AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಸುಂದರಿ ಕಾವ್ಯ ಮಾರನ್ ಸೌಂದರ್ಯಕ್ಕೆ ಕ್ಲೀನ್ ಬೋಲ್ಡ್; ಮದುವೆ ಪ್ರಸ್ತಾಪ ಮಾಡಿದ ಅಭಿಮಾನಿ

ವಾಸ್ತವವಾಗಿ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಒಡತಿಯಾಗಿರುವ ಕಾವ್ಯಾ ಮಾರನ್, ಈ ವರ್ಷದಿಂದ ದಕ್ಷಿಣ ಆಫ್ರಿಕಾದಲ್ಲಿ ಪ್ರಾರಂಭವಾಗಿರುವ ಎಸ್​ಎ20 ಲೀಗ್​ನಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ ಎಂಬ ತಂಡವನ್ನು ಖರೀದಿಸಿದ್ದಾರೆ.

ಪೃಥ್ವಿಶಂಕರ
| Updated By: Digi Tech Desk

Updated on:Jan 20, 2023 | 5:45 PM

ಐಪಿಎಲ್​ ಫ್ರಾಂಚೈಸಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಒಡತಿ ಕಾವ್ಯಾ ಮಾರನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ತನ್ನ ಸೌಂದರ್ಯದಿಂದ ಕ್ರಿಕೆಟ್ ಲೋಕದಲ್ಲಿ ಅದೇಷ್ಟೋ ಪಡ್ಡೆ ಹುಡುಗರ ನಿದ್ದೆಗೆಡಿಸಿರುವ ಈ ಚೆಲುವೆಯ ಚೆಲುವಿಗೆ ಮನಸೋಲದವರೆ ಇಲ್ಲ. ಇಷ್ಟು ದಿನ ಐಪಿಎಲ್ ಸಮಯದಲ್ಲಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿ ಯುವಕರ ಎದೆಯಲ್ಲಿ ರಂಗೋಲಿ ಬಿಡುತ್ತಿದ್ದ ಕಾವ್ಯಾ ಮಾರನ್​ಗೆ ಇದೀಗ ದಕ್ಷಿಣ ಆಫ್ರಿಕಾದಲ್ಲಿ ಮದುವೆಯ ಪ್ರಪೋಸಲ್ ಬಂದಿದೆ.

ಐಪಿಎಲ್​ ಫ್ರಾಂಚೈಸಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಒಡತಿ ಕಾವ್ಯಾ ಮಾರನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ತನ್ನ ಸೌಂದರ್ಯದಿಂದ ಕ್ರಿಕೆಟ್ ಲೋಕದಲ್ಲಿ ಅದೇಷ್ಟೋ ಪಡ್ಡೆ ಹುಡುಗರ ನಿದ್ದೆಗೆಡಿಸಿರುವ ಈ ಚೆಲುವೆಯ ಚೆಲುವಿಗೆ ಮನಸೋಲದವರೆ ಇಲ್ಲ. ಇಷ್ಟು ದಿನ ಐಪಿಎಲ್ ಸಮಯದಲ್ಲಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿ ಯುವಕರ ಎದೆಯಲ್ಲಿ ರಂಗೋಲಿ ಬಿಡುತ್ತಿದ್ದ ಕಾವ್ಯಾ ಮಾರನ್​ಗೆ ಇದೀಗ ದಕ್ಷಿಣ ಆಫ್ರಿಕಾದಲ್ಲಿ ಮದುವೆಯ ಪ್ರಪೋಸಲ್ ಬಂದಿದೆ.

1 / 5
ವಾಸ್ತವವಾಗಿ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಒಡತಿಯಾಗಿರುವ ಕಾವ್ಯಾ ಮಾರನ್, ಈ ವರ್ಷದಿಂದ ದಕ್ಷಿಣ ಆಫ್ರಿಕಾದಲ್ಲಿ ಪ್ರಾರಂಭವಾಗಿರುವ ಎಸ್​ಎ20 ಲೀಗ್​ನಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ ಎಂಬ ತಂಡವನ್ನು ಖರೀದಿಸಿದ್ದಾರೆ.

ವಾಸ್ತವವಾಗಿ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಒಡತಿಯಾಗಿರುವ ಕಾವ್ಯಾ ಮಾರನ್, ಈ ವರ್ಷದಿಂದ ದಕ್ಷಿಣ ಆಫ್ರಿಕಾದಲ್ಲಿ ಪ್ರಾರಂಭವಾಗಿರುವ ಎಸ್​ಎ20 ಲೀಗ್​ನಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ ಎಂಬ ತಂಡವನ್ನು ಖರೀದಿಸಿದ್ದಾರೆ.

2 / 5
ದಕ್ಷಿಣ ಆಫ್ರಿಕಾ ಲೀಗ್‌ನಲ್ಲಿ ಒಟ್ಟು 6 ಐಪಿಎಲ್ ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿವೆ. ಅದರಲ್ಲಿ ಕಾವ್ಯಾ ಮಾರನ್ ಕೂಡ ಒಬ್ಬರು. ನಿನ್ನೆ ಅಂದರೆ, ಜನವರಿ 19 ರಂದು ಕಾವ್ಯಾ ಒಡೆತನದ ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ ತಂಡವೂ ಪಾರ್ಲ್ ರಾಯಲ್ಸ್ ತಂಡವನ್ನು ಎದುರಿಸಿತ್ತು. ಈ ವೇಳೆ ಪಂದ್ಯ ವೀಕ್ಷಿಸಲು ಕಾವ್ಯಾ ಮಾರನ್ ಹಾಜರಿದ್ದರು.

ದಕ್ಷಿಣ ಆಫ್ರಿಕಾ ಲೀಗ್‌ನಲ್ಲಿ ಒಟ್ಟು 6 ಐಪಿಎಲ್ ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿವೆ. ಅದರಲ್ಲಿ ಕಾವ್ಯಾ ಮಾರನ್ ಕೂಡ ಒಬ್ಬರು. ನಿನ್ನೆ ಅಂದರೆ, ಜನವರಿ 19 ರಂದು ಕಾವ್ಯಾ ಒಡೆತನದ ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ ತಂಡವೂ ಪಾರ್ಲ್ ರಾಯಲ್ಸ್ ತಂಡವನ್ನು ಎದುರಿಸಿತ್ತು. ಈ ವೇಳೆ ಪಂದ್ಯ ವೀಕ್ಷಿಸಲು ಕಾವ್ಯಾ ಮಾರನ್ ಹಾಜರಿದ್ದರು.

3 / 5
ಪಂದ್ಯದ ನಡುವೆ ಕ್ಯಾಮರದ ಕಣ್ಣು ಕ್ರೀಡಾಂಗಣದತ್ತ ಸುಳಿದಾಡಿದೆ. ಈ ವೇಳೆ ದಕ್ಷಿಣ ಆಫ್ರಿಕಾದ ಅಭಿಮಾನಿಯೊಬ್ಬ ಕಾವ್ಯಾ ಮಾರನ್‌ಗೆ ನೇರವಾಗಿ ಮದುವೆ ಪ್ರಸ್ತಾಪ ಮಾಡಿದ್ದು, ‘ಕಾವ್ಯಾ ನೀವು ನನ್ನನ್ನು ಮದುವೆಯಾಗುತ್ತಿರಾ ಎಂದು ಬರೆದಿದ್ದ ಪೋಸ್ಟರ್ ಪ್ರದರ್ಶಿಸಿ, ತನ್ನ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾನೆ.

ಪಂದ್ಯದ ನಡುವೆ ಕ್ಯಾಮರದ ಕಣ್ಣು ಕ್ರೀಡಾಂಗಣದತ್ತ ಸುಳಿದಾಡಿದೆ. ಈ ವೇಳೆ ದಕ್ಷಿಣ ಆಫ್ರಿಕಾದ ಅಭಿಮಾನಿಯೊಬ್ಬ ಕಾವ್ಯಾ ಮಾರನ್‌ಗೆ ನೇರವಾಗಿ ಮದುವೆ ಪ್ರಸ್ತಾಪ ಮಾಡಿದ್ದು, ‘ಕಾವ್ಯಾ ನೀವು ನನ್ನನ್ನು ಮದುವೆಯಾಗುತ್ತಿರಾ ಎಂದು ಬರೆದಿದ್ದ ಪೋಸ್ಟರ್ ಪ್ರದರ್ಶಿಸಿ, ತನ್ನ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾನೆ.

4 / 5
ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದರೊಂದಿಗೆ ಕಾವ್ಯಾ ಮಾರನ್ ಒಡೆತನದ ತಂಡವಾದ ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ ಕೂಡ ಈ ಪಂದ್ಯದಲ್ಲಿ ಇನ್ನು 10 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್‌ ಕಳೆದುಕೊಂಡು ಪಾರ್ಲ್ ರಾಯಲ್ಸ್ ವಿರುದ್ಧ ಜಯದ ನಗೆ ಬೀರಿದೆ.

ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದರೊಂದಿಗೆ ಕಾವ್ಯಾ ಮಾರನ್ ಒಡೆತನದ ತಂಡವಾದ ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ ಕೂಡ ಈ ಪಂದ್ಯದಲ್ಲಿ ಇನ್ನು 10 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್‌ ಕಳೆದುಕೊಂಡು ಪಾರ್ಲ್ ರಾಯಲ್ಸ್ ವಿರುದ್ಧ ಜಯದ ನಗೆ ಬೀರಿದೆ.

5 / 5

Published On - 5:39 pm, Fri, 20 January 23

Follow us
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್