AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Josh Hazlewood: ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಆರ್​ಸಿಬಿಗೆ ದೊಡ್ಡ ಶಾಕ್: ಜೋಶ್ ಹ್ಯಾಜ್ಲೆವುಡ್ ಐಪಿಎಲ್​ನಿಂದ ಔಟ್

RCB vs GT, IPL 2023: ಆರ್​ಸಿಬಿ ಹಾಗೂ ಗುಜರಾತ್ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

Vinay Bhat
|

Updated on: May 21, 2023 | 12:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡ ಸೆಣೆಸಾಟ ನಡೆಸಲಿದೆ. ಪ್ಲೇ ಆಫ್​ಗೆ ಲಗ್ಗೆಯಿಡಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕು. ಆದರೆ, ಇದರ ನಡುವೆ ಫಾಫ್ ಪಡೆಗೆ ದೊಡ್ಡ ಆಘಾತ ಉಂಟಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡ ಸೆಣೆಸಾಟ ನಡೆಸಲಿದೆ. ಪ್ಲೇ ಆಫ್​ಗೆ ಲಗ್ಗೆಯಿಡಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕು. ಆದರೆ, ಇದರ ನಡುವೆ ಫಾಫ್ ಪಡೆಗೆ ದೊಡ್ಡ ಆಘಾತ ಉಂಟಾಗಿದೆ.

1 / 7
ಆರ್​ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

ಆರ್​ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

2 / 7
ಪಾದದ ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಹ್ಯಾಜ್ಲೆವುಡ್ ಸಂಪೂರ್ಣ ಟೂರ್ನಿಯಿಂದ ಔಟ್ ಆಗಿದ್ದು, ಇಂದು ಅಥವಾ ನಾಳೆ ತವರಿಗೆ ಮರಳಲಿದ್ದಾರೆ ಎಂದು ವರದಿ ಆಗಿದೆ. ಆರ್​ಸಿಬಿಯ ಪ್ರಮುಖ ಬೌಲರ್ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ನಷ್ಟ ಎಂದೇ ಹೇಳಬಹುದು.

ಪಾದದ ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಹ್ಯಾಜ್ಲೆವುಡ್ ಸಂಪೂರ್ಣ ಟೂರ್ನಿಯಿಂದ ಔಟ್ ಆಗಿದ್ದು, ಇಂದು ಅಥವಾ ನಾಳೆ ತವರಿಗೆ ಮರಳಲಿದ್ದಾರೆ ಎಂದು ವರದಿ ಆಗಿದೆ. ಆರ್​ಸಿಬಿಯ ಪ್ರಮುಖ ಬೌಲರ್ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ನಷ್ಟ ಎಂದೇ ಹೇಳಬಹುದು.

3 / 7
ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್​ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.

ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್​ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.

4 / 7
ಹ್ಯಾಜ್ಲೆವುಡ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿ ಆರ್​ಸಿಬಿಯ ಎಂಟು ಪಂದ್ಯ ಮುಗಿದ ಬಳಿಕ ಕಣಕ್ಕಿಳಿದರು. ಆದರೆ, ಪುನಃ ಇವರಿಗೆ ಕಾಲಿನ ಹಿಂಭಾಗ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಹ್ಯಾಜ್ಲೆವುಡ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿ ಆರ್​ಸಿಬಿಯ ಎಂಟು ಪಂದ್ಯ ಮುಗಿದ ಬಳಿಕ ಕಣಕ್ಕಿಳಿದರು. ಆದರೆ, ಪುನಃ ಇವರಿಗೆ ಕಾಲಿನ ಹಿಂಭಾಗ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

5 / 7
ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.

ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್​ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್​ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

7 / 7
Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ