AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೈ ಕೊಡುವ ಭಯದಲ್ಲೇ ಸ್ಟಾರ್ ಆಟಗಾರನ ಕೈ ಬಿಟ್ಟ RCB..!

IPL 2024 Auction: IPL 2024 Auction: ಐಪಿಎಲ್ 17ನೇ ಆವೃತ್ತಿಯ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅದರಂತೆ ಫೈನಲ್ ಪಟ್ಟಿಯಲ್ಲಿ ಸ್ಥಾನ ಪಡೆದ ಆಟಗಾರರು ಮಾತ್ರ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Dec 04, 2023 | 11:29 PM

Share
ಐಪಿಎಲ್​ ಸೀಸನ್ 17 ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು 11 ಆಟಗಾರರನ್ನು ತಂಡದಿಂದ ಕೈ ಬಿಟ್ಟಿದ್ದರು. ಈ ಹನ್ನೊಂದು ಆಟಗಾರರಲ್ಲಿ ಆಸ್ಟ್ರೇಲಿಯಾದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ಕೂಡ ಇದ್ದದ್ದು ಅಚ್ಚರಿಗೆ ಕಾರಣವಾಗಿತ್ತು. ಆದರೀಗ ಜೋಶ್ ಹ್ಯಾಝಲ್​ವುಡ್​ ಅವರನ್ನು ಕೈ ಬಿಡಲು ಮುಖ್ಯ ಕಾರಣ ಏನೆಂಬುದು ಬಹಿರಂಗವಾಗಿದೆ.

ಐಪಿಎಲ್​ ಸೀಸನ್ 17 ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು 11 ಆಟಗಾರರನ್ನು ತಂಡದಿಂದ ಕೈ ಬಿಟ್ಟಿದ್ದರು. ಈ ಹನ್ನೊಂದು ಆಟಗಾರರಲ್ಲಿ ಆಸ್ಟ್ರೇಲಿಯಾದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ಕೂಡ ಇದ್ದದ್ದು ಅಚ್ಚರಿಗೆ ಕಾರಣವಾಗಿತ್ತು. ಆದರೀಗ ಜೋಶ್ ಹ್ಯಾಝಲ್​ವುಡ್​ ಅವರನ್ನು ಕೈ ಬಿಡಲು ಮುಖ್ಯ ಕಾರಣ ಏನೆಂಬುದು ಬಹಿರಂಗವಾಗಿದೆ.

1 / 7
ಜೋಶ್ ಹ್ಯಾಝಲ್​ವುಡ್ ಈ ಬಾರಿಯ ಐಪಿಎಲ್​ನಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು ಅನುಮಾನ. ಇದೇ ಕಾರಣದಿಂದಾಗಿ ಆರ್​ಸಿಬಿ ಆಸ್ಟ್ರೇಲಿಯಾ ವೇಗಿಯನ್ನು ಕೈ ಬಿಡಲು ನಿರ್ಧರಿಸಿದೆ.

ಜೋಶ್ ಹ್ಯಾಝಲ್​ವುಡ್ ಈ ಬಾರಿಯ ಐಪಿಎಲ್​ನಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು ಅನುಮಾನ. ಇದೇ ಕಾರಣದಿಂದಾಗಿ ಆರ್​ಸಿಬಿ ಆಸ್ಟ್ರೇಲಿಯಾ ವೇಗಿಯನ್ನು ಕೈ ಬಿಡಲು ನಿರ್ಧರಿಸಿದೆ.

2 / 7
ಇದಕ್ಕೆ ಮುಖ್ಯ ಕಾರಣ, ಜೋಶ್ ಹ್ಯಾಝಲ್​ವುಡ್ ತಂದೆಯಾಗುತ್ತಿರುವುದು. ಅಂದರೆ ಮಾರ್ಚ್​ನಲ್ಲಿ ಹ್ಯಾಝಲ್​ವುಡ್ ದಂಪತಿಗಳು ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಮಾರ್ಚ್​​ ವೇಳೆ ಆಸ್ಟ್ರೇಲಿಯಾ ವೇಗಿ ಐಪಿಎಲ್​ನಲ್ಲಿ ಭಾಗವಹಿಸುವುದು ಅನುಮಾನ.

ಇದಕ್ಕೆ ಮುಖ್ಯ ಕಾರಣ, ಜೋಶ್ ಹ್ಯಾಝಲ್​ವುಡ್ ತಂದೆಯಾಗುತ್ತಿರುವುದು. ಅಂದರೆ ಮಾರ್ಚ್​ನಲ್ಲಿ ಹ್ಯಾಝಲ್​ವುಡ್ ದಂಪತಿಗಳು ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಮಾರ್ಚ್​​ ವೇಳೆ ಆಸ್ಟ್ರೇಲಿಯಾ ವೇಗಿ ಐಪಿಎಲ್​ನಲ್ಲಿ ಭಾಗವಹಿಸುವುದು ಅನುಮಾನ.

3 / 7
ಇದೇ ಕಾರಣದಿಂದಾಗಿ ಆರ್​ಸಿಬಿ ಜೋಶ್ ಹ್ಯಾಝಲ್​ವುಡ್ ಅವರನ್ನು ಕೈ ಬಿಡುವ ನಿರ್ಧಾರ ತೆಗೆದುಕೊಂಡಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿದ್ದ ಹ್ಯಾಝಲ್​ವುಡ್ ಗಾಯದ ಕಾರಣ ಬಹುತೇಕ ಪಂದ್ಯಗಳಿಂದ ಹೊರಗುಳಿದಿದ್ದರು. ಅಲ್ಲದೆ ಇಡೀ ಸೀಸನ್​ನಲ್ಲಿ ಆಡಿದ್ದು ಕೇವಲ 3 ಮ್ಯಾಚ್​ಗಳನ್ನು ಮಾತ್ರ.

ಇದೇ ಕಾರಣದಿಂದಾಗಿ ಆರ್​ಸಿಬಿ ಜೋಶ್ ಹ್ಯಾಝಲ್​ವುಡ್ ಅವರನ್ನು ಕೈ ಬಿಡುವ ನಿರ್ಧಾರ ತೆಗೆದುಕೊಂಡಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿದ್ದ ಹ್ಯಾಝಲ್​ವುಡ್ ಗಾಯದ ಕಾರಣ ಬಹುತೇಕ ಪಂದ್ಯಗಳಿಂದ ಹೊರಗುಳಿದಿದ್ದರು. ಅಲ್ಲದೆ ಇಡೀ ಸೀಸನ್​ನಲ್ಲಿ ಆಡಿದ್ದು ಕೇವಲ 3 ಮ್ಯಾಚ್​ಗಳನ್ನು ಮಾತ್ರ.

4 / 7
ಈ ಬಾರಿ ಕೂಡ ಐಪಿಎಲ್​ನ ಮೊದಲಾರ್ಧದ ವೇಳೆ ಅವರು ತಂಡದಲ್ಲಿರುವುದು ಅನುಮಾನ. ಹೀಗಾಗಿ ಆರ್​ಸಿಬಿ ಮ್ಯಾನೇಜ್ಮೆಂಟ್​ ಜೋಶ್ ಹ್ಯಾಝಲ್​ವುಡ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಹಿಂದೇಟು ಹಾಕಿದೆ ಎಂದು ವರದಿಯಾಗಿದೆ.

ಈ ಬಾರಿ ಕೂಡ ಐಪಿಎಲ್​ನ ಮೊದಲಾರ್ಧದ ವೇಳೆ ಅವರು ತಂಡದಲ್ಲಿರುವುದು ಅನುಮಾನ. ಹೀಗಾಗಿ ಆರ್​ಸಿಬಿ ಮ್ಯಾನೇಜ್ಮೆಂಟ್​ ಜೋಶ್ ಹ್ಯಾಝಲ್​ವುಡ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಹಿಂದೇಟು ಹಾಕಿದೆ ಎಂದು ವರದಿಯಾಗಿದೆ.

5 / 7
ಆರ್​ಸಿಬಿ ತಂಡದಿಂದ ಕೈ ಬಿಟ್ಟ ಆಟಗಾರರು: ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾಧವ್.

ಆರ್​ಸಿಬಿ ತಂಡದಿಂದ ಕೈ ಬಿಟ್ಟ ಆಟಗಾರರು: ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾಧವ್.

6 / 7
IPL 2024: ಕೈ ಕೊಡುವ ಭಯದಲ್ಲೇ ಸ್ಟಾರ್ ಆಟಗಾರನ ಕೈ ಬಿಟ್ಟ RCB..!

7 / 7
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!