ನಾವೇ ವಿನ್ನರ್… ಫೈನಲ್ ಪಂದ್ಯಕ್ಕೂ ಮೊದಲೇ ರೆಡಿಯಾಗಿತ್ತು KKR ತಂಡದ ಚಾಂಪಿಯನ್ಸ್ ಟಿ ಶರ್ಟ್

IPL 2024 KKR vs SRH: ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಚೆನ್ನೈನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಕೆಕೆಆರ್ ತಂಡವನ್ನು ಎಸ್​ಆರ್​ಹೆಚ್​ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿತು.

|

Updated on:May 27, 2024 | 1:52 PM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (IPL 2024) ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ 3ನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಂತಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (IPL 2024) ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ 3ನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಂತಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

1 / 5
ವಿಶೇಷ ಎಂದರೆ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್​ಗೆ ಪ್ರವೇಶಿಸುತ್ತಿದ್ದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಅಂದರೆ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟಕ್ಕೇರುವುದು ಕೆಕೆಆರ್​ ತಂಡದ ದೃಢ ನಂಬಿಕೆಯಾಗಿತ್ತು. ಈ ಆತ್ಮ ವಿಶ್ವಾಸದೊಂದಿಗೆ ಕೆಕೆಆರ್ ಮೊದಲೇ ಚಾಂಪಿಯನ್ಸ್ ಟ್ಯಾಗ್ ಲೈನ್​ ಹೊಂದಿರುವ ಟಿ ಶರ್ಟ್​ಗಳನ್ನು ಪ್ರಿಂಟ್ ಮಾಡಿಸಿಕೊಂಡಿದ್ದರು.

ವಿಶೇಷ ಎಂದರೆ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್​ಗೆ ಪ್ರವೇಶಿಸುತ್ತಿದ್ದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಅಂದರೆ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟಕ್ಕೇರುವುದು ಕೆಕೆಆರ್​ ತಂಡದ ದೃಢ ನಂಬಿಕೆಯಾಗಿತ್ತು. ಈ ಆತ್ಮ ವಿಶ್ವಾಸದೊಂದಿಗೆ ಕೆಕೆಆರ್ ಮೊದಲೇ ಚಾಂಪಿಯನ್ಸ್ ಟ್ಯಾಗ್ ಲೈನ್​ ಹೊಂದಿರುವ ಟಿ ಶರ್ಟ್​ಗಳನ್ನು ಪ್ರಿಂಟ್ ಮಾಡಿಸಿಕೊಂಡಿದ್ದರು.

2 / 5
ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲ್ಲುತ್ತಿದ್ದಂತೆ ಕೆಕೆಆರ್ ತಂಡದ ಕುಟುಂಬಸ್ಥರು ಚಾಂಪಿಯನ್ಸ್ ಟಿ ಶರ್ಟ್​ನೊಂದಿಗೆ ಮೈದಾನದಲ್ಲಿ ಕಾಣಿಸಿಕೊಂಡರು. ಇದೀಗ ಕೆಕೆಆರ್ ಚಾಂಪಿಯನ್ಸ್ ಟಿ ಶರ್ಟ್​ನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲ್ಲುತ್ತಿದ್ದಂತೆ ಕೆಕೆಆರ್ ತಂಡದ ಕುಟುಂಬಸ್ಥರು ಚಾಂಪಿಯನ್ಸ್ ಟಿ ಶರ್ಟ್​ನೊಂದಿಗೆ ಮೈದಾನದಲ್ಲಿ ಕಾಣಿಸಿಕೊಂಡರು. ಇದೀಗ ಕೆಕೆಆರ್ ಚಾಂಪಿಯನ್ಸ್ ಟಿ ಶರ್ಟ್​ನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಫೈನಲ್ ಪಂದ್ಯಕ್ಕೂ ಮುನ್ನ ಗೆದ್ದೇ ಗೆಲ್ಲುವೆವು ಎಂಬ ಅಚಲ ನಂಬಿಕೆಯಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆತ್ಮ ವಿಶ್ವಾಸಕ್ಕೆ ಚಾಂಪಿಯನ್ಸ್ ಟಿ ಶರ್ಟ್​ಗಳೇ ಸಾಕ್ಷಿ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಫೈನಲ್ ಪಂದ್ಯಕ್ಕೂ ಮುನ್ನ ಗೆದ್ದೇ ಗೆಲ್ಲುವೆವು ಎಂಬ ಅಚಲ ನಂಬಿಕೆಯಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆತ್ಮ ವಿಶ್ವಾಸಕ್ಕೆ ಚಾಂಪಿಯನ್ಸ್ ಟಿ ಶರ್ಟ್​ಗಳೇ ಸಾಕ್ಷಿ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

4 / 5
ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾಡ್ ತಂಡವು 18.3 ಓವರ್​​ಗಳಲ್ಲಿ 113 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ರಹಮಾನುಲ್ಲಾ ಗುರ್ಬಾಝ್ (39) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ (52) ಸಿಡಿಲಬ್ಬರದ ಅರ್ಧಶತಕ ಸಿಡಿಸಿದರು. ಈ ಮೂಲಕ ಕೆಕೆಆರ್ ತಂಡವು 10.3 ಓವರ್​ಗಳಲ್ಲಿ 114 ರನ್​ ಬಾರಿಸಿ ಭರ್ಜರಿ ಜಯ ಸಾಧಿಸಿತು.

ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾಡ್ ತಂಡವು 18.3 ಓವರ್​​ಗಳಲ್ಲಿ 113 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ರಹಮಾನುಲ್ಲಾ ಗುರ್ಬಾಝ್ (39) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ (52) ಸಿಡಿಲಬ್ಬರದ ಅರ್ಧಶತಕ ಸಿಡಿಸಿದರು. ಈ ಮೂಲಕ ಕೆಕೆಆರ್ ತಂಡವು 10.3 ಓವರ್​ಗಳಲ್ಲಿ 114 ರನ್​ ಬಾರಿಸಿ ಭರ್ಜರಿ ಜಯ ಸಾಧಿಸಿತು.

5 / 5

Published On - 1:51 pm, Mon, 27 May 24

Follow us
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ