AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedar Jadhav: ಮುಂದಿನ ಪಂದ್ಯದಲ್ಲಿ ಕೇದರ್ ಜಾಧವ್ ಕಣಕ್ಕೆ: ಅಭ್ಯಾಸದ ವೇಳೆ ಅಬ್ಬರಿಸಿದ ಕಾಮೆಂಟೇಟರ್

DC vs RCB, IPL 2023: ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೇ 6 ರಂದು ಆಡಲಿದೆ. ಇದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈ ಪಂದ್ಯದಲ್ಲಿ ಕೇದರ್ ಜಾಧವ್ ಕಣಕ್ಕಿಳಿಯುವ ಸಾಧ್ಯತೆ ಇದೆ.

Vinay Bhat
|

Updated on: May 04, 2023 | 12:08 PM

Share
ಐಪಿಎಲ್ 2023  ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಿತಿ ಸುರಕ್ಷಿತವಾಗಿಲ್ಲ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಗೆಲುವು ಮತ್ತು ನಾಲ್ಕು ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ. ಹೀಗಾಗಿ ಮುಂಬರುವ ಮ್ಯಾಚ್​ಗಳು ಬೆಂಗಳೂರಿಗೆ ಮಹತ್ವದ್ದಾಗಿದೆ.

ಐಪಿಎಲ್ 2023 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಿತಿ ಸುರಕ್ಷಿತವಾಗಿಲ್ಲ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಗೆಲುವು ಮತ್ತು ನಾಲ್ಕು ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ. ಹೀಗಾಗಿ ಮುಂಬರುವ ಮ್ಯಾಚ್​ಗಳು ಬೆಂಗಳೂರಿಗೆ ಮಹತ್ವದ್ದಾಗಿದೆ.

1 / 7
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೇ 6 ರಂದು ಆಡಲಿದೆ. ಇದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈ ಪಂದ್ಯದಲ್ಲಿ ಕೇದರ್ ಜಾಧವ್ ಕಣಕ್ಕಿಳಿಯುವ ಸಾಧ್ಯತೆ ಇದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೇ 6 ರಂದು ಆಡಲಿದೆ. ಇದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈ ಪಂದ್ಯದಲ್ಲಿ ಕೇದರ್ ಜಾಧವ್ ಕಣಕ್ಕಿಳಿಯುವ ಸಾಧ್ಯತೆ ಇದೆ.

2 / 7
ಗಾಯದ ಕಾರಣ ಐಪಿಎಲ್​ನಿಂದ ಹೊರಬಿದ್ದಿರುವ ಆರ್​ಸಿಬಿ ಆಟಗಾರ ಡೇವಿಡ್ ವಿಲ್ಲಿ ಬದಲಿಗೆ ಮೊನ್ನೆಯಷ್ಟೆ ಬೆಂಗಳೂರು ಮ್ಯಾನೇಜ್ಮೆಂಟ್ ಐಪಿಎಲ್ 2023 ರಲ್ಲಿ ಮರಾಠಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೇದಾರ್ ಜಾಧವ್​ ಅವರನ್ನು ಆಯ್ಕೆ ಮಾಡಿದೆ.

ಗಾಯದ ಕಾರಣ ಐಪಿಎಲ್​ನಿಂದ ಹೊರಬಿದ್ದಿರುವ ಆರ್​ಸಿಬಿ ಆಟಗಾರ ಡೇವಿಡ್ ವಿಲ್ಲಿ ಬದಲಿಗೆ ಮೊನ್ನೆಯಷ್ಟೆ ಬೆಂಗಳೂರು ಮ್ಯಾನೇಜ್ಮೆಂಟ್ ಐಪಿಎಲ್ 2023 ರಲ್ಲಿ ಮರಾಠಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೇದಾರ್ ಜಾಧವ್​ ಅವರನ್ನು ಆಯ್ಕೆ ಮಾಡಿದೆ.

3 / 7
38 ವರ್ಷದ ಕೇದಾರ್ ಜಾಧವ್ ಇದೀಗ ಆರ್​ಸಿಬಿ ಕ್ಯಾಂಪ್ ಸೇರಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ಮೈದಾನದಲ್ಲಿ ಫೋರ್, ಸಿಕ್ಸರ್ ಸಿಡಿಸಿ ತಾನಿನ್ನೂ ಫಿಟ್ ಆಗಿದ್ದೇನೆ, ನನ್ನಲ್ಲೂ ಕ್ರಿಕೆಟ್ ಆಡುವ ಶಕ್ತಿಯಿದೆ ಎಂದು ತೋರಿಸಿದ್ದಾರೆ.

38 ವರ್ಷದ ಕೇದಾರ್ ಜಾಧವ್ ಇದೀಗ ಆರ್​ಸಿಬಿ ಕ್ಯಾಂಪ್ ಸೇರಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ಮೈದಾನದಲ್ಲಿ ಫೋರ್, ಸಿಕ್ಸರ್ ಸಿಡಿಸಿ ತಾನಿನ್ನೂ ಫಿಟ್ ಆಗಿದ್ದೇನೆ, ನನ್ನಲ್ಲೂ ಕ್ರಿಕೆಟ್ ಆಡುವ ಶಕ್ತಿಯಿದೆ ಎಂದು ತೋರಿಸಿದ್ದಾರೆ.

4 / 7
ಆರ್​ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಇವರು ಮಾತನಾಡಿದ್ದು, ನಾನು ವಿಶ್ರಾಂತಿಯನ್ನು ಬಯಸಿದ್ದೆ. ಆದರೆ, ಬಳಿಕ ನಾನು ನನ್ನ ಫ್ಯಾಶನ್ ಅನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಮನವರಿಕೆ ಆಯಿತು. ಹೀಗಾಗಿ ಮತ್ತೆ ಕ್ರಿಕೆಟ್​ಗೆ ಮರಳಿದೆ ಎಂದು ಕೇದರ್ ಜಾಧವ್ ಹೇಳಿದ್ದಾರೆ.

ಆರ್​ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಇವರು ಮಾತನಾಡಿದ್ದು, ನಾನು ವಿಶ್ರಾಂತಿಯನ್ನು ಬಯಸಿದ್ದೆ. ಆದರೆ, ಬಳಿಕ ನಾನು ನನ್ನ ಫ್ಯಾಶನ್ ಅನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಮನವರಿಕೆ ಆಯಿತು. ಹೀಗಾಗಿ ಮತ್ತೆ ಕ್ರಿಕೆಟ್​ಗೆ ಮರಳಿದೆ ಎಂದು ಕೇದರ್ ಜಾಧವ್ ಹೇಳಿದ್ದಾರೆ.

5 / 7
ನಾನು ಕ್ರಿಕೆಟ್​ಗೆ ಕಮ್​ಬ್ಯಾಕ್ ಮಾಡಲು ಪ್ರಥಮ ದರ್ಜೆ ಕ್ರಿಕೆಟ್ ಆಡಿದೆ. ಅಲ್ಲಿ ಉತ್ತಮ ಪ್ರದರ್ಶನ ತೋರಿದ್ದೇನೆ. ನನ್ನಲ್ಲಿ ಇನ್ನಷ್ಟು ಕ್ರಿಕೆಟ್ ಬಾಕಿಯಿದೆ. ದೊಡ್ಡ ಸ್ಕೋರ್ ಕಲೆಹಾಕಬೇಕು ಎಂಬ ಹಸಿವಿದೆ. ನಾನೀಗ ಎಲ್ಲದಕ್ಕೂ ಸಿದ್ದವಿದ್ದೇನೆ ಎಂಬುದು ಜಾಧವ್ ಮಾತು.

ನಾನು ಕ್ರಿಕೆಟ್​ಗೆ ಕಮ್​ಬ್ಯಾಕ್ ಮಾಡಲು ಪ್ರಥಮ ದರ್ಜೆ ಕ್ರಿಕೆಟ್ ಆಡಿದೆ. ಅಲ್ಲಿ ಉತ್ತಮ ಪ್ರದರ್ಶನ ತೋರಿದ್ದೇನೆ. ನನ್ನಲ್ಲಿ ಇನ್ನಷ್ಟು ಕ್ರಿಕೆಟ್ ಬಾಕಿಯಿದೆ. ದೊಡ್ಡ ಸ್ಕೋರ್ ಕಲೆಹಾಕಬೇಕು ಎಂಬ ಹಸಿವಿದೆ. ನಾನೀಗ ಎಲ್ಲದಕ್ಕೂ ಸಿದ್ದವಿದ್ದೇನೆ ಎಂಬುದು ಜಾಧವ್ ಮಾತು.

6 / 7
ಕೇದದರ್ ಜಾಧವ್ ಆರ್​ಸಿಬಿ ತಂಡದಲ್ಲಿ ಮಧ್ಯಮ ಕ್ರಮಾಂಕದ ಬಲ ತುಂಬಲಿದ್ದಾರೆ. ಸದ್ಯ ಬೆಂಗಳೂರು ತಂಡದಲ್ಲಿ ಫಾಪ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಬಿಟ್ಟರೆ ಇತರೆ ಯಾವ ಬ್ಯಾಟರ್​ ಕೂಡ ಅಬ್ಬರಿಸುತ್ತಿಲ್ಲ. ಹೀಗಾಗಿ ಜಾಧವ್ 4 ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕೇದದರ್ ಜಾಧವ್ ಆರ್​ಸಿಬಿ ತಂಡದಲ್ಲಿ ಮಧ್ಯಮ ಕ್ರಮಾಂಕದ ಬಲ ತುಂಬಲಿದ್ದಾರೆ. ಸದ್ಯ ಬೆಂಗಳೂರು ತಂಡದಲ್ಲಿ ಫಾಪ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಬಿಟ್ಟರೆ ಇತರೆ ಯಾವ ಬ್ಯಾಟರ್​ ಕೂಡ ಅಬ್ಬರಿಸುತ್ತಿಲ್ಲ. ಹೀಗಾಗಿ ಜಾಧವ್ 4 ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

7 / 7
Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ