AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಮೂರು ಎಸೆತದ ಮೂಲಕ ವಿಶ್ವ ದಾಖಲೆ ಬರೆದ ಕಾರ್ತಿಕ್..!

Kartik Meiyappan: ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಬ್ರೇಟ್ ಲೀ (2007), ಐರ್ಲೆಂಡ್​ನ ಕರ್ಟಿಸ್ ಕ್ಯಾಂಪರ್​ (2021) ಸೇರಿದಂತೆ ನಾಲ್ವರು ಬೌಲರ್​ಗಳು ಈ ಸಾಧನೆ ಮಾಡಿದ್ದರು.

TV9 Web
| Edited By: |

Updated on: Oct 18, 2022 | 3:54 PM

Share
ಆಸ್ಟ್ರೇಲಿಯಾದ ಸೈಮಂಡ್ಸ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಅರ್ಹತಾ ಪಂದ್ಯದಲ್ಲಿ ಯುಎಇ ಸ್ಪಿನ್ನರ್ ಕಾರ್ತಿಕ್ ಮೇಯಪ್ಪನ್ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಹೊಸ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾದ ಸೈಮಂಡ್ಸ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಅರ್ಹತಾ ಪಂದ್ಯದಲ್ಲಿ ಯುಎಇ ಸ್ಪಿನ್ನರ್ ಕಾರ್ತಿಕ್ ಮೇಯಪ್ಪನ್ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಹೊಸ ಸಾಧನೆ ಮಾಡಿದ್ದಾರೆ.

1 / 6
ಶ್ರೀಲಂಕಾ ವಿರುದ್ಧ ನಡೆದ ಈ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡಿದ ಕಾರ್ತಿಕ್ ಮೇಯಪ್ಪನ್ 15ನೇ ಓವರ್​ನಲ್ಲಿ ಈ ಸಾಧನೆ ಮಾಡಿದರು. 15ನೇ ಓವರ್​ನ ಮೊದಲ ಎಸೆತದಲ್ಲಿ 2 ರನ್ ನೀಡಿದ್ದ ಮೇಯಪ್ಪನ್, 2ನೇ ಎಸೆತದಲ್ಲಿ 1 ರನ್ ನೀಡಿದರು. ಇನ್ನು ಮೂರನೇ ಎಸೆತದಲ್ಲಿ ಯಾವುದೇ ರನ್ ನೀಡಿರಲಿಲ್ಲ.

ಶ್ರೀಲಂಕಾ ವಿರುದ್ಧ ನಡೆದ ಈ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡಿದ ಕಾರ್ತಿಕ್ ಮೇಯಪ್ಪನ್ 15ನೇ ಓವರ್​ನಲ್ಲಿ ಈ ಸಾಧನೆ ಮಾಡಿದರು. 15ನೇ ಓವರ್​ನ ಮೊದಲ ಎಸೆತದಲ್ಲಿ 2 ರನ್ ನೀಡಿದ್ದ ಮೇಯಪ್ಪನ್, 2ನೇ ಎಸೆತದಲ್ಲಿ 1 ರನ್ ನೀಡಿದರು. ಇನ್ನು ಮೂರನೇ ಎಸೆತದಲ್ಲಿ ಯಾವುದೇ ರನ್ ನೀಡಿರಲಿಲ್ಲ.

2 / 6
ಇದಾದ ಬಳಿಕ ನಾಲ್ಕನೇ ಎಸೆತದಲ್ಲಿ ಭಾನುಕಾ ರಾಜಪಕ್ಸೆ ಕ್ಯಾಚ್ ನೀಡಿ ಹೊರನಡೆದರು. ಇನ್ನು 5ನೇ ಎಸೆತದಲ್ಲಿ ಅಸಲಂಕಾ ವಿಕೆಟ್ ಪಡೆದರು. ಹಾಗೆಯೇ ಕೊನೆಯ ಎಸೆತದಲ್ಲಿ ದಸುನ್ ಶನಕ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.

ಇದಾದ ಬಳಿಕ ನಾಲ್ಕನೇ ಎಸೆತದಲ್ಲಿ ಭಾನುಕಾ ರಾಜಪಕ್ಸೆ ಕ್ಯಾಚ್ ನೀಡಿ ಹೊರನಡೆದರು. ಇನ್ನು 5ನೇ ಎಸೆತದಲ್ಲಿ ಅಸಲಂಕಾ ವಿಕೆಟ್ ಪಡೆದರು. ಹಾಗೆಯೇ ಕೊನೆಯ ಎಸೆತದಲ್ಲಿ ದಸುನ್ ಶನಕ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.

3 / 6
ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಯುಎಇ ಆಟಗಾರ ಎನಿಸಿಕೊಂಡರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 5ನೇ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದರು.

ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಯುಎಇ ಆಟಗಾರ ಎನಿಸಿಕೊಂಡರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 5ನೇ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದರು.

4 / 6
ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಬ್ರೇಟ್ ಲೀ (2007), ಐರ್ಲೆಂಡ್​ನ ಕರ್ಟಿಸ್ ಕ್ಯಾಂಪರ್​ (2021), ಶ್ರೀಲಂಕಾದ ವನಿಂದು ಹಸರಂಗ (2021) ಹಾಗೂ ಸೌತ್ ಆಫ್ರಿಕಾದ ಕಗಿಸೊ ರಬಾಡ (2021) ಈ ಸಾಧನೆ ಮಾಡಿದ್ದರು. ಇದೀಗ 2022ರ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಕಾರ್ತಿಕ್ ಮೇಯಪ್ಪನ್ ಹೊಸ ದಾಖಲೆ ಬರೆದಿದ್ದಾರೆ.

ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಬ್ರೇಟ್ ಲೀ (2007), ಐರ್ಲೆಂಡ್​ನ ಕರ್ಟಿಸ್ ಕ್ಯಾಂಪರ್​ (2021), ಶ್ರೀಲಂಕಾದ ವನಿಂದು ಹಸರಂಗ (2021) ಹಾಗೂ ಸೌತ್ ಆಫ್ರಿಕಾದ ಕಗಿಸೊ ರಬಾಡ (2021) ಈ ಸಾಧನೆ ಮಾಡಿದ್ದರು. ಇದೀಗ 2022ರ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಕಾರ್ತಿಕ್ ಮೇಯಪ್ಪನ್ ಹೊಸ ದಾಖಲೆ ಬರೆದಿದ್ದಾರೆ.

5 / 6
ವಿಶೇಷ ಎಂದರೆ ಕಾರ್ತಿಕ್ ಮೇಯಪ್ಪನ್ ಭಾರತೀಯ ಮೂಲದ ಕ್ರಿಕೆಟಿಗ. ಚೆನ್ನೈ ಮೂಲದವರಾಗಿರುವ ಮೇಯಪ್ಪನ್ ತಮ್ಮ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ಯುಎಇ ಪರ. ಹಾಗೆಯೇ ಯುಎಇ ನಲ್ಲಿ ನಡೆದ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನೆಟ್​ ಬೌಲರ್ ಆಗಿಯೂ ಕಾರ್ತಿಕ್ ಕಾಣಿಸಿಕೊಂಡಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.

ವಿಶೇಷ ಎಂದರೆ ಕಾರ್ತಿಕ್ ಮೇಯಪ್ಪನ್ ಭಾರತೀಯ ಮೂಲದ ಕ್ರಿಕೆಟಿಗ. ಚೆನ್ನೈ ಮೂಲದವರಾಗಿರುವ ಮೇಯಪ್ಪನ್ ತಮ್ಮ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ಯುಎಇ ಪರ. ಹಾಗೆಯೇ ಯುಎಇ ನಲ್ಲಿ ನಡೆದ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನೆಟ್​ ಬೌಲರ್ ಆಗಿಯೂ ಕಾರ್ತಿಕ್ ಕಾಣಿಸಿಕೊಂಡಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.

6 / 6
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ