AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Josh Hazlewood: ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಆರ್​ಸಿಬಿಗೆ ದೊಡ್ಡ ಶಾಕ್: ಜೋಶ್ ಹ್ಯಾಜ್ಲೆವುಡ್ ಐಪಿಎಲ್​ನಿಂದ ಔಟ್

RCB vs GT, IPL 2023: ಆರ್​ಸಿಬಿ ಹಾಗೂ ಗುಜರಾತ್ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

Vinay Bhat
|

Updated on: May 21, 2023 | 12:54 PM

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡ ಸೆಣೆಸಾಟ ನಡೆಸಲಿದೆ. ಪ್ಲೇ ಆಫ್​ಗೆ ಲಗ್ಗೆಯಿಡಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕು. ಆದರೆ, ಇದರ ನಡುವೆ ಫಾಫ್ ಪಡೆಗೆ ದೊಡ್ಡ ಆಘಾತ ಉಂಟಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡ ಸೆಣೆಸಾಟ ನಡೆಸಲಿದೆ. ಪ್ಲೇ ಆಫ್​ಗೆ ಲಗ್ಗೆಯಿಡಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕು. ಆದರೆ, ಇದರ ನಡುವೆ ಫಾಫ್ ಪಡೆಗೆ ದೊಡ್ಡ ಆಘಾತ ಉಂಟಾಗಿದೆ.

1 / 7
ಆರ್​ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

ಆರ್​ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

2 / 7
ಪಾದದ ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಹ್ಯಾಜ್ಲೆವುಡ್ ಸಂಪೂರ್ಣ ಟೂರ್ನಿಯಿಂದ ಔಟ್ ಆಗಿದ್ದು, ಇಂದು ಅಥವಾ ನಾಳೆ ತವರಿಗೆ ಮರಳಲಿದ್ದಾರೆ ಎಂದು ವರದಿ ಆಗಿದೆ. ಆರ್​ಸಿಬಿಯ ಪ್ರಮುಖ ಬೌಲರ್ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ನಷ್ಟ ಎಂದೇ ಹೇಳಬಹುದು.

ಪಾದದ ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಹ್ಯಾಜ್ಲೆವುಡ್ ಸಂಪೂರ್ಣ ಟೂರ್ನಿಯಿಂದ ಔಟ್ ಆಗಿದ್ದು, ಇಂದು ಅಥವಾ ನಾಳೆ ತವರಿಗೆ ಮರಳಲಿದ್ದಾರೆ ಎಂದು ವರದಿ ಆಗಿದೆ. ಆರ್​ಸಿಬಿಯ ಪ್ರಮುಖ ಬೌಲರ್ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ನಷ್ಟ ಎಂದೇ ಹೇಳಬಹುದು.

3 / 7
ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್​ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.

ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್​ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.

4 / 7
ಹ್ಯಾಜ್ಲೆವುಡ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿ ಆರ್​ಸಿಬಿಯ ಎಂಟು ಪಂದ್ಯ ಮುಗಿದ ಬಳಿಕ ಕಣಕ್ಕಿಳಿದರು. ಆದರೆ, ಪುನಃ ಇವರಿಗೆ ಕಾಲಿನ ಹಿಂಭಾಗ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಹ್ಯಾಜ್ಲೆವುಡ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿ ಆರ್​ಸಿಬಿಯ ಎಂಟು ಪಂದ್ಯ ಮುಗಿದ ಬಳಿಕ ಕಣಕ್ಕಿಳಿದರು. ಆದರೆ, ಪುನಃ ಇವರಿಗೆ ಕಾಲಿನ ಹಿಂಭಾಗ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

5 / 7
ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.

ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್​ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್​ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

7 / 7
Follow us
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ