AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka vs Namibia: ಸಿರೀಸ್​ 1-1: ನಮೀಬಿಯಾ vs ಕರ್ನಾಟಕ ಏಕದಿನ ಸರಣಿ ವೇಳಾಪಟ್ಟಿ ಇಲ್ಲಿದೆ

Karnataka vs Namibia Schedule 2023: 5 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಗೊಂಡಿದ್ದು, ಇನ್ನುಳಿದಿರುವ 3 ಪಂದ್ಯಗಳಲ್ಲಿ ಸಿರೀಸ್ ವಿನ್ನರ್ ಯಾರೆಂಬುದು ನಿರ್ಧಾರವಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Jun 05, 2023 | 3:59 PM

Namibia vs Karnataka: ಕರ್ನಾಟಕ ಹಾಗೂ ನಮೀಬಿಯಾ ನಡುವಣ ಏಕದಿನ ಸರಣಿಯು ಭರದಿಂದ ಸಾಗುತ್ತಿದೆ. 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿದ್ದು, ಉಭಯ ತಂಡಗಳು ಸಮಬಲ ಸಾಧಿಸಿದೆ.

Namibia vs Karnataka: ಕರ್ನಾಟಕ ಹಾಗೂ ನಮೀಬಿಯಾ ನಡುವಣ ಏಕದಿನ ಸರಣಿಯು ಭರದಿಂದ ಸಾಗುತ್ತಿದೆ. 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿದ್ದು, ಉಭಯ ತಂಡಗಳು ಸಮಬಲ ಸಾಧಿಸಿದೆ.

1 / 9
ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ನಮೀಬಿಯಾ ತಂಡವನ್ನು 171 ರನ್​ಗಳಿಗೆ ಆಲೌಟ್ ಮಾಡಿದ್ದ ಕರ್ನಾಟಕ ತಂಡವು, 35.5 ಓವರ್​ಗಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿತ್ತು.

ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ನಮೀಬಿಯಾ ತಂಡವನ್ನು 171 ರನ್​ಗಳಿಗೆ ಆಲೌಟ್ ಮಾಡಿದ್ದ ಕರ್ನಾಟಕ ತಂಡವು, 35.5 ಓವರ್​ಗಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿತ್ತು.

2 / 9
ಇನ್ನು 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ಎಲ್ಆರ್​ ಚೇತನ್ (169) ಹಾಗೂ ನಿಕಿನ್ ಜೋಸ್ (103) ಅವರ ಭರ್ಜರಿ ಶತಕದೊಂದಿಗೆ 4 ವಿಕೆಟ್ ನಷ್ಟಕ್ಕೆ 360 ರನ್ ಪೇರಿಸಿತ್ತು. ಆದರೆ ಈ ಬೃಹತ್ ಮೊತ್ತವನ್ನು ಚೇಸ್ ಮಾಡಿದ ನಮೀಬಿಯಾ ತಂಡವು 5 ವಿಕೆಟ್​ಗಳಿಂದ ಗೆಲುವು ದಾಖಲಿಸಿದೆ.

ಇನ್ನು 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ಎಲ್ಆರ್​ ಚೇತನ್ (169) ಹಾಗೂ ನಿಕಿನ್ ಜೋಸ್ (103) ಅವರ ಭರ್ಜರಿ ಶತಕದೊಂದಿಗೆ 4 ವಿಕೆಟ್ ನಷ್ಟಕ್ಕೆ 360 ರನ್ ಪೇರಿಸಿತ್ತು. ಆದರೆ ಈ ಬೃಹತ್ ಮೊತ್ತವನ್ನು ಚೇಸ್ ಮಾಡಿದ ನಮೀಬಿಯಾ ತಂಡವು 5 ವಿಕೆಟ್​ಗಳಿಂದ ಗೆಲುವು ದಾಖಲಿಸಿದೆ.

3 / 9
ಇದೀಗ 5 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಗೊಂಡಿದ್ದು, ಇನ್ನುಳಿದಿರುವ 3 ಪಂದ್ಯಗಳಲ್ಲಿ ಸಿರೀಸ್ ವಿನ್ನರ್ ಯಾರೆಂಬುದು ನಿರ್ಧಾರವಾಗಲಿದೆ. ಈ ಮೂರು ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

ಇದೀಗ 5 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಗೊಂಡಿದ್ದು, ಇನ್ನುಳಿದಿರುವ 3 ಪಂದ್ಯಗಳಲ್ಲಿ ಸಿರೀಸ್ ವಿನ್ನರ್ ಯಾರೆಂಬುದು ನಿರ್ಧಾರವಾಗಲಿದೆ. ಈ ಮೂರು ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

4 / 9
ಜೂನ್ 7 (ಬುಧವಾರ)- 3ನೇ ಏಕದಿನ ಪಂದ್ಯ (ಸ್ಥಳ-ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನ)

ಜೂನ್ 7 (ಬುಧವಾರ)- 3ನೇ ಏಕದಿನ ಪಂದ್ಯ (ಸ್ಥಳ-ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನ)

5 / 9
ಜೂನ್ 9 (ಶುಕ್ರವಾರ)- 4ನೇ ಏಕದಿನ ಪಂದ್ಯ (ಸ್ಥಳ-ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನ)

ಜೂನ್ 9 (ಶುಕ್ರವಾರ)- 4ನೇ ಏಕದಿನ ಪಂದ್ಯ (ಸ್ಥಳ-ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನ)

6 / 9
ಜೂನ್ 11 (ಭಾನುವಾರ)- 5ನೇ ಏಕದಿನ ಪಂದ್ಯ (ಸ್ಥಳ-ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನ)

ಜೂನ್ 11 (ಭಾನುವಾರ)- 5ನೇ ಏಕದಿನ ಪಂದ್ಯ (ಸ್ಥಳ-ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನ)

7 / 9
ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆಯಿಂದ ಶುರುವಾಗಲಿದೆ.

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆಯಿಂದ ಶುರುವಾಗಲಿದೆ.

8 / 9
ಕರ್ನಾಟಕ ಏಕದಿನ ತಂಡ ಹೀಗಿದೆ: ರವಿಕುಮಾರ್ ಸಮರ್ಥ್ (ನಾಯಕ), ವಿಶಾಲ್ ಓನಾಟ್, ನಿಕಿನ್ ಜೋಸ್, ಕೆವಿ ಸಿದ್ಧಾರ್ಥ್, ಕಿಶನ್ ಬಿದರೆ, ಕೃತಿಕ್ ಕೃಷ್ಣ, ಶುಭಾಂಗ್ ಹೆಗ್ಡೆ, ವೈಶಾಖ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಅನೀಶ್ವರ್ ಗೌತಮ್, ಲೋಚನ್ ಅಪ್ಪಣ್ಣ, ಚೇತನ್ ಎಲ್ಆರ್, ಆದಿತ್ಯ ಗೋಯಲ್, ರಿಷಿ ಬೊಪ್ಪಣ್ಣ.

ಕರ್ನಾಟಕ ಏಕದಿನ ತಂಡ ಹೀಗಿದೆ: ರವಿಕುಮಾರ್ ಸಮರ್ಥ್ (ನಾಯಕ), ವಿಶಾಲ್ ಓನಾಟ್, ನಿಕಿನ್ ಜೋಸ್, ಕೆವಿ ಸಿದ್ಧಾರ್ಥ್, ಕಿಶನ್ ಬಿದರೆ, ಕೃತಿಕ್ ಕೃಷ್ಣ, ಶುಭಾಂಗ್ ಹೆಗ್ಡೆ, ವೈಶಾಖ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಅನೀಶ್ವರ್ ಗೌತಮ್, ಲೋಚನ್ ಅಪ್ಪಣ್ಣ, ಚೇತನ್ ಎಲ್ಆರ್, ಆದಿತ್ಯ ಗೋಯಲ್, ರಿಷಿ ಬೊಪ್ಪಣ್ಣ.

9 / 9

Published On - 3:57 pm, Mon, 5 June 23

Follow us
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ