AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೇ ವಿನ್ನರ್… ಫೈನಲ್ ಪಂದ್ಯಕ್ಕೂ ಮೊದಲೇ ರೆಡಿಯಾಗಿತ್ತು KKR ತಂಡದ ಚಾಂಪಿಯನ್ಸ್ ಟಿ ಶರ್ಟ್

IPL 2024 KKR vs SRH: ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಚೆನ್ನೈನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಕೆಕೆಆರ್ ತಂಡವನ್ನು ಎಸ್​ಆರ್​ಹೆಚ್​ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿತು.

ಝಾಹಿರ್ ಯೂಸುಫ್
|

Updated on:May 27, 2024 | 1:52 PM

Share
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (IPL 2024) ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ 3ನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಂತಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (IPL 2024) ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ 3ನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಂತಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

1 / 5
ವಿಶೇಷ ಎಂದರೆ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್​ಗೆ ಪ್ರವೇಶಿಸುತ್ತಿದ್ದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಅಂದರೆ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟಕ್ಕೇರುವುದು ಕೆಕೆಆರ್​ ತಂಡದ ದೃಢ ನಂಬಿಕೆಯಾಗಿತ್ತು. ಈ ಆತ್ಮ ವಿಶ್ವಾಸದೊಂದಿಗೆ ಕೆಕೆಆರ್ ಮೊದಲೇ ಚಾಂಪಿಯನ್ಸ್ ಟ್ಯಾಗ್ ಲೈನ್​ ಹೊಂದಿರುವ ಟಿ ಶರ್ಟ್​ಗಳನ್ನು ಪ್ರಿಂಟ್ ಮಾಡಿಸಿಕೊಂಡಿದ್ದರು.

ವಿಶೇಷ ಎಂದರೆ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್​ಗೆ ಪ್ರವೇಶಿಸುತ್ತಿದ್ದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಅಂದರೆ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟಕ್ಕೇರುವುದು ಕೆಕೆಆರ್​ ತಂಡದ ದೃಢ ನಂಬಿಕೆಯಾಗಿತ್ತು. ಈ ಆತ್ಮ ವಿಶ್ವಾಸದೊಂದಿಗೆ ಕೆಕೆಆರ್ ಮೊದಲೇ ಚಾಂಪಿಯನ್ಸ್ ಟ್ಯಾಗ್ ಲೈನ್​ ಹೊಂದಿರುವ ಟಿ ಶರ್ಟ್​ಗಳನ್ನು ಪ್ರಿಂಟ್ ಮಾಡಿಸಿಕೊಂಡಿದ್ದರು.

2 / 5
ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲ್ಲುತ್ತಿದ್ದಂತೆ ಕೆಕೆಆರ್ ತಂಡದ ಕುಟುಂಬಸ್ಥರು ಚಾಂಪಿಯನ್ಸ್ ಟಿ ಶರ್ಟ್​ನೊಂದಿಗೆ ಮೈದಾನದಲ್ಲಿ ಕಾಣಿಸಿಕೊಂಡರು. ಇದೀಗ ಕೆಕೆಆರ್ ಚಾಂಪಿಯನ್ಸ್ ಟಿ ಶರ್ಟ್​ನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲ್ಲುತ್ತಿದ್ದಂತೆ ಕೆಕೆಆರ್ ತಂಡದ ಕುಟುಂಬಸ್ಥರು ಚಾಂಪಿಯನ್ಸ್ ಟಿ ಶರ್ಟ್​ನೊಂದಿಗೆ ಮೈದಾನದಲ್ಲಿ ಕಾಣಿಸಿಕೊಂಡರು. ಇದೀಗ ಕೆಕೆಆರ್ ಚಾಂಪಿಯನ್ಸ್ ಟಿ ಶರ್ಟ್​ನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಫೈನಲ್ ಪಂದ್ಯಕ್ಕೂ ಮುನ್ನ ಗೆದ್ದೇ ಗೆಲ್ಲುವೆವು ಎಂಬ ಅಚಲ ನಂಬಿಕೆಯಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆತ್ಮ ವಿಶ್ವಾಸಕ್ಕೆ ಚಾಂಪಿಯನ್ಸ್ ಟಿ ಶರ್ಟ್​ಗಳೇ ಸಾಕ್ಷಿ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಫೈನಲ್ ಪಂದ್ಯಕ್ಕೂ ಮುನ್ನ ಗೆದ್ದೇ ಗೆಲ್ಲುವೆವು ಎಂಬ ಅಚಲ ನಂಬಿಕೆಯಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆತ್ಮ ವಿಶ್ವಾಸಕ್ಕೆ ಚಾಂಪಿಯನ್ಸ್ ಟಿ ಶರ್ಟ್​ಗಳೇ ಸಾಕ್ಷಿ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

4 / 5
ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾಡ್ ತಂಡವು 18.3 ಓವರ್​​ಗಳಲ್ಲಿ 113 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ರಹಮಾನುಲ್ಲಾ ಗುರ್ಬಾಝ್ (39) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ (52) ಸಿಡಿಲಬ್ಬರದ ಅರ್ಧಶತಕ ಸಿಡಿಸಿದರು. ಈ ಮೂಲಕ ಕೆಕೆಆರ್ ತಂಡವು 10.3 ಓವರ್​ಗಳಲ್ಲಿ 114 ರನ್​ ಬಾರಿಸಿ ಭರ್ಜರಿ ಜಯ ಸಾಧಿಸಿತು.

ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾಡ್ ತಂಡವು 18.3 ಓವರ್​​ಗಳಲ್ಲಿ 113 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ರಹಮಾನುಲ್ಲಾ ಗುರ್ಬಾಝ್ (39) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ (52) ಸಿಡಿಲಬ್ಬರದ ಅರ್ಧಶತಕ ಸಿಡಿಸಿದರು. ಈ ಮೂಲಕ ಕೆಕೆಆರ್ ತಂಡವು 10.3 ಓವರ್​ಗಳಲ್ಲಿ 114 ರನ್​ ಬಾರಿಸಿ ಭರ್ಜರಿ ಜಯ ಸಾಧಿಸಿತು.

5 / 5

Published On - 1:51 pm, Mon, 27 May 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ