AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Josh Hazlewood: ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಆರ್​ಸಿಬಿಗೆ ದೊಡ್ಡ ಶಾಕ್: ಜೋಶ್ ಹ್ಯಾಜ್ಲೆವುಡ್ ಐಪಿಎಲ್​ನಿಂದ ಔಟ್

RCB vs GT, IPL 2023: ಆರ್​ಸಿಬಿ ಹಾಗೂ ಗುಜರಾತ್ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

Vinay Bhat
|

Updated on: May 21, 2023 | 12:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡ ಸೆಣೆಸಾಟ ನಡೆಸಲಿದೆ. ಪ್ಲೇ ಆಫ್​ಗೆ ಲಗ್ಗೆಯಿಡಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕು. ಆದರೆ, ಇದರ ನಡುವೆ ಫಾಫ್ ಪಡೆಗೆ ದೊಡ್ಡ ಆಘಾತ ಉಂಟಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡ ಸೆಣೆಸಾಟ ನಡೆಸಲಿದೆ. ಪ್ಲೇ ಆಫ್​ಗೆ ಲಗ್ಗೆಯಿಡಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕು. ಆದರೆ, ಇದರ ನಡುವೆ ಫಾಫ್ ಪಡೆಗೆ ದೊಡ್ಡ ಆಘಾತ ಉಂಟಾಗಿದೆ.

1 / 7
ಆರ್​ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

ಆರ್​ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

2 / 7
ಪಾದದ ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಹ್ಯಾಜ್ಲೆವುಡ್ ಸಂಪೂರ್ಣ ಟೂರ್ನಿಯಿಂದ ಔಟ್ ಆಗಿದ್ದು, ಇಂದು ಅಥವಾ ನಾಳೆ ತವರಿಗೆ ಮರಳಲಿದ್ದಾರೆ ಎಂದು ವರದಿ ಆಗಿದೆ. ಆರ್​ಸಿಬಿಯ ಪ್ರಮುಖ ಬೌಲರ್ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ನಷ್ಟ ಎಂದೇ ಹೇಳಬಹುದು.

ಪಾದದ ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಹ್ಯಾಜ್ಲೆವುಡ್ ಸಂಪೂರ್ಣ ಟೂರ್ನಿಯಿಂದ ಔಟ್ ಆಗಿದ್ದು, ಇಂದು ಅಥವಾ ನಾಳೆ ತವರಿಗೆ ಮರಳಲಿದ್ದಾರೆ ಎಂದು ವರದಿ ಆಗಿದೆ. ಆರ್​ಸಿಬಿಯ ಪ್ರಮುಖ ಬೌಲರ್ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ನಷ್ಟ ಎಂದೇ ಹೇಳಬಹುದು.

3 / 7
ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್​ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.

ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್​ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.

4 / 7
ಹ್ಯಾಜ್ಲೆವುಡ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿ ಆರ್​ಸಿಬಿಯ ಎಂಟು ಪಂದ್ಯ ಮುಗಿದ ಬಳಿಕ ಕಣಕ್ಕಿಳಿದರು. ಆದರೆ, ಪುನಃ ಇವರಿಗೆ ಕಾಲಿನ ಹಿಂಭಾಗ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಹ್ಯಾಜ್ಲೆವುಡ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿ ಆರ್​ಸಿಬಿಯ ಎಂಟು ಪಂದ್ಯ ಮುಗಿದ ಬಳಿಕ ಕಣಕ್ಕಿಳಿದರು. ಆದರೆ, ಪುನಃ ಇವರಿಗೆ ಕಾಲಿನ ಹಿಂಭಾಗ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

5 / 7
ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.

ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್​ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್​ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

7 / 7
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ