AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಆಟಗಾರ

Kane Richardson retirement: ಕೇನ್ ರಿಚರ್ಡ್ಸನ್ ಆಸ್ಟ್ರೇಲಿಯಾ ಪರ 25 ಏಕದಿನ ಹಾಗೂ 36 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅದರಲ್ಲೂ 2021 ರ ಟಿ20 ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದರು. ಕಳೆದ ಎರಡು ವರ್ಷಗಳಿಂದ ಆಸ್ಟ್ರೇಲಿಯಾ ತಂಡದಿಂದ ಹೊರಗುಳಿದಿದ್ದ ಕೇನ್ ಇದೀಗ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 27, 2026 | 2:32 PM

Share
ಆಸ್ಟ್ರೇಲಿಯಾ ತಂಡದ ವೇಗಿ ಕೇನ್ ರಿಚರ್ಡ್ಸನ್ (Kane Richardson) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2023 ರಲ್ಲಿ ಗಾಯದ ಕಾರಣ ಆಸೀಸ್ ತಂಡದಿಂದ ಹೊರಬಿದ್ದಿದ್ದ ರಿಚರ್ಡ್ಸನ್ ಇತ್ತೀಚೆಗಷ್ಟೇ ಸ್ಪರ್ಧಾತ್ಮಕ ಕ್ರಿಕೆಟ್​​ಗೆ ಮರಳಿದ್ದರು. ಇದೀಗ 34ನೇ ವಯಸ್ಸಿನಲ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡು ಅಚ್ಚರಿ ಮೂಡಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ವೇಗಿ ಕೇನ್ ರಿಚರ್ಡ್ಸನ್ (Kane Richardson) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2023 ರಲ್ಲಿ ಗಾಯದ ಕಾರಣ ಆಸೀಸ್ ತಂಡದಿಂದ ಹೊರಬಿದ್ದಿದ್ದ ರಿಚರ್ಡ್ಸನ್ ಇತ್ತೀಚೆಗಷ್ಟೇ ಸ್ಪರ್ಧಾತ್ಮಕ ಕ್ರಿಕೆಟ್​​ಗೆ ಮರಳಿದ್ದರು. ಇದೀಗ 34ನೇ ವಯಸ್ಸಿನಲ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡು ಅಚ್ಚರಿ ಮೂಡಿಸಿದ್ದಾರೆ.

1 / 5
ಆಸ್ಟ್ರೇಲಿಯಾ ಪರ 25 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೇನ್ ರಿಚರ್ಡ್ಸನ್ 1312 ಎಸೆತಗಳನ್ನು ಎಸೆದಿದ್ದರು. ಈ ವೇಳೆ 1240 ರನ್ ನೀಡುವ ಮೂಲಕ ಒಟ್ಟು 39 ವಿಕೆಟ್ ಕಬಳಿಸಿದ್ದರು. ಆದರೆ ಕಳೆದ 5 ವರ್ಷಗಳಲ್ಲಿ ಅವರು ಆಸ್ಟ್ರೇಲಿಯಾ ಪರ ಒಂದೇ ಏಕದಿನ ಪಂದ್ಯವಾಡಿರಲಿಲ್ಲ ಎಂಬುದು ಉಲ್ಲೇಖಾರ್ಹ.

ಆಸ್ಟ್ರೇಲಿಯಾ ಪರ 25 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೇನ್ ರಿಚರ್ಡ್ಸನ್ 1312 ಎಸೆತಗಳನ್ನು ಎಸೆದಿದ್ದರು. ಈ ವೇಳೆ 1240 ರನ್ ನೀಡುವ ಮೂಲಕ ಒಟ್ಟು 39 ವಿಕೆಟ್ ಕಬಳಿಸಿದ್ದರು. ಆದರೆ ಕಳೆದ 5 ವರ್ಷಗಳಲ್ಲಿ ಅವರು ಆಸ್ಟ್ರೇಲಿಯಾ ಪರ ಒಂದೇ ಏಕದಿನ ಪಂದ್ಯವಾಡಿರಲಿಲ್ಲ ಎಂಬುದು ಉಲ್ಲೇಖಾರ್ಹ.

2 / 5
ಇದಾಗ್ಯೂ ಆಸ್ಟ್ರೇಲಿಯಾ ಟಿ20 ತಂಡದ ಭಾಗವಾಗಿ ಮುಂದುವರೆದಿದ್ದ ಕೇನ್ ರಿಚರ್ಡ್ಸನ್ 36 ಪಂದ್ಯಗಳಲ್ಲಿ ಒಟ್ಟು  756 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 1056 ರನ್ ನೀಡುವ ಮೂಲಕ ಅವರು ಪಡೆದಿರುವುದು ಬರೋಬ್ಬರಿ 45 ವಿಕೆಟ್​ಗಳನ್ನು.

ಇದಾಗ್ಯೂ ಆಸ್ಟ್ರೇಲಿಯಾ ಟಿ20 ತಂಡದ ಭಾಗವಾಗಿ ಮುಂದುವರೆದಿದ್ದ ಕೇನ್ ರಿಚರ್ಡ್ಸನ್ 36 ಪಂದ್ಯಗಳಲ್ಲಿ ಒಟ್ಟು  756 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 1056 ರನ್ ನೀಡುವ ಮೂಲಕ ಅವರು ಪಡೆದಿರುವುದು ಬರೋಬ್ಬರಿ 45 ವಿಕೆಟ್​ಗಳನ್ನು.

3 / 5
ಇನ್ನು ಆಸ್ಟ್ರೇಲಿಯಾ ತಂಡದಲ್ಲಿರುವಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್​ಗೂ ಎಂಟ್ರಿ ಕೊಟ್ಟಿದ್ದ ಕೇನ್ ರಿಚರ್ಡ್ಸನ್ ಒಟ್ಟು 15 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 335 ಎಸೆತಗಳಲ್ಲಿ 472 ರನ್ ನೀಡಿರುವ ಅವರು 19 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಆಸ್ಟ್ರೇಲಿಯಾ ತಂಡದಲ್ಲಿರುವಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್​ಗೂ ಎಂಟ್ರಿ ಕೊಟ್ಟಿದ್ದ ಕೇನ್ ರಿಚರ್ಡ್ಸನ್ ಒಟ್ಟು 15 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 335 ಎಸೆತಗಳಲ್ಲಿ 472 ರನ್ ನೀಡಿರುವ ಅವರು 19 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

4 / 5
ಅಂದಹಾಗೆ ಕೇನ್ ರಿಚರ್ಡ್ಸನ್ ಐಪಿಎಲ್​ನಲ್ಲಿ ಪುಣೆ ವಾರಿಯರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. ಅದರಲ್ಲೂ 2021 ರಲ್ಲಿ  ಆರ್​ಸಿಬಿ ಪರ ಕಣಕ್ಕಿಳಿದ ಬಳಿಕ ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದಲೂ ಕಣ್ಮರೆಯಾಗಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ ಸುದ್ದಿಯಾಗಿದ್ದಾರೆ.

ಅಂದಹಾಗೆ ಕೇನ್ ರಿಚರ್ಡ್ಸನ್ ಐಪಿಎಲ್​ನಲ್ಲಿ ಪುಣೆ ವಾರಿಯರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. ಅದರಲ್ಲೂ 2021 ರಲ್ಲಿ  ಆರ್​ಸಿಬಿ ಪರ ಕಣಕ್ಕಿಳಿದ ಬಳಿಕ ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದಲೂ ಕಣ್ಮರೆಯಾಗಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ ಸುದ್ದಿಯಾಗಿದ್ದಾರೆ.

5 / 5
Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ