AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಂಬಾಟಿ ರಾಯುಡು ಸ್ಥಾನಕ್ಕೆ ಕನ್ನಡಿಗ: ಅಶ್ವಿನ್ ಭವಿಷ್ಯ

IPL 2024 Auction: ಅಂಬಾಟಿ ರಾಯುಡು ಸಿಎಸ್​ಕೆ ತಂಡ ಖಾಯಂ ಸದಸ್ಯರಾಗಿದ್ದ ಕಾರಣ ಆ ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲವಿದೆ. ಈ ಕುತೂಹಲಕ್ಕೆ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್.

TV9 Web
| Edited By: |

Updated on:Dec 04, 2023 | 10:31 PM

Share
ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಟ್ಟು 19 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಲ್ಲದೆ ಈ ಬಾರಿಯ ಆಕ್ಷನ್ ಮೂಲಕ ಒಟ್ಟು 6 ಆಟಗಾರರ ಖರೀದಿಗೆ ಪ್ಲ್ಯಾನ್ ರೂಪಿಸಲಿದೆ.

ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಟ್ಟು 19 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಲ್ಲದೆ ಈ ಬಾರಿಯ ಆಕ್ಷನ್ ಮೂಲಕ ಒಟ್ಟು 6 ಆಟಗಾರರ ಖರೀದಿಗೆ ಪ್ಲ್ಯಾನ್ ರೂಪಿಸಲಿದೆ.

1 / 6
ಆದರೆ ಈ ಆರು ಸ್ಲಾಟ್​ಗಳಲ್ಲಿ ಸಿಎಸ್​ಕೆ ತಂಡದ ಮುಖ್ಯ ಗುರಿ ಇರುವುದು ಅಂಬಾಟಿ ರಾಯುಡು ಅವರ ಬದಲಿ ಆಟಗಾರ. ಅಂದರೆ ಕಳೆದ ಸೀಸನ್ ಐಪಿಎಲ್ ಫೈನಲ್​​ ಮೂಲಕ ಸಿಎಸ್​ಕೆ ಪ್ಲೇಯರ್ ರಾಯುಡು ವಿದಾಯ ಹೇಳಿದ್ದಾರೆ. ಹೀಗಾಗಿ ಅವರ ಸ್ಥಾನವನ್ನು ತುಂಬಬೇಕಾದ ಅನಿವಾರ್ಯತೆ ಇದೆ.

ಆದರೆ ಈ ಆರು ಸ್ಲಾಟ್​ಗಳಲ್ಲಿ ಸಿಎಸ್​ಕೆ ತಂಡದ ಮುಖ್ಯ ಗುರಿ ಇರುವುದು ಅಂಬಾಟಿ ರಾಯುಡು ಅವರ ಬದಲಿ ಆಟಗಾರ. ಅಂದರೆ ಕಳೆದ ಸೀಸನ್ ಐಪಿಎಲ್ ಫೈನಲ್​​ ಮೂಲಕ ಸಿಎಸ್​ಕೆ ಪ್ಲೇಯರ್ ರಾಯುಡು ವಿದಾಯ ಹೇಳಿದ್ದಾರೆ. ಹೀಗಾಗಿ ಅವರ ಸ್ಥಾನವನ್ನು ತುಂಬಬೇಕಾದ ಅನಿವಾರ್ಯತೆ ಇದೆ.

2 / 6
ಇಲ್ಲಿ ಅಂಬಾಟಿ ರಾಯುಡು ಸಿಎಸ್​ಕೆ ತಂಡ ಖಾಯಂ ಸದಸ್ಯರಾಗಿದ್ದ ಕಾರಣ ಆ ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲವಿದೆ. ಈ ಕುತೂಹಲಕ್ಕೆ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್.

ಇಲ್ಲಿ ಅಂಬಾಟಿ ರಾಯುಡು ಸಿಎಸ್​ಕೆ ತಂಡ ಖಾಯಂ ಸದಸ್ಯರಾಗಿದ್ದ ಕಾರಣ ಆ ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲವಿದೆ. ಈ ಕುತೂಹಲಕ್ಕೆ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್.

3 / 6
ಅಗ್ರ ಕ್ರಮಾಂಕ ಮತ್ತು ಮಧ್ಯಮ ಕ್ರಮಾಂಕದ ನಡುವೆ ನಂ.4 ಸ್ಲಾಟ್‌ನಲ್ಲಿ ಆಡಬಲ್ಲ ಬ್ಯಾಟರ್‌ಗಳನ್ನು ಎಂಎಸ್ ಧೋನಿ ಮೆಚ್ಚುತ್ತಾರೆ. ವಿಶೇಷವಾಗಿ ಸ್ಪಿನ್ ಅನ್ನು ಉತ್ತಮವಾಗಿ ನಿಭಾಯಿಸಬಲ್ಲವರು ಸಿಎಸ್​ಕೆ ನಾಯಕನಿಗೆ ಬೇಕಾಗಿದ್ದಾರೆ. ಇತ್ತ ಸ್ವೀಪ್ ಮತ್ತು ರಿವರ್ಸ್ ಸ್ವೀಪ್ ಮೂಲಕ ಅದ್ಭುತವಾಗಿ ಆಡಬಲ್ಲ ಸಾಮರ್ಥ್ಯವನ್ನು ಕರುಣ್ ನಾಯರ್ ಹೊಂದಿದ್ದಾರೆ.

ಅಗ್ರ ಕ್ರಮಾಂಕ ಮತ್ತು ಮಧ್ಯಮ ಕ್ರಮಾಂಕದ ನಡುವೆ ನಂ.4 ಸ್ಲಾಟ್‌ನಲ್ಲಿ ಆಡಬಲ್ಲ ಬ್ಯಾಟರ್‌ಗಳನ್ನು ಎಂಎಸ್ ಧೋನಿ ಮೆಚ್ಚುತ್ತಾರೆ. ವಿಶೇಷವಾಗಿ ಸ್ಪಿನ್ ಅನ್ನು ಉತ್ತಮವಾಗಿ ನಿಭಾಯಿಸಬಲ್ಲವರು ಸಿಎಸ್​ಕೆ ನಾಯಕನಿಗೆ ಬೇಕಾಗಿದ್ದಾರೆ. ಇತ್ತ ಸ್ವೀಪ್ ಮತ್ತು ರಿವರ್ಸ್ ಸ್ವೀಪ್ ಮೂಲಕ ಅದ್ಭುತವಾಗಿ ಆಡಬಲ್ಲ ಸಾಮರ್ಥ್ಯವನ್ನು ಕರುಣ್ ನಾಯರ್ ಹೊಂದಿದ್ದಾರೆ.

4 / 6
ಹೀಗಾಗಿ ಅಂಬಾಟಿ ರಾಯುಡು ಸ್ಥಾನಕ್ಕೆ ಕರ್ನಾಟಕದ ಆಟಗಾರ ಕರುಣ್ ನಾಯರ್​ಗೆ ಎಂಎಸ್ ಧೋನಿ ಮಣೆಹಾಕಲಿದ್ದಾರೆ ಎಂದು ರವಿಚಂದ್ರನ್ ಅಶ್ಚಿನ್ ಭವಿಷ್ಯ ನುಡಿದಿದ್ದಾರೆ. ಅದರಂತೆ ಕರುಣ್ ನಾಯರ್ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಲಿದ್ದಾರಾ ಕಾದು ನೋಡಬೇಕಿದೆ.

ಹೀಗಾಗಿ ಅಂಬಾಟಿ ರಾಯುಡು ಸ್ಥಾನಕ್ಕೆ ಕರ್ನಾಟಕದ ಆಟಗಾರ ಕರುಣ್ ನಾಯರ್​ಗೆ ಎಂಎಸ್ ಧೋನಿ ಮಣೆಹಾಕಲಿದ್ದಾರೆ ಎಂದು ರವಿಚಂದ್ರನ್ ಅಶ್ಚಿನ್ ಭವಿಷ್ಯ ನುಡಿದಿದ್ದಾರೆ. ಅದರಂತೆ ಕರುಣ್ ನಾಯರ್ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಲಿದ್ದಾರಾ ಕಾದು ನೋಡಬೇಕಿದೆ.

5 / 6
ಸಿಎಸ್​ಕೆ ಉಳಿಸಿಕೊಂಡಿರುವ ಆಟಗಾರರು: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮತೀಶ ಪತಿರಾಣ, ಅಜಿಂಕ್ಯ ರಹಾನೆ, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಶೇಕ್ ರಶೀದ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ.

ಸಿಎಸ್​ಕೆ ಉಳಿಸಿಕೊಂಡಿರುವ ಆಟಗಾರರು: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮತೀಶ ಪತಿರಾಣ, ಅಜಿಂಕ್ಯ ರಹಾನೆ, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಶೇಕ್ ರಶೀದ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ.

6 / 6

Published On - 10:29 pm, Mon, 4 December 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ