Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀರಾನ್ ಪೊಲಾರ್ಡ್- ರಶೀದ್ ಖಾನ್​ಗೆ ನಾಯಕತ್ವ ಪಟ್ಟಕ್ಕಟಿದ ಮುಂಬೈ ಫ್ರಾಂಚೈಸಿ..!

ಮುಂಬೈ ಫ್ರಾಂಚೈಸಿ, ಯುಎಇ ಟಿ20 ಲೀಗ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಟಿ20 ಲೀಗ್‌ನಲ್ಲಿ ತಂಡಗಳನ್ನು ಖರೀದಿಸಿದೆ. ಪೊಲಾರ್ಡ್ ಮತ್ತು ರಶೀದ್ ಈ ಲೀಗ್‌ಗಳಲ್ಲಿ ಮುಂಬೈ ಫ್ರಾಂಚೈಸಿಯ ಭಾಗವಾಗಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Dec 02, 2022 | 5:06 PM

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್‌ನ ಪ್ರಮುಖ ಸದಸ್ಯರಾಗಿದ್ದ ಕೀರಾನ್ ಪೊಲಾರ್ಡ್ ಐಪಿಎಲ್​ಗೆ ವಿದಾಯ ಹೇಳಿದ್ದರು. ಆದರೆ ಅವರನ್ನು ಕೋಚಿಂಗ್ ಸಿಬ್ಬಂದಿಯಾಗಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮುಂಬೈ ಫ್ರಾಂಚೈಸ್ ತನ್ನ ತಂಡವೊಂದರ ನಾಯಕತ್ವವನ್ನು ಅವರಿಗೆ ವಹಿಸಿದೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನ ಸ್ಪಿನ್ನರ್ ರಶೀದ್ ಖಾನ್​ಗೂ ಕೂಡ ಮುಂಬೈ ಫ್ರಾಂಚೈಸಿ ದೊಡ್ಡ ಜವಾಬ್ದಾರಿ ನೀಡಿದೆ.

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್‌ನ ಪ್ರಮುಖ ಸದಸ್ಯರಾಗಿದ್ದ ಕೀರಾನ್ ಪೊಲಾರ್ಡ್ ಐಪಿಎಲ್​ಗೆ ವಿದಾಯ ಹೇಳಿದ್ದರು. ಆದರೆ ಅವರನ್ನು ಕೋಚಿಂಗ್ ಸಿಬ್ಬಂದಿಯಾಗಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮುಂಬೈ ಫ್ರಾಂಚೈಸ್ ತನ್ನ ತಂಡವೊಂದರ ನಾಯಕತ್ವವನ್ನು ಅವರಿಗೆ ವಹಿಸಿದೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನ ಸ್ಪಿನ್ನರ್ ರಶೀದ್ ಖಾನ್​ಗೂ ಕೂಡ ಮುಂಬೈ ಫ್ರಾಂಚೈಸಿ ದೊಡ್ಡ ಜವಾಬ್ದಾರಿ ನೀಡಿದೆ.

1 / 5
ಮುಂಬೈ ಫ್ರಾಂಚೈಸಿ, ಯುಎಇ ಟಿ20 ಲೀಗ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಟಿ20 ಲೀಗ್‌ನಲ್ಲಿ ತಂಡಗಳನ್ನು ಖರೀದಿಸಿದೆ. ಪೊಲಾರ್ಡ್ ಮತ್ತು ರಶೀದ್ ಈ ಲೀಗ್‌ಗಳಲ್ಲಿ ಮುಂಬೈ ಫ್ರಾಂಚೈಸಿಯ ಭಾಗವಾಗಿದ್ದಾರೆ.

ಮುಂಬೈ ಫ್ರಾಂಚೈಸಿ, ಯುಎಇ ಟಿ20 ಲೀಗ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಟಿ20 ಲೀಗ್‌ನಲ್ಲಿ ತಂಡಗಳನ್ನು ಖರೀದಿಸಿದೆ. ಪೊಲಾರ್ಡ್ ಮತ್ತು ರಶೀದ್ ಈ ಲೀಗ್‌ಗಳಲ್ಲಿ ಮುಂಬೈ ಫ್ರಾಂಚೈಸಿಯ ಭಾಗವಾಗಿದ್ದಾರೆ.

2 / 5
ಪೊಲಾರ್ಡ್ ಅವರನ್ನು ಯುಎಇ ಟಿ20 ಲೀಗ್ ತಂಡದ ಎಂಐ ಎಮಿರೇಟ್ಸ್‌ನ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಮುಂಬೈ ಫ್ರಾಂಚೈಸಿ ಶುಕ್ರವಾರ ಹೇಳಿಕೆ ನೀಡಿದೆ.

ಪೊಲಾರ್ಡ್ ಅವರನ್ನು ಯುಎಇ ಟಿ20 ಲೀಗ್ ತಂಡದ ಎಂಐ ಎಮಿರೇಟ್ಸ್‌ನ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಮುಂಬೈ ಫ್ರಾಂಚೈಸಿ ಶುಕ್ರವಾರ ಹೇಳಿಕೆ ನೀಡಿದೆ.

3 / 5
ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್‌ ತಂಡದ ಪರ ಆಡುವ ರಶೀದ್ ಖಾನ್ ಅವರನ್ನು ದಕ್ಷಿಣ ಆಫ್ರಿಕಾದ ಟಿ20 ಲೀಗ್‌ನಲ್ಲಿ ಮುಂಬೈ ಫ್ರಾಂಚೈಸಿ ಡ್ರಾಫ್ಟ್‌ನಲ್ಲಿ ಖರೀದಿಸಿತ್ತು. ಇದೀಗ ಅವರನ್ನು MI ಕೇಪ್ ಟೌನ್ ತಂಡದ ನಾಯಕರಾಗಿ ಆಯ್ಕೆ ಮಾಡಲಾಗಿದೆ.

ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್‌ ತಂಡದ ಪರ ಆಡುವ ರಶೀದ್ ಖಾನ್ ಅವರನ್ನು ದಕ್ಷಿಣ ಆಫ್ರಿಕಾದ ಟಿ20 ಲೀಗ್‌ನಲ್ಲಿ ಮುಂಬೈ ಫ್ರಾಂಚೈಸಿ ಡ್ರಾಫ್ಟ್‌ನಲ್ಲಿ ಖರೀದಿಸಿತ್ತು. ಇದೀಗ ಅವರನ್ನು MI ಕೇಪ್ ಟೌನ್ ತಂಡದ ನಾಯಕರಾಗಿ ಆಯ್ಕೆ ಮಾಡಲಾಗಿದೆ.

4 / 5
ಮುಂಬೈ ಫ್ರಾಂಚೈಸಿ ತಂಡವು ಐಪಿಎಲ್‌ನಲ್ಲಿ ಮಾಡಿದ ಸಾಧನೆಯನ್ನು ದಕ್ಷಿಣ ಆಫ್ರಿಕಾ ಮತ್ತು ಯುಎಇ ಲೀಗ್‌ಗಳಲ್ಲಿ ಮಾಡುತ್ತದೆಯಾ ಎಂಬುದನ್ನು ಈಗ ಕಾದುನೋಡಬೇಕಿದೆ.

ಮುಂಬೈ ಫ್ರಾಂಚೈಸಿ ತಂಡವು ಐಪಿಎಲ್‌ನಲ್ಲಿ ಮಾಡಿದ ಸಾಧನೆಯನ್ನು ದಕ್ಷಿಣ ಆಫ್ರಿಕಾ ಮತ್ತು ಯುಎಇ ಲೀಗ್‌ಗಳಲ್ಲಿ ಮಾಡುತ್ತದೆಯಾ ಎಂಬುದನ್ನು ಈಗ ಕಾದುನೋಡಬೇಕಿದೆ.

5 / 5
Follow us
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ