AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಜೋಸ್ ಬಟ್ಲರ್

ಇಂಗ್ಲೆಂಡ್‌ನ ಜೋಸ್ ಬಟ್ಲರ್ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೇವಲ 16 ಎಸೆತಗಳಲ್ಲಿ 30 ರನ್ ಗಳಿಸಿ ಮಿಂಚಿದರು. ಈ ಇನ್ನಿಂಗ್ಸ್‌ನೊಂದಿಗೆ, ಅವರು ತಮ್ಮ ಟಿ20 ವೃತ್ತಿಜೀವನದಲ್ಲಿ 15,000 ರನ್‌ಗಳನ್ನು ಪೂರೈಸಿ ವಿಶ್ವದ ಮೊದಲ ಕ್ರಿಕೆಟಿಗರಾದರು. ಕೀರನ್ ಪೊಲಾರ್ಡ್ ಅವರ ಹಿಂದಿನ ದಾಖಲೆಯನ್ನು ಮುರಿದು, 528 ಪಂದ್ಯಗಳಲ್ಲಿ 9 ಶತಕ ಮತ್ತು 107 ಅರ್ಧಶತಕಗಳೊಂದಿಗೆ ಈ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ.

ಪೃಥ್ವಿಶಂಕರ
|

Updated on: Sep 18, 2026 | 8:08 PM

Share
ಇಂಗ್ಲೆಂಡ್‌ನ ಸ್ಟಾರ್ ಆಟಗಾರ ಜೋಸ್ ಬಟ್ಲರ್ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಶ್ರೀಲಂಕಾ ನೀಡಿದ 146 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಪರ ಆರಂಭಿಕರಾಗಿ ಕ್ರೀಸ್‌ಗೆ ಬಂದ ಜೋಸ್ ಬಟ್ಲರ್ ಆಕ್ರಮಣಕಾರಿಯಾಗಿ ಬ್ಯಾಟಿಂಗ್‌ ಆರಂಭಿಸಿ ಕೇವಲ 16 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸ್ ಸಹಾಯದಿಂದ 30 ರನ್ ಬಾರಿಸಿದರು. ಈ ಸಣ್ಣ ಇನ್ನಿಂಗ್ಸ್ ಹೊರತಾಗಿಯೂ ಬಟ್ಲರ್ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದರು(PC-PTI).

ಇಂಗ್ಲೆಂಡ್‌ನ ಸ್ಟಾರ್ ಆಟಗಾರ ಜೋಸ್ ಬಟ್ಲರ್ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಶ್ರೀಲಂಕಾ ನೀಡಿದ 146 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಪರ ಆರಂಭಿಕರಾಗಿ ಕ್ರೀಸ್‌ಗೆ ಬಂದ ಜೋಸ್ ಬಟ್ಲರ್ ಆಕ್ರಮಣಕಾರಿಯಾಗಿ ಬ್ಯಾಟಿಂಗ್‌ ಆರಂಭಿಸಿ ಕೇವಲ 16 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸ್ ಸಹಾಯದಿಂದ 30 ರನ್ ಬಾರಿಸಿದರು. ಈ ಸಣ್ಣ ಇನ್ನಿಂಗ್ಸ್ ಹೊರತಾಗಿಯೂ ಬಟ್ಲರ್ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದರು(PC-PTI).

1 / 5
2009 ರಿಂದ ಟಿ20 ಸ್ವರೂಪದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಬಟ್ಲರ್, ಈ ಪಂದ್ಯದೊಂದಿಗೆ ತಮ್ಮ ಟಿ20 ವೃತ್ತಿಜೀವನದಲ್ಲಿ 15000 ರನ್​ಗಳನ್ನು ಪೂರೈಸಿ ಹೊಸ ದಾಖಲೆಯನ್ನು ಸೃಷ್ಟಿಸಿದರು. ಈ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ಇಲ್ಲಿಯವರೆಗೆ ಅಗ್ರಸ್ಥಾನದಲ್ಲಿದ್ದ ವೆಸ್ಟ್ ಇಂಡೀಸ್ ದೈತ್ಯ ಕೀರನ್ ಪೊಲಾರ್ಡ್ ಅವರ ದಾಖಲೆಯನ್ನು ಮುರಿದರು(PC-PTI).

2009 ರಿಂದ ಟಿ20 ಸ್ವರೂಪದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಬಟ್ಲರ್, ಈ ಪಂದ್ಯದೊಂದಿಗೆ ತಮ್ಮ ಟಿ20 ವೃತ್ತಿಜೀವನದಲ್ಲಿ 15000 ರನ್​ಗಳನ್ನು ಪೂರೈಸಿ ಹೊಸ ದಾಖಲೆಯನ್ನು ಸೃಷ್ಟಿಸಿದರು. ಈ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ಇಲ್ಲಿಯವರೆಗೆ ಅಗ್ರಸ್ಥಾನದಲ್ಲಿದ್ದ ವೆಸ್ಟ್ ಇಂಡೀಸ್ ದೈತ್ಯ ಕೀರನ್ ಪೊಲಾರ್ಡ್ ಅವರ ದಾಖಲೆಯನ್ನು ಮುರಿದರು(PC-PTI).

2 / 5
ಬಟ್ಲರ್ ಇಲ್ಲಿಯವರೆಗೆ 528 ಪಂದ್ಯಗಳನ್ನು ಆಡಿದ್ದು, 497 ಇನ್ನಿಂಗ್ಸ್‌ಗಳಲ್ಲಿ 35.46 ಸರಾಸರಿಯಲ್ಲಿ 15000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ದೀರ್ಘ ಪ್ರಯಾಣದಲ್ಲಿ, ಅವರು 9 ಶತಕಗಳು ಮತ್ತು 107 ಅರ್ಧಶತಕಗಳನ್ನು ಬಾರಿಸಿದ್ದಾರೆ(PC-PTI).

ಬಟ್ಲರ್ ಇಲ್ಲಿಯವರೆಗೆ 528 ಪಂದ್ಯಗಳನ್ನು ಆಡಿದ್ದು, 497 ಇನ್ನಿಂಗ್ಸ್‌ಗಳಲ್ಲಿ 35.46 ಸರಾಸರಿಯಲ್ಲಿ 15000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ದೀರ್ಘ ಪ್ರಯಾಣದಲ್ಲಿ, ಅವರು 9 ಶತಕಗಳು ಮತ್ತು 107 ಅರ್ಧಶತಕಗಳನ್ನು ಬಾರಿಸಿದ್ದಾರೆ(PC-PTI).

3 / 5
ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯನ್ನು ನೋಡಿದರೆ, ಜೋಸ್ ಬಟ್ಲರ್ 15000 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಕೀರನ್ ಪೊಲಾರ್ಡ್ 14999 ರನ್‌ಗಳೊಂದಿಗೆ 2 ನೇ ಸ್ಥಾನದಲ್ಲಿದ್ದಾರೆ. ನಂತರ ಅಲೆಕ್ಸ್ ಹೇಲ್ಸ್ 14581 ರನ್‌, ಕ್ರಿಸ್ ಗೇಲ್ 14562 ರನ್‌ ಮತ್ತು ಡೇವಿಡ್ ವಾರ್ನರ್ 14284 ರನ್‌ಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ(PC-PTI).

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯನ್ನು ನೋಡಿದರೆ, ಜೋಸ್ ಬಟ್ಲರ್ 15000 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಕೀರನ್ ಪೊಲಾರ್ಡ್ 14999 ರನ್‌ಗಳೊಂದಿಗೆ 2 ನೇ ಸ್ಥಾನದಲ್ಲಿದ್ದಾರೆ. ನಂತರ ಅಲೆಕ್ಸ್ ಹೇಲ್ಸ್ 14581 ರನ್‌, ಕ್ರಿಸ್ ಗೇಲ್ 14562 ರನ್‌ ಮತ್ತು ಡೇವಿಡ್ ವಾರ್ನರ್ 14284 ರನ್‌ಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ(PC-PTI).

4 / 5
ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ 430 ಪಂದ್ಯಗಳ 413 ಇನ್ನಿಂಗ್ಸ್​ಗಳಲ್ಲಿ 14218 ರನ್ ಬಾರಿಸಿದ್ದಾರೆ. ಇದರಲ್ಲಿ ಕೊಹ್ಲಿ 10 ಶತಕಗಳು ಮತ್ತು 118 ಅರ್ಧಶತಕಗಳನ್ನು ಬಾರಿಸಿದ್ದಾರೆ(PC-PTI).

ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ 430 ಪಂದ್ಯಗಳ 413 ಇನ್ನಿಂಗ್ಸ್​ಗಳಲ್ಲಿ 14218 ರನ್ ಬಾರಿಸಿದ್ದಾರೆ. ಇದರಲ್ಲಿ ಕೊಹ್ಲಿ 10 ಶತಕಗಳು ಮತ್ತು 118 ಅರ್ಧಶತಕಗಳನ್ನು ಬಾರಿಸಿದ್ದಾರೆ(PC-PTI).

5 / 5
Follow Us
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು