AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾ ತಂಡಕ್ಕೆ ಆಘಾತ: ಸರಣಿಯಿಂದ ಪ್ರಮುಖ ವೇಗಿ ಔಟ್

Australia vs India: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದೀಗ ಐದು ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಗೊಂಡಿದ್ದು, ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಝಾಹಿರ್ ಯೂಸುಫ್
|

Updated on:Dec 17, 2024 | 12:59 PM

Share
ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಆರಂಭಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಹ್ಯಾಝಲ್​ವುಡ್ ಕಣಕಾಲಿನ ಹಿ೦ಭಾಗದ ನೋವಿಗೆ ಒಳಗಾಗಿದ್ದರು.

ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಆರಂಭಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಹ್ಯಾಝಲ್​ವುಡ್ ಕಣಕಾಲಿನ ಹಿ೦ಭಾಗದ ನೋವಿಗೆ ಒಳಗಾಗಿದ್ದರು.

1 / 6
ಇದಾಗ್ಯೂ ನಾಲ್ಕನೇ ದಿನದಾಟದಲ್ಲಿ ಕಣಕ್ಕಿಳಿದ ಹ್ಯಾಝಲ್​ವುಡ್ ಕೇವಲ ಒಂದು ಓವರ್ ಎಸೆಯಲಷ್ಟೇ ಶಕ್ತರಾಗಿದ್ದರು. ಅಲ್ಲದೆ ಕಣಕಾಲಿನ ಹಿಂಭಾಗದ ನೋವಿನ ಕಾರಣ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಆಸ್ಟ್ರೇಲಿಯಾ ವೇಗಿಯ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಂತೆ ಜೋಶ್ ಹ್ಯಾಝಲ್​ವುಡ್​ಗೆ ವಿಶ್ರಾಂತಿ ಸೂಚಿಸಲಾಗಿದೆ.

ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಆರಂಭಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಹ್ಯಾಝಲ್​ವುಡ್ ಕಣಕಾಲಿನ ಹಿ೦ಭಾಗದ ನೋವಿಗೆ ಒಳಗಾಗಿದ್ದರು.

2 / 6
ಇದಾಗ್ಯೂ ನಾಲ್ಕನೇ ದಿನದಾಟದಲ್ಲಿ ಕಣಕ್ಕಿಳಿದ ಹ್ಯಾಝಲ್​ವುಡ್ ಕೇವಲ ಒಂದು ಓವರ್ ಎಸೆಯಲಷ್ಟೇ ಶಕ್ತರಾಗಿದ್ದರು. ಅಲ್ಲದೆ ಕಣಕಾಲಿನ ಹಿಂಭಾಗದ ನೋವಿನ ಕಾರಣ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಆಸ್ಟ್ರೇಲಿಯಾ ವೇಗಿಯ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಂತೆ ಜೋಶ್ ಹ್ಯಾಝಲ್​ವುಡ್​ಗೆ ವಿಶ್ರಾಂತಿ ಸೂಚಿಸಲಾಗಿದೆ.

ಹೀಗಾಗಿ ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ಐದನೇ ದಿನದಾಟದಲ್ಲಿ ಹಾಗೂ ಡಿಸೆಂಬರ್ 26 ರಿಂದ ಶುರುವಾಗಲಿರುವ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಅಲ್ಲದೆ ಜನವರಿ 3 ರಿಂದ ಆರಂಭವಾಗಲಿರುವ ಕೊನೆಯ ಟೆಸ್ಟ್ ಪಂದ್ಯಕ್ಕೂ ಜೋಶ್ ಹ್ಯಾಝಲ್​ವುಡ್ ಅಲಭ್ಯರಾಗಲಿದ್ದಾರೆ.

3 / 6
ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

4 / 6
ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

5 / 6
ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

6 / 6

Published On - 12:25 pm, Tue, 17 December 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ