AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೈ ಕೊಡುವ ಭಯದಲ್ಲೇ ಸ್ಟಾರ್ ಆಟಗಾರನ ಕೈ ಬಿಟ್ಟ RCB..!

IPL 2024 Auction: IPL 2024 Auction: ಐಪಿಎಲ್ 17ನೇ ಆವೃತ್ತಿಯ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅದರಂತೆ ಫೈನಲ್ ಪಟ್ಟಿಯಲ್ಲಿ ಸ್ಥಾನ ಪಡೆದ ಆಟಗಾರರು ಮಾತ್ರ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Dec 04, 2023 | 11:29 PM

Share
ಐಪಿಎಲ್​ ಸೀಸನ್ 17 ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು 11 ಆಟಗಾರರನ್ನು ತಂಡದಿಂದ ಕೈ ಬಿಟ್ಟಿದ್ದರು. ಈ ಹನ್ನೊಂದು ಆಟಗಾರರಲ್ಲಿ ಆಸ್ಟ್ರೇಲಿಯಾದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ಕೂಡ ಇದ್ದದ್ದು ಅಚ್ಚರಿಗೆ ಕಾರಣವಾಗಿತ್ತು. ಆದರೀಗ ಜೋಶ್ ಹ್ಯಾಝಲ್​ವುಡ್​ ಅವರನ್ನು ಕೈ ಬಿಡಲು ಮುಖ್ಯ ಕಾರಣ ಏನೆಂಬುದು ಬಹಿರಂಗವಾಗಿದೆ.

ಐಪಿಎಲ್​ ಸೀಸನ್ 17 ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು 11 ಆಟಗಾರರನ್ನು ತಂಡದಿಂದ ಕೈ ಬಿಟ್ಟಿದ್ದರು. ಈ ಹನ್ನೊಂದು ಆಟಗಾರರಲ್ಲಿ ಆಸ್ಟ್ರೇಲಿಯಾದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ಕೂಡ ಇದ್ದದ್ದು ಅಚ್ಚರಿಗೆ ಕಾರಣವಾಗಿತ್ತು. ಆದರೀಗ ಜೋಶ್ ಹ್ಯಾಝಲ್​ವುಡ್​ ಅವರನ್ನು ಕೈ ಬಿಡಲು ಮುಖ್ಯ ಕಾರಣ ಏನೆಂಬುದು ಬಹಿರಂಗವಾಗಿದೆ.

1 / 7
ಜೋಶ್ ಹ್ಯಾಝಲ್​ವುಡ್ ಈ ಬಾರಿಯ ಐಪಿಎಲ್​ನಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು ಅನುಮಾನ. ಇದೇ ಕಾರಣದಿಂದಾಗಿ ಆರ್​ಸಿಬಿ ಆಸ್ಟ್ರೇಲಿಯಾ ವೇಗಿಯನ್ನು ಕೈ ಬಿಡಲು ನಿರ್ಧರಿಸಿದೆ.

ಜೋಶ್ ಹ್ಯಾಝಲ್​ವುಡ್ ಈ ಬಾರಿಯ ಐಪಿಎಲ್​ನಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು ಅನುಮಾನ. ಇದೇ ಕಾರಣದಿಂದಾಗಿ ಆರ್​ಸಿಬಿ ಆಸ್ಟ್ರೇಲಿಯಾ ವೇಗಿಯನ್ನು ಕೈ ಬಿಡಲು ನಿರ್ಧರಿಸಿದೆ.

2 / 7
ಇದಕ್ಕೆ ಮುಖ್ಯ ಕಾರಣ, ಜೋಶ್ ಹ್ಯಾಝಲ್​ವುಡ್ ತಂದೆಯಾಗುತ್ತಿರುವುದು. ಅಂದರೆ ಮಾರ್ಚ್​ನಲ್ಲಿ ಹ್ಯಾಝಲ್​ವುಡ್ ದಂಪತಿಗಳು ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಮಾರ್ಚ್​​ ವೇಳೆ ಆಸ್ಟ್ರೇಲಿಯಾ ವೇಗಿ ಐಪಿಎಲ್​ನಲ್ಲಿ ಭಾಗವಹಿಸುವುದು ಅನುಮಾನ.

ಇದಕ್ಕೆ ಮುಖ್ಯ ಕಾರಣ, ಜೋಶ್ ಹ್ಯಾಝಲ್​ವುಡ್ ತಂದೆಯಾಗುತ್ತಿರುವುದು. ಅಂದರೆ ಮಾರ್ಚ್​ನಲ್ಲಿ ಹ್ಯಾಝಲ್​ವುಡ್ ದಂಪತಿಗಳು ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಮಾರ್ಚ್​​ ವೇಳೆ ಆಸ್ಟ್ರೇಲಿಯಾ ವೇಗಿ ಐಪಿಎಲ್​ನಲ್ಲಿ ಭಾಗವಹಿಸುವುದು ಅನುಮಾನ.

3 / 7
ಇದೇ ಕಾರಣದಿಂದಾಗಿ ಆರ್​ಸಿಬಿ ಜೋಶ್ ಹ್ಯಾಝಲ್​ವುಡ್ ಅವರನ್ನು ಕೈ ಬಿಡುವ ನಿರ್ಧಾರ ತೆಗೆದುಕೊಂಡಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿದ್ದ ಹ್ಯಾಝಲ್​ವುಡ್ ಗಾಯದ ಕಾರಣ ಬಹುತೇಕ ಪಂದ್ಯಗಳಿಂದ ಹೊರಗುಳಿದಿದ್ದರು. ಅಲ್ಲದೆ ಇಡೀ ಸೀಸನ್​ನಲ್ಲಿ ಆಡಿದ್ದು ಕೇವಲ 3 ಮ್ಯಾಚ್​ಗಳನ್ನು ಮಾತ್ರ.

ಇದೇ ಕಾರಣದಿಂದಾಗಿ ಆರ್​ಸಿಬಿ ಜೋಶ್ ಹ್ಯಾಝಲ್​ವುಡ್ ಅವರನ್ನು ಕೈ ಬಿಡುವ ನಿರ್ಧಾರ ತೆಗೆದುಕೊಂಡಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿದ್ದ ಹ್ಯಾಝಲ್​ವುಡ್ ಗಾಯದ ಕಾರಣ ಬಹುತೇಕ ಪಂದ್ಯಗಳಿಂದ ಹೊರಗುಳಿದಿದ್ದರು. ಅಲ್ಲದೆ ಇಡೀ ಸೀಸನ್​ನಲ್ಲಿ ಆಡಿದ್ದು ಕೇವಲ 3 ಮ್ಯಾಚ್​ಗಳನ್ನು ಮಾತ್ರ.

4 / 7
ಈ ಬಾರಿ ಕೂಡ ಐಪಿಎಲ್​ನ ಮೊದಲಾರ್ಧದ ವೇಳೆ ಅವರು ತಂಡದಲ್ಲಿರುವುದು ಅನುಮಾನ. ಹೀಗಾಗಿ ಆರ್​ಸಿಬಿ ಮ್ಯಾನೇಜ್ಮೆಂಟ್​ ಜೋಶ್ ಹ್ಯಾಝಲ್​ವುಡ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಹಿಂದೇಟು ಹಾಕಿದೆ ಎಂದು ವರದಿಯಾಗಿದೆ.

ಈ ಬಾರಿ ಕೂಡ ಐಪಿಎಲ್​ನ ಮೊದಲಾರ್ಧದ ವೇಳೆ ಅವರು ತಂಡದಲ್ಲಿರುವುದು ಅನುಮಾನ. ಹೀಗಾಗಿ ಆರ್​ಸಿಬಿ ಮ್ಯಾನೇಜ್ಮೆಂಟ್​ ಜೋಶ್ ಹ್ಯಾಝಲ್​ವುಡ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಹಿಂದೇಟು ಹಾಕಿದೆ ಎಂದು ವರದಿಯಾಗಿದೆ.

5 / 7
ಆರ್​ಸಿಬಿ ತಂಡದಿಂದ ಕೈ ಬಿಟ್ಟ ಆಟಗಾರರು: ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾಧವ್.

ಆರ್​ಸಿಬಿ ತಂಡದಿಂದ ಕೈ ಬಿಟ್ಟ ಆಟಗಾರರು: ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾಧವ್.

6 / 7
IPL 2024: ಕೈ ಕೊಡುವ ಭಯದಲ್ಲೇ ಸ್ಟಾರ್ ಆಟಗಾರನ ಕೈ ಬಿಟ್ಟ RCB..!

7 / 7
Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ