IPL 2024: ಅಂಬಾಟಿ ರಾಯುಡು ಸ್ಥಾನಕ್ಕೆ ಕನ್ನಡಿಗ: ಅಶ್ವಿನ್ ಭವಿಷ್ಯ

IPL 2024 Auction: ಅಂಬಾಟಿ ರಾಯುಡು ಸಿಎಸ್​ಕೆ ತಂಡ ಖಾಯಂ ಸದಸ್ಯರಾಗಿದ್ದ ಕಾರಣ ಆ ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲವಿದೆ. ಈ ಕುತೂಹಲಕ್ಕೆ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್.

| Updated By: ಝಾಹಿರ್ ಯೂಸುಫ್

Updated on:Dec 04, 2023 | 10:31 PM

ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಟ್ಟು 19 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಲ್ಲದೆ ಈ ಬಾರಿಯ ಆಕ್ಷನ್ ಮೂಲಕ ಒಟ್ಟು 6 ಆಟಗಾರರ ಖರೀದಿಗೆ ಪ್ಲ್ಯಾನ್ ರೂಪಿಸಲಿದೆ.

ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಟ್ಟು 19 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಲ್ಲದೆ ಈ ಬಾರಿಯ ಆಕ್ಷನ್ ಮೂಲಕ ಒಟ್ಟು 6 ಆಟಗಾರರ ಖರೀದಿಗೆ ಪ್ಲ್ಯಾನ್ ರೂಪಿಸಲಿದೆ.

1 / 6
ಆದರೆ ಈ ಆರು ಸ್ಲಾಟ್​ಗಳಲ್ಲಿ ಸಿಎಸ್​ಕೆ ತಂಡದ ಮುಖ್ಯ ಗುರಿ ಇರುವುದು ಅಂಬಾಟಿ ರಾಯುಡು ಅವರ ಬದಲಿ ಆಟಗಾರ. ಅಂದರೆ ಕಳೆದ ಸೀಸನ್ ಐಪಿಎಲ್ ಫೈನಲ್​​ ಮೂಲಕ ಸಿಎಸ್​ಕೆ ಪ್ಲೇಯರ್ ರಾಯುಡು ವಿದಾಯ ಹೇಳಿದ್ದಾರೆ. ಹೀಗಾಗಿ ಅವರ ಸ್ಥಾನವನ್ನು ತುಂಬಬೇಕಾದ ಅನಿವಾರ್ಯತೆ ಇದೆ.

ಆದರೆ ಈ ಆರು ಸ್ಲಾಟ್​ಗಳಲ್ಲಿ ಸಿಎಸ್​ಕೆ ತಂಡದ ಮುಖ್ಯ ಗುರಿ ಇರುವುದು ಅಂಬಾಟಿ ರಾಯುಡು ಅವರ ಬದಲಿ ಆಟಗಾರ. ಅಂದರೆ ಕಳೆದ ಸೀಸನ್ ಐಪಿಎಲ್ ಫೈನಲ್​​ ಮೂಲಕ ಸಿಎಸ್​ಕೆ ಪ್ಲೇಯರ್ ರಾಯುಡು ವಿದಾಯ ಹೇಳಿದ್ದಾರೆ. ಹೀಗಾಗಿ ಅವರ ಸ್ಥಾನವನ್ನು ತುಂಬಬೇಕಾದ ಅನಿವಾರ್ಯತೆ ಇದೆ.

2 / 6
ಇಲ್ಲಿ ಅಂಬಾಟಿ ರಾಯುಡು ಸಿಎಸ್​ಕೆ ತಂಡ ಖಾಯಂ ಸದಸ್ಯರಾಗಿದ್ದ ಕಾರಣ ಆ ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲವಿದೆ. ಈ ಕುತೂಹಲಕ್ಕೆ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್.

ಇಲ್ಲಿ ಅಂಬಾಟಿ ರಾಯುಡು ಸಿಎಸ್​ಕೆ ತಂಡ ಖಾಯಂ ಸದಸ್ಯರಾಗಿದ್ದ ಕಾರಣ ಆ ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲವಿದೆ. ಈ ಕುತೂಹಲಕ್ಕೆ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್.

3 / 6
ಅಗ್ರ ಕ್ರಮಾಂಕ ಮತ್ತು ಮಧ್ಯಮ ಕ್ರಮಾಂಕದ ನಡುವೆ ನಂ.4 ಸ್ಲಾಟ್‌ನಲ್ಲಿ ಆಡಬಲ್ಲ ಬ್ಯಾಟರ್‌ಗಳನ್ನು ಎಂಎಸ್ ಧೋನಿ ಮೆಚ್ಚುತ್ತಾರೆ. ವಿಶೇಷವಾಗಿ ಸ್ಪಿನ್ ಅನ್ನು ಉತ್ತಮವಾಗಿ ನಿಭಾಯಿಸಬಲ್ಲವರು ಸಿಎಸ್​ಕೆ ನಾಯಕನಿಗೆ ಬೇಕಾಗಿದ್ದಾರೆ. ಇತ್ತ ಸ್ವೀಪ್ ಮತ್ತು ರಿವರ್ಸ್ ಸ್ವೀಪ್ ಮೂಲಕ ಅದ್ಭುತವಾಗಿ ಆಡಬಲ್ಲ ಸಾಮರ್ಥ್ಯವನ್ನು ಕರುಣ್ ನಾಯರ್ ಹೊಂದಿದ್ದಾರೆ.

ಅಗ್ರ ಕ್ರಮಾಂಕ ಮತ್ತು ಮಧ್ಯಮ ಕ್ರಮಾಂಕದ ನಡುವೆ ನಂ.4 ಸ್ಲಾಟ್‌ನಲ್ಲಿ ಆಡಬಲ್ಲ ಬ್ಯಾಟರ್‌ಗಳನ್ನು ಎಂಎಸ್ ಧೋನಿ ಮೆಚ್ಚುತ್ತಾರೆ. ವಿಶೇಷವಾಗಿ ಸ್ಪಿನ್ ಅನ್ನು ಉತ್ತಮವಾಗಿ ನಿಭಾಯಿಸಬಲ್ಲವರು ಸಿಎಸ್​ಕೆ ನಾಯಕನಿಗೆ ಬೇಕಾಗಿದ್ದಾರೆ. ಇತ್ತ ಸ್ವೀಪ್ ಮತ್ತು ರಿವರ್ಸ್ ಸ್ವೀಪ್ ಮೂಲಕ ಅದ್ಭುತವಾಗಿ ಆಡಬಲ್ಲ ಸಾಮರ್ಥ್ಯವನ್ನು ಕರುಣ್ ನಾಯರ್ ಹೊಂದಿದ್ದಾರೆ.

4 / 6
ಹೀಗಾಗಿ ಅಂಬಾಟಿ ರಾಯುಡು ಸ್ಥಾನಕ್ಕೆ ಕರ್ನಾಟಕದ ಆಟಗಾರ ಕರುಣ್ ನಾಯರ್​ಗೆ ಎಂಎಸ್ ಧೋನಿ ಮಣೆಹಾಕಲಿದ್ದಾರೆ ಎಂದು ರವಿಚಂದ್ರನ್ ಅಶ್ಚಿನ್ ಭವಿಷ್ಯ ನುಡಿದಿದ್ದಾರೆ. ಅದರಂತೆ ಕರುಣ್ ನಾಯರ್ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಲಿದ್ದಾರಾ ಕಾದು ನೋಡಬೇಕಿದೆ.

ಹೀಗಾಗಿ ಅಂಬಾಟಿ ರಾಯುಡು ಸ್ಥಾನಕ್ಕೆ ಕರ್ನಾಟಕದ ಆಟಗಾರ ಕರುಣ್ ನಾಯರ್​ಗೆ ಎಂಎಸ್ ಧೋನಿ ಮಣೆಹಾಕಲಿದ್ದಾರೆ ಎಂದು ರವಿಚಂದ್ರನ್ ಅಶ್ಚಿನ್ ಭವಿಷ್ಯ ನುಡಿದಿದ್ದಾರೆ. ಅದರಂತೆ ಕರುಣ್ ನಾಯರ್ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಲಿದ್ದಾರಾ ಕಾದು ನೋಡಬೇಕಿದೆ.

5 / 6
ಸಿಎಸ್​ಕೆ ಉಳಿಸಿಕೊಂಡಿರುವ ಆಟಗಾರರು: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮತೀಶ ಪತಿರಾಣ, ಅಜಿಂಕ್ಯ ರಹಾನೆ, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಶೇಕ್ ರಶೀದ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ.

ಸಿಎಸ್​ಕೆ ಉಳಿಸಿಕೊಂಡಿರುವ ಆಟಗಾರರು: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮತೀಶ ಪತಿರಾಣ, ಅಜಿಂಕ್ಯ ರಹಾನೆ, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಶೇಕ್ ರಶೀದ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ.

6 / 6

Published On - 10:29 pm, Mon, 4 December 23

Follow us
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ