AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪಂಜಾಬ್ ಕಿಂಗ್ಸ್​ನತ್ತ ಅನ್​ಸೋಲ್ಡ್ ಆಟಗಾರರ ಕಣ್ಣು..!

IPL 2025: ಐಪಿಎಲ್ ಸೀಸನ್ 18ರ ಆರಂಭಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಈ ಬದಲಾವಣೆಯ ಸಾಧ್ಯತೆ ಬೆನ್ನಲ್ಲೇ ಇದೀಗ ಐಪಿಎಲ್ ಮೆಗಾ ಹರಾಜಿನಲ್ಲಿ ಅನ್​ಸೋಲ್ಡ್ ಆಗಿರುವ ಆಟಗಾರರಿಗೆ ಹೊಸ ನಿರೀಕ್ಷೆ ಮೂಡಿದೆ. ಏಕೆಂದರೆ ಈ ಆಟಗಾರರ ಪಟ್ಟಿಯಿಂದ ಪಂಜಾಬ್ ಕಿಂಗ್ಸ್ ಬದಲಿ ಆಟಗಾರನನ್ನು ಆಯ್ಕೆ ಮಾಡಲಿದೆ.

ಝಾಹಿರ್ ಯೂಸುಫ್
| Edited By: |

Updated on: Jan 28, 2025 | 1:55 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ ಆರಂಭಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಪಂಜಾಬ್ ಕಿಂಗ್ಸ್ ತಂಡದಲ್ಲಿರುವ ಆಸ್ಟ್ರೇಲಿಯಾ ಆಟಗಾರ ಜೋಶ್ ಇಂಗ್ಲಿಸ್ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಮುಂಬರುವ ಐಪಿಎಲ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ ಆರಂಭಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಪಂಜಾಬ್ ಕಿಂಗ್ಸ್ ತಂಡದಲ್ಲಿರುವ ಆಸ್ಟ್ರೇಲಿಯಾ ಆಟಗಾರ ಜೋಶ್ ಇಂಗ್ಲಿಸ್ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಮುಂಬರುವ ಐಪಿಎಲ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 5
ಜೋಶ್ ಇಂಗ್ಲಿಸ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ಗೂ ಮುನ್ನ ಅವರು ಸಂಪೂರ್ಣ ಫಿಟ್​ನೆಸ್​ ಸಾಧಿಸುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಬದಲಿ ಆಟಗಾರನ ಆಯ್ಕೆ ಬಗ್ಗೆ ಚರ್ಚಿಸಿದೆ.

ಜೋಶ್ ಇಂಗ್ಲಿಸ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ಗೂ ಮುನ್ನ ಅವರು ಸಂಪೂರ್ಣ ಫಿಟ್​ನೆಸ್​ ಸಾಧಿಸುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಬದಲಿ ಆಟಗಾರನ ಆಯ್ಕೆ ಬಗ್ಗೆ ಚರ್ಚಿಸಿದೆ.

2 / 5
ಈ ಚರ್ಚೆಯ ಬೆನ್ನಲ್ಲೇ ಇದೀಗ ಐಪಿಎಲ್ ಸೀಸನ್-18ರ ಮೆಗಾ ಹರಾಜಿನಲ್ಲಿ ಅನ್​ಸೋಲ್ಡ್ ಆಗಿರುವ ಆಟಗಾರರ ಕಣ್ಣು ಪಂಜಾಬ್ ಕಿಂಗ್ಸ್​ನತ್ತ ನೆಟ್ಟಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬದಲಿ ಆಟಗಾರನನ್ನು ಅನ್​ಸೋಲ್ಡ್ ಆಗಿರುವ ಪ್ಲೇಯರ್ಸ್ ಪಟ್ಟಿಯಿಂದ ಆಯ್ಕೆ ಮಾಡಲಿದ್ದು, ಹೀಗಾಗಿ ಇದೀಗ ಮಾರಾಟವಾಗದೇ ಉಳಿದಿರುವ ಆಟಗಾರರು ಮತ್ತೊಂದು ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಈ ಚರ್ಚೆಯ ಬೆನ್ನಲ್ಲೇ ಇದೀಗ ಐಪಿಎಲ್ ಸೀಸನ್-18ರ ಮೆಗಾ ಹರಾಜಿನಲ್ಲಿ ಅನ್​ಸೋಲ್ಡ್ ಆಗಿರುವ ಆಟಗಾರರ ಕಣ್ಣು ಪಂಜಾಬ್ ಕಿಂಗ್ಸ್​ನತ್ತ ನೆಟ್ಟಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬದಲಿ ಆಟಗಾರನನ್ನು ಅನ್​ಸೋಲ್ಡ್ ಆಗಿರುವ ಪ್ಲೇಯರ್ಸ್ ಪಟ್ಟಿಯಿಂದ ಆಯ್ಕೆ ಮಾಡಲಿದ್ದು, ಹೀಗಾಗಿ ಇದೀಗ ಮಾರಾಟವಾಗದೇ ಉಳಿದಿರುವ ಆಟಗಾರರು ಮತ್ತೊಂದು ಅವಕಾಶವನ್ನು ಎದುರು ನೋಡುತ್ತಿದ್ದಾರೆ.

3 / 5
ಇತ್ತ ಅನ್​ಸೋಲ್ಡ್ ಆಗಿರುವ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್, ಜಾನಿ ಬೈರ್​ಸ್ಟೋವ್, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ಸ್ಟೀವ್ ಸ್ಮಿತ್, ರೈಲಿ ರೊಸ್ಸೊವ್, ಪೃಥ್ವಿ ಶಾ, ಅಲ್ಝಾರಿ ಜೋಸೆಫ್ ಇದ್ದು, ಹೀಗಾಗಿ ಇವರಲ್ಲಿ ಒಬ್ಬರಿಗೆ ಪಂಜಾಬ್ ಕಿಂಗ್ಸ್ ತಂಡದಲ್ಲಿ ಅವಕಾಶ ಸಿಕ್ಕರೂ ಅಚ್ಚರಿಪಡಬೇಕಿಲ್ಲ.

ಇತ್ತ ಅನ್​ಸೋಲ್ಡ್ ಆಗಿರುವ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್, ಜಾನಿ ಬೈರ್​ಸ್ಟೋವ್, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ಸ್ಟೀವ್ ಸ್ಮಿತ್, ರೈಲಿ ರೊಸ್ಸೊವ್, ಪೃಥ್ವಿ ಶಾ, ಅಲ್ಝಾರಿ ಜೋಸೆಫ್ ಇದ್ದು, ಹೀಗಾಗಿ ಇವರಲ್ಲಿ ಒಬ್ಬರಿಗೆ ಪಂಜಾಬ್ ಕಿಂಗ್ಸ್ ತಂಡದಲ್ಲಿ ಅವಕಾಶ ಸಿಕ್ಕರೂ ಅಚ್ಚರಿಪಡಬೇಕಿಲ್ಲ.

4 / 5
ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್, ಅರ್ಷ್‌ದೀಪ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಪ್ರಭ್​ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಲಾಕಿ ಫರ್ಗುಸನ್, ಅಝ್ಮತುಲ್ಲಾ ಒಮರ್​​ಝಾಹಿ,ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ, ಕ್ಸೇವಿಯರ್ ಬ್ರಾಟ್​ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ, ನೆಹಾಲ್ ವಧೇರಾ, ಹರ್ನೂರ್ ಪನ್ನು, ಕುಲ್ದೀಪ್ ಸೇನ್, ಜೋಶ್ ಇಂಗ್ಲಿಸ್ (ಡೌಟ್).

ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್, ಅರ್ಷ್‌ದೀಪ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಪ್ರಭ್​ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಲಾಕಿ ಫರ್ಗುಸನ್, ಅಝ್ಮತುಲ್ಲಾ ಒಮರ್​​ಝಾಹಿ,ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ, ಕ್ಸೇವಿಯರ್ ಬ್ರಾಟ್​ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ, ನೆಹಾಲ್ ವಧೇರಾ, ಹರ್ನೂರ್ ಪನ್ನು, ಕುಲ್ದೀಪ್ ಸೇನ್, ಜೋಶ್ ಇಂಗ್ಲಿಸ್ (ಡೌಟ್).

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ