AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾ ತಂಡಕ್ಕೆ ಆಘಾತ: ಸರಣಿಯಿಂದ ಪ್ರಮುಖ ವೇಗಿ ಔಟ್

Australia vs India: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದೀಗ ಐದು ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಗೊಂಡಿದ್ದು, ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಝಾಹಿರ್ ಯೂಸುಫ್
|

Updated on:Dec 17, 2024 | 12:59 PM

Share
ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಆರಂಭಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಹ್ಯಾಝಲ್​ವುಡ್ ಕಣಕಾಲಿನ ಹಿ೦ಭಾಗದ ನೋವಿಗೆ ಒಳಗಾಗಿದ್ದರು.

ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಆರಂಭಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಹ್ಯಾಝಲ್​ವುಡ್ ಕಣಕಾಲಿನ ಹಿ೦ಭಾಗದ ನೋವಿಗೆ ಒಳಗಾಗಿದ್ದರು.

1 / 6
ಇದಾಗ್ಯೂ ನಾಲ್ಕನೇ ದಿನದಾಟದಲ್ಲಿ ಕಣಕ್ಕಿಳಿದ ಹ್ಯಾಝಲ್​ವುಡ್ ಕೇವಲ ಒಂದು ಓವರ್ ಎಸೆಯಲಷ್ಟೇ ಶಕ್ತರಾಗಿದ್ದರು. ಅಲ್ಲದೆ ಕಣಕಾಲಿನ ಹಿಂಭಾಗದ ನೋವಿನ ಕಾರಣ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಆಸ್ಟ್ರೇಲಿಯಾ ವೇಗಿಯ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಂತೆ ಜೋಶ್ ಹ್ಯಾಝಲ್​ವುಡ್​ಗೆ ವಿಶ್ರಾಂತಿ ಸೂಚಿಸಲಾಗಿದೆ.

ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಆರಂಭಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಹ್ಯಾಝಲ್​ವುಡ್ ಕಣಕಾಲಿನ ಹಿ೦ಭಾಗದ ನೋವಿಗೆ ಒಳಗಾಗಿದ್ದರು.

2 / 6
ಇದಾಗ್ಯೂ ನಾಲ್ಕನೇ ದಿನದಾಟದಲ್ಲಿ ಕಣಕ್ಕಿಳಿದ ಹ್ಯಾಝಲ್​ವುಡ್ ಕೇವಲ ಒಂದು ಓವರ್ ಎಸೆಯಲಷ್ಟೇ ಶಕ್ತರಾಗಿದ್ದರು. ಅಲ್ಲದೆ ಕಣಕಾಲಿನ ಹಿಂಭಾಗದ ನೋವಿನ ಕಾರಣ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಆಸ್ಟ್ರೇಲಿಯಾ ವೇಗಿಯ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಂತೆ ಜೋಶ್ ಹ್ಯಾಝಲ್​ವುಡ್​ಗೆ ವಿಶ್ರಾಂತಿ ಸೂಚಿಸಲಾಗಿದೆ.

ಹೀಗಾಗಿ ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ಐದನೇ ದಿನದಾಟದಲ್ಲಿ ಹಾಗೂ ಡಿಸೆಂಬರ್ 26 ರಿಂದ ಶುರುವಾಗಲಿರುವ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಅಲ್ಲದೆ ಜನವರಿ 3 ರಿಂದ ಆರಂಭವಾಗಲಿರುವ ಕೊನೆಯ ಟೆಸ್ಟ್ ಪಂದ್ಯಕ್ಕೂ ಜೋಶ್ ಹ್ಯಾಝಲ್​ವುಡ್ ಅಲಭ್ಯರಾಗಲಿದ್ದಾರೆ.

3 / 6
ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

4 / 6
ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

5 / 6
ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

6 / 6

Published On - 12:25 pm, Tue, 17 December 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್