AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವದಂದೇ ಭರ್ಜರಿ ದಾಖಲೆ ಬರೆದ ಕರುಣ್ ನಾಯರ್

Karun Nair Record: ದೇಶೀಯ ಅಂಗಳದಲ್ಲಿ ಕರುಣ್ ನಾಯರ್ ಅಬ್ಬರ ಶುರುವಾಗಿದೆ. ಗೋವಾ ವಿರುದ್ಧದ ಪಂದ್ಯದಲ್ಲಿ ಅಜೇಯ 174 ರನ್ ಬಾರಿಸಿ ಮಿಂಚಿದ್ದ ಕರುಣ್ ನಾಯರ್ ಇದೀಗ ಕೇರಳ ವಿರುದ್ಧದ ಪಂದ್ಯದಲ್ಲಿ ಮೊದಲ ಇನಿಂಗ್ಸ್​​ನಲ್ಲಿ 142 ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 02, 2025 | 7:25 AM

Share
ರಣಜಿ ಟೂರ್ನಿಯ 2ನೇ ಪಂದ್ಯದಲ್ಲೂ ಕರುಣ್ ನಾಯರ್ (Karun Nair)  ಬ್ಯಾಟ್​​ನಿಂದ ಭರ್ಜರಿ ಶತಕ ಮೂಡಿಬಂದಿದೆ. ಅದು ಕೂಡ ಕನ್ನಡ ರಾಜ್ಯೋತ್ಸವದ ದಿನದಂದು (ನ.1) ಎಂಬುದು ವಿಶೇಷ. ಈ ಶತಕದೊಂದಿಗೆ ಕರುಣ್ ಕರ್ನಾಟಕ ಪರ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ರಣಜಿ ಟೂರ್ನಿಯ 2ನೇ ಪಂದ್ಯದಲ್ಲೂ ಕರುಣ್ ನಾಯರ್ (Karun Nair)  ಬ್ಯಾಟ್​​ನಿಂದ ಭರ್ಜರಿ ಶತಕ ಮೂಡಿಬಂದಿದೆ. ಅದು ಕೂಡ ಕನ್ನಡ ರಾಜ್ಯೋತ್ಸವದ ದಿನದಂದು (ನ.1) ಎಂಬುದು ವಿಶೇಷ. ಈ ಶತಕದೊಂದಿಗೆ ಕರುಣ್ ಕರ್ನಾಟಕ ಪರ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 5
ತಿರುವನಂತಪುರದ ಕೆಸಿಎ ಮೈದಾನದಲ್ಲಿ ನಡೆಯುತ್ತಿರುವ ಕೇರಳ ವಿರುದ್ಧದ ಟಾಸ್ ಗೆದ್ದ ಕರ್ನಾಟಕ ತಂಡದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ತಂಡಕ್ಕೆ ಆಸರೆಯಾಗಿ ನಿಂತರು.

ತಿರುವನಂತಪುರದ ಕೆಸಿಎ ಮೈದಾನದಲ್ಲಿ ನಡೆಯುತ್ತಿರುವ ಕೇರಳ ವಿರುದ್ಧದ ಟಾಸ್ ಗೆದ್ದ ಕರ್ನಾಟಕ ತಂಡದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ತಂಡಕ್ಕೆ ಆಸರೆಯಾಗಿ ನಿಂತರು.

2 / 5
ಆರಂಭದಿಂದಲೇ ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದ ಕರುಣ್ ಒಂದೊಂದೇ ರನ್ ಕಲೆಹಾಕುತ್ತಾ ಸಾಗಿದರು. ಅಲ್ಲದೆ ಕೃಷ್ಣನ್ ಶ್ರೀಜಿತ್ (65) ಜೊತೆಗೂಡಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಇದರ ನಡುವೆ 251 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 14 ಫೋರ್​​ಗಳೊಂದಿಗೆ ಅಜೇಯ 142 ರನ್ ಬಾರಿಸಿದರು.

ಆರಂಭದಿಂದಲೇ ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದ ಕರುಣ್ ಒಂದೊಂದೇ ರನ್ ಕಲೆಹಾಕುತ್ತಾ ಸಾಗಿದರು. ಅಲ್ಲದೆ ಕೃಷ್ಣನ್ ಶ್ರೀಜಿತ್ (65) ಜೊತೆಗೂಡಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಇದರ ನಡುವೆ 251 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 14 ಫೋರ್​​ಗಳೊಂದಿಗೆ ಅಜೇಯ 142 ರನ್ ಬಾರಿಸಿದರು.

3 / 5
ಈ ಭರ್ಜರಿ ಶತಕದೊಂದಿಗೆ ಕರುಣ್ ನಾಯರ್ ಪ್ರಥಮ ದರ್ಜೆ ಕ್ರಿಕೆಟ್​​ನಲ್ಲಿ 9 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕರ್ನಾಟಕದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್, ಗುಂಡಪ್ಪ ವಿಶ್ವನಾಥ್, ಬ್ರಿಜೇಶ್ ಪಟೇಲ್, ಸೈಯದ್ ಕಿರ್ಮಾನಿ ಮತ್ತು ರಾಬಿನ್ ಉತ್ತಪ್ಪ ಮಾತ್ರ ಈ ಸಾಧನೆ ಮಾಡಿದ್ದರು.

ಈ ಭರ್ಜರಿ ಶತಕದೊಂದಿಗೆ ಕರುಣ್ ನಾಯರ್ ಪ್ರಥಮ ದರ್ಜೆ ಕ್ರಿಕೆಟ್​​ನಲ್ಲಿ 9 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕರ್ನಾಟಕದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್, ಗುಂಡಪ್ಪ ವಿಶ್ವನಾಥ್, ಬ್ರಿಜೇಶ್ ಪಟೇಲ್, ಸೈಯದ್ ಕಿರ್ಮಾನಿ ಮತ್ತು ರಾಬಿನ್ ಉತ್ತಪ್ಪ ಮಾತ್ರ ಈ ಸಾಧನೆ ಮಾಡಿದ್ದರು.

4 / 5
ಪ್ರಥಮ ದರ್ಜೆ ಕ್ರಿಕೆಟ್​​​ನಲ್ಲಿ 198 ಪಂದ್ಯಗಳನ್ನಾಡಿರುವ ಕರುಣ್ ನಾಯರ್ 26 ಶತಕ ಹಾಗೂ 38 ಅರ್ಧಶತಕಗಳೊಂದಿಗೆ ಒಟ್ಟು 9072 ರನ್ ಕಲೆಹಾಕಿದ್ದಾರೆ. ಈ ಮೂಲಕ ಕರ್ನಾಟಕ ಪರ 9 ಸಾವಿರ ಪೂರೈಸಿರುವ ಏಕೈಕ ಸಕ್ರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಪ್ರಥಮ ದರ್ಜೆ ಕ್ರಿಕೆಟ್​​​ನಲ್ಲಿ 198 ಪಂದ್ಯಗಳನ್ನಾಡಿರುವ ಕರುಣ್ ನಾಯರ್ 26 ಶತಕ ಹಾಗೂ 38 ಅರ್ಧಶತಕಗಳೊಂದಿಗೆ ಒಟ್ಟು 9072 ರನ್ ಕಲೆಹಾಕಿದ್ದಾರೆ. ಈ ಮೂಲಕ ಕರ್ನಾಟಕ ಪರ 9 ಸಾವಿರ ಪೂರೈಸಿರುವ ಏಕೈಕ ಸಕ್ರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5

Published On - 7:18 am, Sun, 2 November 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್