AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀರಾನ್ ಪೊಲಾರ್ಡ್- ರಶೀದ್ ಖಾನ್​ಗೆ ನಾಯಕತ್ವ ಪಟ್ಟಕ್ಕಟಿದ ಮುಂಬೈ ಫ್ರಾಂಚೈಸಿ..!

ಮುಂಬೈ ಫ್ರಾಂಚೈಸಿ, ಯುಎಇ ಟಿ20 ಲೀಗ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಟಿ20 ಲೀಗ್‌ನಲ್ಲಿ ತಂಡಗಳನ್ನು ಖರೀದಿಸಿದೆ. ಪೊಲಾರ್ಡ್ ಮತ್ತು ರಶೀದ್ ಈ ಲೀಗ್‌ಗಳಲ್ಲಿ ಮುಂಬೈ ಫ್ರಾಂಚೈಸಿಯ ಭಾಗವಾಗಿದ್ದಾರೆ.

TV9 Web
| Edited By: |

Updated on: Dec 02, 2022 | 5:06 PM

Share
16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್‌ನ ಪ್ರಮುಖ ಸದಸ್ಯರಾಗಿದ್ದ ಕೀರಾನ್ ಪೊಲಾರ್ಡ್ ಐಪಿಎಲ್​ಗೆ ವಿದಾಯ ಹೇಳಿದ್ದರು. ಆದರೆ ಅವರನ್ನು ಕೋಚಿಂಗ್ ಸಿಬ್ಬಂದಿಯಾಗಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮುಂಬೈ ಫ್ರಾಂಚೈಸ್ ತನ್ನ ತಂಡವೊಂದರ ನಾಯಕತ್ವವನ್ನು ಅವರಿಗೆ ವಹಿಸಿದೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನ ಸ್ಪಿನ್ನರ್ ರಶೀದ್ ಖಾನ್​ಗೂ ಕೂಡ ಮುಂಬೈ ಫ್ರಾಂಚೈಸಿ ದೊಡ್ಡ ಜವಾಬ್ದಾರಿ ನೀಡಿದೆ.

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್‌ನ ಪ್ರಮುಖ ಸದಸ್ಯರಾಗಿದ್ದ ಕೀರಾನ್ ಪೊಲಾರ್ಡ್ ಐಪಿಎಲ್​ಗೆ ವಿದಾಯ ಹೇಳಿದ್ದರು. ಆದರೆ ಅವರನ್ನು ಕೋಚಿಂಗ್ ಸಿಬ್ಬಂದಿಯಾಗಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮುಂಬೈ ಫ್ರಾಂಚೈಸ್ ತನ್ನ ತಂಡವೊಂದರ ನಾಯಕತ್ವವನ್ನು ಅವರಿಗೆ ವಹಿಸಿದೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನ ಸ್ಪಿನ್ನರ್ ರಶೀದ್ ಖಾನ್​ಗೂ ಕೂಡ ಮುಂಬೈ ಫ್ರಾಂಚೈಸಿ ದೊಡ್ಡ ಜವಾಬ್ದಾರಿ ನೀಡಿದೆ.

1 / 5
ಮುಂಬೈ ಫ್ರಾಂಚೈಸಿ, ಯುಎಇ ಟಿ20 ಲೀಗ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಟಿ20 ಲೀಗ್‌ನಲ್ಲಿ ತಂಡಗಳನ್ನು ಖರೀದಿಸಿದೆ. ಪೊಲಾರ್ಡ್ ಮತ್ತು ರಶೀದ್ ಈ ಲೀಗ್‌ಗಳಲ್ಲಿ ಮುಂಬೈ ಫ್ರಾಂಚೈಸಿಯ ಭಾಗವಾಗಿದ್ದಾರೆ.

ಮುಂಬೈ ಫ್ರಾಂಚೈಸಿ, ಯುಎಇ ಟಿ20 ಲೀಗ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಟಿ20 ಲೀಗ್‌ನಲ್ಲಿ ತಂಡಗಳನ್ನು ಖರೀದಿಸಿದೆ. ಪೊಲಾರ್ಡ್ ಮತ್ತು ರಶೀದ್ ಈ ಲೀಗ್‌ಗಳಲ್ಲಿ ಮುಂಬೈ ಫ್ರಾಂಚೈಸಿಯ ಭಾಗವಾಗಿದ್ದಾರೆ.

2 / 5
ಪೊಲಾರ್ಡ್ ಅವರನ್ನು ಯುಎಇ ಟಿ20 ಲೀಗ್ ತಂಡದ ಎಂಐ ಎಮಿರೇಟ್ಸ್‌ನ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಮುಂಬೈ ಫ್ರಾಂಚೈಸಿ ಶುಕ್ರವಾರ ಹೇಳಿಕೆ ನೀಡಿದೆ.

ಪೊಲಾರ್ಡ್ ಅವರನ್ನು ಯುಎಇ ಟಿ20 ಲೀಗ್ ತಂಡದ ಎಂಐ ಎಮಿರೇಟ್ಸ್‌ನ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಮುಂಬೈ ಫ್ರಾಂಚೈಸಿ ಶುಕ್ರವಾರ ಹೇಳಿಕೆ ನೀಡಿದೆ.

3 / 5
ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್‌ ತಂಡದ ಪರ ಆಡುವ ರಶೀದ್ ಖಾನ್ ಅವರನ್ನು ದಕ್ಷಿಣ ಆಫ್ರಿಕಾದ ಟಿ20 ಲೀಗ್‌ನಲ್ಲಿ ಮುಂಬೈ ಫ್ರಾಂಚೈಸಿ ಡ್ರಾಫ್ಟ್‌ನಲ್ಲಿ ಖರೀದಿಸಿತ್ತು. ಇದೀಗ ಅವರನ್ನು MI ಕೇಪ್ ಟೌನ್ ತಂಡದ ನಾಯಕರಾಗಿ ಆಯ್ಕೆ ಮಾಡಲಾಗಿದೆ.

ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್‌ ತಂಡದ ಪರ ಆಡುವ ರಶೀದ್ ಖಾನ್ ಅವರನ್ನು ದಕ್ಷಿಣ ಆಫ್ರಿಕಾದ ಟಿ20 ಲೀಗ್‌ನಲ್ಲಿ ಮುಂಬೈ ಫ್ರಾಂಚೈಸಿ ಡ್ರಾಫ್ಟ್‌ನಲ್ಲಿ ಖರೀದಿಸಿತ್ತು. ಇದೀಗ ಅವರನ್ನು MI ಕೇಪ್ ಟೌನ್ ತಂಡದ ನಾಯಕರಾಗಿ ಆಯ್ಕೆ ಮಾಡಲಾಗಿದೆ.

4 / 5
ಮುಂಬೈ ಫ್ರಾಂಚೈಸಿ ತಂಡವು ಐಪಿಎಲ್‌ನಲ್ಲಿ ಮಾಡಿದ ಸಾಧನೆಯನ್ನು ದಕ್ಷಿಣ ಆಫ್ರಿಕಾ ಮತ್ತು ಯುಎಇ ಲೀಗ್‌ಗಳಲ್ಲಿ ಮಾಡುತ್ತದೆಯಾ ಎಂಬುದನ್ನು ಈಗ ಕಾದುನೋಡಬೇಕಿದೆ.

ಮುಂಬೈ ಫ್ರಾಂಚೈಸಿ ತಂಡವು ಐಪಿಎಲ್‌ನಲ್ಲಿ ಮಾಡಿದ ಸಾಧನೆಯನ್ನು ದಕ್ಷಿಣ ಆಫ್ರಿಕಾ ಮತ್ತು ಯುಎಇ ಲೀಗ್‌ಗಳಲ್ಲಿ ಮಾಡುತ್ತದೆಯಾ ಎಂಬುದನ್ನು ಈಗ ಕಾದುನೋಡಬೇಕಿದೆ.

5 / 5
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ