IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹಿಂಸಾಚಾರ; ಕೆಕೆಆರ್ ತಂಡಕ್ಕೆ ಭಾರತೀಯರಿಂದ ಹಿಡಿಶಾಪ
KKR IPL 2026: 2026ರ ಐಪಿಎಲ್ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿದ್ದಕ್ಕೆ ಭಾರತೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಕಾರಣ ನೆಟ್ಟಿಗರು ಕೆಕೆಆರ್ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶಗೊಂಡಿದ್ದು, ತಂಡವನ್ನು ಬಹಿಷ್ಕರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




