AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪಿಚ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕೇಶವ್ ಮಹಾರಾಜ್

Pakistan vs South Africa: ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ 333 ರನ್​ಗಳಿಗೆ ಆಲೌಟ್ ಆಗಿದೆ. ಹೀಗೆ ಮೂರಂಕಿ ಮೊತ್ತಕ್ಕೆ ಪಾಕ್ ಪಡೆ ಆಲೌಟ್ ಆಗಲು ಮುಖ್ಯ ಕಾರಣ ಸೌತ್ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರಾಜ್.

ಝಾಹಿರ್ ಯೂಸುಫ್
|

Updated on: Oct 22, 2025 | 7:59 AM

Share
ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮಾಡುವ ಮೂಲಕ ಕೇಶವ್ ಮಹಾರಾಜ್ (Keshav Maharaj ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 7 ವಿಕೆಟ್​ಗಳೊಂದಿಗೆ. ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಶಾನ್ ಮಸೂದ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮಾಡುವ ಮೂಲಕ ಕೇಶವ್ ಮಹಾರಾಜ್ (Keshav Maharaj ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 7 ವಿಕೆಟ್​ಗಳೊಂದಿಗೆ. ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಶಾನ್ ಮಸೂದ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ಬ್ಯಾಟರ್​ಗಳ ಪಾಲಿಗೆ ಕೇಶವ್ ಮಹಾರಾಜ್ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದ್ದಾರೆ. ಸೌತ್ ಆಫ್ರಿಕಾದ ಇತರೆ ಬೌಲರ್​ಗಳ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ  ಪಾಕ್ ಬ್ಯಾಟರ್​ಗಳು ಕೇಶವ್ ಮಹಾರಾಜ್​ಗೆ ಮಾತ್ರ ವಿಕೆಟ್ ಒಪ್ಪಿಸುತ್ತಾ ಸಾಗಿದ್ದಾರೆ. ಪರಿಣಾಮ ಪಾಕ್ ತಂಡವು ಮೊದಲ ಇನಿಂಗ್ಸ್​ನಲ್ಲಿ 333 ರನ್​ಗಳಿಗೆ ಆಲೌಟ್ ಆಗಿದೆ.

ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ಬ್ಯಾಟರ್​ಗಳ ಪಾಲಿಗೆ ಕೇಶವ್ ಮಹಾರಾಜ್ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದ್ದಾರೆ. ಸೌತ್ ಆಫ್ರಿಕಾದ ಇತರೆ ಬೌಲರ್​ಗಳ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ  ಪಾಕ್ ಬ್ಯಾಟರ್​ಗಳು ಕೇಶವ್ ಮಹಾರಾಜ್​ಗೆ ಮಾತ್ರ ವಿಕೆಟ್ ಒಪ್ಪಿಸುತ್ತಾ ಸಾಗಿದ್ದಾರೆ. ಪರಿಣಾಮ ಪಾಕ್ ತಂಡವು ಮೊದಲ ಇನಿಂಗ್ಸ್​ನಲ್ಲಿ 333 ರನ್​ಗಳಿಗೆ ಆಲೌಟ್ ಆಗಿದೆ.

2 / 5
ಸೌತ್ ಆಫ್ರಿಕಾ ಪರ 42.4 ಓವರ್​ಗಳನ್ನು ಎಸೆದ ಕೇಶವ್ ಮಹಾರಾಜ್ 102 ರನ್ ನೀಡುವ ಮೂಲಕ 7 ವಿಕೆಟ್​ ಕಬಳಿಸಿದ್ದಾರೆ. ಈ ಮೂಲಕ ಪಾಕಿಸ್ತಾನ್ ಪಿಚ್​ನಲ್ಲಿ ಏಳು ವಿಕೆಟ್​ ಉರುಳಿಸಿದ ಸೌತ್ ಆಫ್ರಿಕಾದ 2ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಸೌತ್ ಆಫ್ರಿಕಾ ಪರ ಏಷ್ಯಾ ಪಿಚ್​ನಲ್ಲಿ ಎರಡು ಬಾರಿ 7 ವಿಕೆಟ್​ ಪಡೆದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಸೌತ್ ಆಫ್ರಿಕಾ ಪರ 42.4 ಓವರ್​ಗಳನ್ನು ಎಸೆದ ಕೇಶವ್ ಮಹಾರಾಜ್ 102 ರನ್ ನೀಡುವ ಮೂಲಕ 7 ವಿಕೆಟ್​ ಕಬಳಿಸಿದ್ದಾರೆ. ಈ ಮೂಲಕ ಪಾಕಿಸ್ತಾನ್ ಪಿಚ್​ನಲ್ಲಿ ಏಳು ವಿಕೆಟ್​ ಉರುಳಿಸಿದ ಸೌತ್ ಆಫ್ರಿಕಾದ 2ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಸೌತ್ ಆಫ್ರಿಕಾ ಪರ ಏಷ್ಯಾ ಪಿಚ್​ನಲ್ಲಿ ಎರಡು ಬಾರಿ 7 ವಿಕೆಟ್​ ಪಡೆದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

3 / 5
ಇದಕ್ಕೂ ಮುನ್ನ ಕೇಶವ್ ಮಹಾರಾಜ್ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟೆಸ್ಟ್​ನಲ್ಲಿ 129 ರನ್  ನೀಡಿ 9 ವಿಕೆಟ್ ಕಬಳಿಸಿದ್ದರು. ಇದೀಗ ಪಾಕಿಸ್ತಾನ್ ವಿರುದ್ಧ 102 ರನ್​ಗೆ 7 ವಿಕೆಟ್ ಉರುಳಿಸಿ, ಏಷ್ಯಾದಲ್ಲಿ ಎರಡು ಬಾರಿ 7 ವಿಕೆಟ್ ಪಡೆದ ಸೌತ್ ಆಫ್ರಿಕಾದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಕೇಶವ್ ಮಹಾರಾಜ್ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟೆಸ್ಟ್​ನಲ್ಲಿ 129 ರನ್  ನೀಡಿ 9 ವಿಕೆಟ್ ಕಬಳಿಸಿದ್ದರು. ಇದೀಗ ಪಾಕಿಸ್ತಾನ್ ವಿರುದ್ಧ 102 ರನ್​ಗೆ 7 ವಿಕೆಟ್ ಉರುಳಿಸಿ, ಏಷ್ಯಾದಲ್ಲಿ ಎರಡು ಬಾರಿ 7 ವಿಕೆಟ್ ಪಡೆದ ಸೌತ್ ಆಫ್ರಿಕಾದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಪಾಕಿಸ್ತಾನ್ ಪಿಚ್​ನಲ್ಲಿ ಅತೀ ಕಡಿಮೆ ರನ್ ನೀಡಿ 7 ವಿಕೆಟ್ ಕಬಳಿಸಿದ ಸೌತ್ ಆಫ್ರಿಕಾ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಪೌಲ್ ಆ್ಯಡಂಸ್ ಹೆಸರಿನಲ್ಲಿತ್ತು. 2003 ರಲ್ಲಿ ಲಾಹೋರ್​ನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಪೌಲ್ 128 ರನ್ ನೀಡಿ 7 ವಿಕೆಟ್ ಕಬಳಿಸಿದ್ದರು. ಇದೀಗ 102 ರನ್​ಗಳಿಗೆ 7 ವಿಕೆಟ್ ಉರುಳಿಸಿ ಕೇಶವ್ ಮಹಾರಾಜ್ ಪಾಕ್ ಪಿಚ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಷ್ಟೇ ಅಲ್ಲದೆ ಪಾಕಿಸ್ತಾನ್ ಪಿಚ್​ನಲ್ಲಿ ಅತೀ ಕಡಿಮೆ ರನ್ ನೀಡಿ 7 ವಿಕೆಟ್ ಕಬಳಿಸಿದ ಸೌತ್ ಆಫ್ರಿಕಾ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಪೌಲ್ ಆ್ಯಡಂಸ್ ಹೆಸರಿನಲ್ಲಿತ್ತು. 2003 ರಲ್ಲಿ ಲಾಹೋರ್​ನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಪೌಲ್ 128 ರನ್ ನೀಡಿ 7 ವಿಕೆಟ್ ಕಬಳಿಸಿದ್ದರು. ಇದೀಗ 102 ರನ್​ಗಳಿಗೆ 7 ವಿಕೆಟ್ ಉರುಳಿಸಿ ಕೇಶವ್ ಮಹಾರಾಜ್ ಪಾಕ್ ಪಿಚ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ