AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾದಲ್ಲಿಲ್ಲ ಸ್ಥಾನ; ಆಂಗ್ಲರ ನಾಡಲ್ಲಿ ದ್ವಿಶತಕ ಸಿಡಿಸಿದ ಕನ್ನಡಿಗ ಕರುಣ್ ನಾಯರ್..!

Karun Nair: ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದೆ ವಿದೇಶಿ ಕೌಂಟಿಯತ್ತ ಮುಖ ಮಾಡಿರುವ ಕನ್ನಡಿಗೆ ಕರುಣ್ ನಾಯರ್ ಇದೀಗ ಆಂಗ್ಲರ ನಾಡಲ್ಲಿ ಅಜೇಯ ಶತಕ ಸಿಡಿಸಿ ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯುವ ಇರಾದೆಯಲ್ಲಿದ್ದಾರೆ. ಪ್ರಸ್ತುತ ಕರುಣ್ ನಾಯರ್ ಇಂಗ್ಲೆಂಡ್​ನಲ್ಲಿ ಕೌಂಟಿ ಚಾಂಪಿಯನ್‌ಶಿಪ್ ಆಡುತ್ತಿದ್ದಾರೆ.

ಪೃಥ್ವಿಶಂಕರ
|

Updated on: Apr 22, 2024 | 9:53 PM

Share
ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲೇ ಅದರಲ್ಲೂ ಬಲಿಷ್ಠ ಇಂಗ್ಲೆಂಡ್‌ ಎದುರು ತ್ರಿಶತಕ ಸಿಡಿಸಿದ್ದ ಕನ್ನಡಿಗ ಕರುಣ್ ನಾಯರ್ ಭಾರತ ಟೆಸ್ಟ್ ತಂಡದ ಭವಿಷ್ಯದ ಸೂಪರ್ ಸ್ಟಾರ್ ಆಗುವ ಎಲ್ಲಾ ಸೂಚನೆ ನೀಡಿದ್ದರು. ಆದರೆ ಆ ಬಳಿಕ ಕರುಣ್​ಗೆ ಟೀಂ ಇಂಡಿಯಾದಲ್ಲಿ ಹೆಚ್ಚಿನ ಅವಕಾಶ ಸಿಗಲೇ ಇಲ್ಲ.

ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲೇ ಅದರಲ್ಲೂ ಬಲಿಷ್ಠ ಇಂಗ್ಲೆಂಡ್‌ ಎದುರು ತ್ರಿಶತಕ ಸಿಡಿಸಿದ್ದ ಕನ್ನಡಿಗ ಕರುಣ್ ನಾಯರ್ ಭಾರತ ಟೆಸ್ಟ್ ತಂಡದ ಭವಿಷ್ಯದ ಸೂಪರ್ ಸ್ಟಾರ್ ಆಗುವ ಎಲ್ಲಾ ಸೂಚನೆ ನೀಡಿದ್ದರು. ಆದರೆ ಆ ಬಳಿಕ ಕರುಣ್​ಗೆ ಟೀಂ ಇಂಡಿಯಾದಲ್ಲಿ ಹೆಚ್ಚಿನ ಅವಕಾಶ ಸಿಗಲೇ ಇಲ್ಲ.

1 / 7
ಇದಾದ ನಂತರ ದೇಶೀ ಟೂರ್ನಿಗಳಲ್ಲಿ ಅಮೋಘ ಪ್ರದರ್ಶ ನೀಡಿದ ಹೊರತಾಗಿಯೂ ನಾಯರ್​ಗೆ ಟೀಂ ಇಂಡಿಯಾ ಕದ ತೆರೆಯಲಿಲ್ಲ. ಇದಲ್ಲದೆ ಐಪಿಎಲ್​ನಲ್ಲೂ ಕರುಣ್​ರನ್ನು ಖರೀದಿಸಲು ಯಾವ ತಂಡವೂ ಮುಂದೆ ಬರಲಿಲ್ಲ.

ಇದಾದ ನಂತರ ದೇಶೀ ಟೂರ್ನಿಗಳಲ್ಲಿ ಅಮೋಘ ಪ್ರದರ್ಶ ನೀಡಿದ ಹೊರತಾಗಿಯೂ ನಾಯರ್​ಗೆ ಟೀಂ ಇಂಡಿಯಾ ಕದ ತೆರೆಯಲಿಲ್ಲ. ಇದಲ್ಲದೆ ಐಪಿಎಲ್​ನಲ್ಲೂ ಕರುಣ್​ರನ್ನು ಖರೀದಿಸಲು ಯಾವ ತಂಡವೂ ಮುಂದೆ ಬರಲಿಲ್ಲ.

2 / 7
ಹೀಗಾಗಿ ವಿದೇಶಿ ಕೌಂಟಿಯತ್ತ ಮುಖ ಮಾಡಿರುವ ಕರುಣ್ ನಾಯರ್ ಇದೀಗ ಆಂಗ್ಲರ ನಾಡಲ್ಲಿ ಅಜೇಯ ಶತಕ ಸಿಡಿಸಿ ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯುವ ಇರಾದೆಯಲ್ಲಿದ್ದಾರೆ. ಪ್ರಸ್ತುತ ಕರುಣ್ ನಾಯರ್ ಇಂಗ್ಲೆಂಡ್​ನಲ್ಲಿ ಕೌಂಟಿ ಚಾಂಪಿಯನ್‌ಶಿಪ್ ಆಡುತ್ತಿದ್ದಾರೆ.

ಹೀಗಾಗಿ ವಿದೇಶಿ ಕೌಂಟಿಯತ್ತ ಮುಖ ಮಾಡಿರುವ ಕರುಣ್ ನಾಯರ್ ಇದೀಗ ಆಂಗ್ಲರ ನಾಡಲ್ಲಿ ಅಜೇಯ ಶತಕ ಸಿಡಿಸಿ ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯುವ ಇರಾದೆಯಲ್ಲಿದ್ದಾರೆ. ಪ್ರಸ್ತುತ ಕರುಣ್ ನಾಯರ್ ಇಂಗ್ಲೆಂಡ್​ನಲ್ಲಿ ಕೌಂಟಿ ಚಾಂಪಿಯನ್‌ಶಿಪ್ ಆಡುತ್ತಿದ್ದಾರೆ.

3 / 7
ಈ ಚಾಂಪಿಯನ್‌ಶಿಪ್​ನಲ್ಲಿ ನಾರ್ಥಾಂಪ್ಟನ್‌ಶೈರ್ ತಂಡವನ್ನು ಪ್ರತಿನಿಧಿಸುತ್ತಿರುವ ಕರುಣ್, ವಿಟಾಲಿಟಿ ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಎರಡರಲ್ಲಿ ಗ್ಲಾಮೋರ್ಗನ್ ತಂಡದ ವಿರುದ್ಧ ಅಜೇಯ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.

ಈ ಚಾಂಪಿಯನ್‌ಶಿಪ್​ನಲ್ಲಿ ನಾರ್ಥಾಂಪ್ಟನ್‌ಶೈರ್ ತಂಡವನ್ನು ಪ್ರತಿನಿಧಿಸುತ್ತಿರುವ ಕರುಣ್, ವಿಟಾಲಿಟಿ ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಎರಡರಲ್ಲಿ ಗ್ಲಾಮೋರ್ಗನ್ ತಂಡದ ವಿರುದ್ಧ ಅಜೇಯ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.

4 / 7
ಕರುಣ್ ನಾಯರ್ ತಮ್ಮ ಇನ್ನಿಂಗ್ಸ್​ನಲ್ಲಿ 253 ಎಸೆತಗಳನ್ನು ಎದುರಿಸಿ ಅಜೇಯ 202 ರನ್ ಗಳಿಸಿದರು. ನಾಯರ್ ಅವರ ಈ ಅಮೋಘ ಆಟದಿಂದಾಗಿ ನಾರ್ಥಾಂಪ್ಟನ್‌ಶೈರ್ ತಂಡ 334 ರನ್‌ಗಳ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ 6 ವಿಕೆಟ್‌ಗೆ 605 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

ಕರುಣ್ ನಾಯರ್ ತಮ್ಮ ಇನ್ನಿಂಗ್ಸ್​ನಲ್ಲಿ 253 ಎಸೆತಗಳನ್ನು ಎದುರಿಸಿ ಅಜೇಯ 202 ರನ್ ಗಳಿಸಿದರು. ನಾಯರ್ ಅವರ ಈ ಅಮೋಘ ಆಟದಿಂದಾಗಿ ನಾರ್ಥಾಂಪ್ಟನ್‌ಶೈರ್ ತಂಡ 334 ರನ್‌ಗಳ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ 6 ವಿಕೆಟ್‌ಗೆ 605 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

5 / 7
ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಇದುವರೆಗೆ 100 ಪಂದ್ಯಗಳನ್ನಾಡಿರುವ ಕರುಣ್ ನಾಯರ್ 48.34ರ ಸರಾಸರಿಯಲ್ಲಿ 6962 ರನ್ ಗಳಿಸಿದ್ದಾರೆ. ಇದರಲ್ಲಿ18 ಶತಕ ಮತ್ತು 32 ಅರ್ಧ ಶತಕಗಳು ಸೇರಿವೆ.

ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಇದುವರೆಗೆ 100 ಪಂದ್ಯಗಳನ್ನಾಡಿರುವ ಕರುಣ್ ನಾಯರ್ 48.34ರ ಸರಾಸರಿಯಲ್ಲಿ 6962 ರನ್ ಗಳಿಸಿದ್ದಾರೆ. ಇದರಲ್ಲಿ18 ಶತಕ ಮತ್ತು 32 ಅರ್ಧ ಶತಕಗಳು ಸೇರಿವೆ.

6 / 7
ಏತನ್ಮಧ್ಯೆ ಭಾರತದ ಪರ 6 ಟೆಸ್ಟ್ ಪಂದ್ಯಗಳನ್ನಾಡಿರುವ ಕರುಣ್ 62.33 ರ ಸರಾಸರಿಯಲ್ಲಿ 374 ರನ್ ಬಾರಿಸಿದ್ದಾರೆ. ಇದಲ್ಲದೆ ಟೀಂ ಇಂಡಿಯಾ ಪರ ಎರಡು ಏಕದಿನ ಪಂದ್ಯಗಳನ್ನು ಆಡಿರುವ ಅವರು 23 ರ ಸರಾಸರಿಯಲ್ಲಿ 46 ರನ್ ಬಾರಿಸಿದ್ದಾರೆ.

ಏತನ್ಮಧ್ಯೆ ಭಾರತದ ಪರ 6 ಟೆಸ್ಟ್ ಪಂದ್ಯಗಳನ್ನಾಡಿರುವ ಕರುಣ್ 62.33 ರ ಸರಾಸರಿಯಲ್ಲಿ 374 ರನ್ ಬಾರಿಸಿದ್ದಾರೆ. ಇದಲ್ಲದೆ ಟೀಂ ಇಂಡಿಯಾ ಪರ ಎರಡು ಏಕದಿನ ಪಂದ್ಯಗಳನ್ನು ಆಡಿರುವ ಅವರು 23 ರ ಸರಾಸರಿಯಲ್ಲಿ 46 ರನ್ ಬಾರಿಸಿದ್ದಾರೆ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್