IPL 2024: ಕೈ ಕೊಡುವ ಭಯದಲ್ಲೇ ಸ್ಟಾರ್ ಆಟಗಾರನ ಕೈ ಬಿಟ್ಟ RCB..!

IPL 2024 Auction: IPL 2024 Auction: ಐಪಿಎಲ್ 17ನೇ ಆವೃತ್ತಿಯ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅದರಂತೆ ಫೈನಲ್ ಪಟ್ಟಿಯಲ್ಲಿ ಸ್ಥಾನ ಪಡೆದ ಆಟಗಾರರು ಮಾತ್ರ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Dec 04, 2023 | 11:29 PM

ಐಪಿಎಲ್​ ಸೀಸನ್ 17 ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು 11 ಆಟಗಾರರನ್ನು ತಂಡದಿಂದ ಕೈ ಬಿಟ್ಟಿದ್ದರು. ಈ ಹನ್ನೊಂದು ಆಟಗಾರರಲ್ಲಿ ಆಸ್ಟ್ರೇಲಿಯಾದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ಕೂಡ ಇದ್ದದ್ದು ಅಚ್ಚರಿಗೆ ಕಾರಣವಾಗಿತ್ತು. ಆದರೀಗ ಜೋಶ್ ಹ್ಯಾಝಲ್​ವುಡ್​ ಅವರನ್ನು ಕೈ ಬಿಡಲು ಮುಖ್ಯ ಕಾರಣ ಏನೆಂಬುದು ಬಹಿರಂಗವಾಗಿದೆ.

ಐಪಿಎಲ್​ ಸೀಸನ್ 17 ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು 11 ಆಟಗಾರರನ್ನು ತಂಡದಿಂದ ಕೈ ಬಿಟ್ಟಿದ್ದರು. ಈ ಹನ್ನೊಂದು ಆಟಗಾರರಲ್ಲಿ ಆಸ್ಟ್ರೇಲಿಯಾದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ಕೂಡ ಇದ್ದದ್ದು ಅಚ್ಚರಿಗೆ ಕಾರಣವಾಗಿತ್ತು. ಆದರೀಗ ಜೋಶ್ ಹ್ಯಾಝಲ್​ವುಡ್​ ಅವರನ್ನು ಕೈ ಬಿಡಲು ಮುಖ್ಯ ಕಾರಣ ಏನೆಂಬುದು ಬಹಿರಂಗವಾಗಿದೆ.

1 / 7
ಜೋಶ್ ಹ್ಯಾಝಲ್​ವುಡ್ ಈ ಬಾರಿಯ ಐಪಿಎಲ್​ನಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು ಅನುಮಾನ. ಇದೇ ಕಾರಣದಿಂದಾಗಿ ಆರ್​ಸಿಬಿ ಆಸ್ಟ್ರೇಲಿಯಾ ವೇಗಿಯನ್ನು ಕೈ ಬಿಡಲು ನಿರ್ಧರಿಸಿದೆ.

ಜೋಶ್ ಹ್ಯಾಝಲ್​ವುಡ್ ಈ ಬಾರಿಯ ಐಪಿಎಲ್​ನಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು ಅನುಮಾನ. ಇದೇ ಕಾರಣದಿಂದಾಗಿ ಆರ್​ಸಿಬಿ ಆಸ್ಟ್ರೇಲಿಯಾ ವೇಗಿಯನ್ನು ಕೈ ಬಿಡಲು ನಿರ್ಧರಿಸಿದೆ.

2 / 7
ಇದಕ್ಕೆ ಮುಖ್ಯ ಕಾರಣ, ಜೋಶ್ ಹ್ಯಾಝಲ್​ವುಡ್ ತಂದೆಯಾಗುತ್ತಿರುವುದು. ಅಂದರೆ ಮಾರ್ಚ್​ನಲ್ಲಿ ಹ್ಯಾಝಲ್​ವುಡ್ ದಂಪತಿಗಳು ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಮಾರ್ಚ್​​ ವೇಳೆ ಆಸ್ಟ್ರೇಲಿಯಾ ವೇಗಿ ಐಪಿಎಲ್​ನಲ್ಲಿ ಭಾಗವಹಿಸುವುದು ಅನುಮಾನ.

ಇದಕ್ಕೆ ಮುಖ್ಯ ಕಾರಣ, ಜೋಶ್ ಹ್ಯಾಝಲ್​ವುಡ್ ತಂದೆಯಾಗುತ್ತಿರುವುದು. ಅಂದರೆ ಮಾರ್ಚ್​ನಲ್ಲಿ ಹ್ಯಾಝಲ್​ವುಡ್ ದಂಪತಿಗಳು ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಮಾರ್ಚ್​​ ವೇಳೆ ಆಸ್ಟ್ರೇಲಿಯಾ ವೇಗಿ ಐಪಿಎಲ್​ನಲ್ಲಿ ಭಾಗವಹಿಸುವುದು ಅನುಮಾನ.

3 / 7
ಇದೇ ಕಾರಣದಿಂದಾಗಿ ಆರ್​ಸಿಬಿ ಜೋಶ್ ಹ್ಯಾಝಲ್​ವುಡ್ ಅವರನ್ನು ಕೈ ಬಿಡುವ ನಿರ್ಧಾರ ತೆಗೆದುಕೊಂಡಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿದ್ದ ಹ್ಯಾಝಲ್​ವುಡ್ ಗಾಯದ ಕಾರಣ ಬಹುತೇಕ ಪಂದ್ಯಗಳಿಂದ ಹೊರಗುಳಿದಿದ್ದರು. ಅಲ್ಲದೆ ಇಡೀ ಸೀಸನ್​ನಲ್ಲಿ ಆಡಿದ್ದು ಕೇವಲ 3 ಮ್ಯಾಚ್​ಗಳನ್ನು ಮಾತ್ರ.

ಇದೇ ಕಾರಣದಿಂದಾಗಿ ಆರ್​ಸಿಬಿ ಜೋಶ್ ಹ್ಯಾಝಲ್​ವುಡ್ ಅವರನ್ನು ಕೈ ಬಿಡುವ ನಿರ್ಧಾರ ತೆಗೆದುಕೊಂಡಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿದ್ದ ಹ್ಯಾಝಲ್​ವುಡ್ ಗಾಯದ ಕಾರಣ ಬಹುತೇಕ ಪಂದ್ಯಗಳಿಂದ ಹೊರಗುಳಿದಿದ್ದರು. ಅಲ್ಲದೆ ಇಡೀ ಸೀಸನ್​ನಲ್ಲಿ ಆಡಿದ್ದು ಕೇವಲ 3 ಮ್ಯಾಚ್​ಗಳನ್ನು ಮಾತ್ರ.

4 / 7
ಈ ಬಾರಿ ಕೂಡ ಐಪಿಎಲ್​ನ ಮೊದಲಾರ್ಧದ ವೇಳೆ ಅವರು ತಂಡದಲ್ಲಿರುವುದು ಅನುಮಾನ. ಹೀಗಾಗಿ ಆರ್​ಸಿಬಿ ಮ್ಯಾನೇಜ್ಮೆಂಟ್​ ಜೋಶ್ ಹ್ಯಾಝಲ್​ವುಡ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಹಿಂದೇಟು ಹಾಕಿದೆ ಎಂದು ವರದಿಯಾಗಿದೆ.

ಈ ಬಾರಿ ಕೂಡ ಐಪಿಎಲ್​ನ ಮೊದಲಾರ್ಧದ ವೇಳೆ ಅವರು ತಂಡದಲ್ಲಿರುವುದು ಅನುಮಾನ. ಹೀಗಾಗಿ ಆರ್​ಸಿಬಿ ಮ್ಯಾನೇಜ್ಮೆಂಟ್​ ಜೋಶ್ ಹ್ಯಾಝಲ್​ವುಡ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಹಿಂದೇಟು ಹಾಕಿದೆ ಎಂದು ವರದಿಯಾಗಿದೆ.

5 / 7
ಆರ್​ಸಿಬಿ ತಂಡದಿಂದ ಕೈ ಬಿಟ್ಟ ಆಟಗಾರರು: ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾಧವ್.

ಆರ್​ಸಿಬಿ ತಂಡದಿಂದ ಕೈ ಬಿಟ್ಟ ಆಟಗಾರರು: ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾಧವ್.

6 / 7
IPL 2024: ಕೈ ಕೊಡುವ ಭಯದಲ್ಲೇ ಸ್ಟಾರ್ ಆಟಗಾರನ ಕೈ ಬಿಟ್ಟ RCB..!

7 / 7
Follow us
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ