AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR Retention List for IPL 2025: ನಾಯಕನನ್ನೇ ಹೊರಗಿಟ್ಟ ಕೆಕೆಆರ್; ತಂಡದಲ್ಲೇ ಉಳಿದ 6 ಆಟಗಾರರು

Kolkata Knight Riders Retention Players List for IPL 2025: ಕಳೆದ ಆವೃತ್ತಿಯ ಚಾಂಪಿಯನ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಅತ್ಯಂತ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿದೆ. ತನ್ನ ಧಾರಣ ಪಟ್ಟಿಯಿಂದ ಘಟನಾಘಟಿಗಳನ್ನೇ ಕೈಬಿಟ್ಟಿರುವ ಶಾರುಖ್ ಫ್ರಾಂಚೈಸಿ, ತಂಡವನ್ನು ಚಾಂಪಿಯನ್ ಮಾಡಿದ್ದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈಬಿಟ್ಟಿದೆ.

ಪೃಥ್ವಿಶಂಕರ
|

Updated on:Oct 31, 2024 | 7:44 PM

Share
ಕಳೆದ ಆವೃತ್ತಿಯ ಚಾಂಪಿಯನ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಅತ್ಯಂತ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿದೆ. ತನ್ನ ಧಾರಣ ಪಟ್ಟಿಯಿಂದ ಘಟನಾಘಟಿಗಳನ್ನೇ ಕೈಬಿಟ್ಟಿರುವ ಶಾರುಖ್ ಫ್ರಾಂಚೈಸಿ, ತಂಡವನ್ನು ಚಾಂಪಿಯನ್ ಮಾಡಿದ್ದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈಬಿಟ್ಟಿದೆ. ಇನ್ನು ಕೆಕೆಆರ್ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಹರ್ಷಿತ್ ರಾಣಾ ಮತ್ತು ರಮಣದೀಪ್ ಸಿಂಗ್ ಸೇರಿದ್ದಾರೆ.

ಕಳೆದ ಆವೃತ್ತಿಯ ಚಾಂಪಿಯನ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಅತ್ಯಂತ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿದೆ. ತನ್ನ ಧಾರಣ ಪಟ್ಟಿಯಿಂದ ಘಟನಾಘಟಿಗಳನ್ನೇ ಕೈಬಿಟ್ಟಿರುವ ಶಾರುಖ್ ಫ್ರಾಂಚೈಸಿ, ತಂಡವನ್ನು ಚಾಂಪಿಯನ್ ಮಾಡಿದ್ದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈಬಿಟ್ಟಿದೆ. ಇನ್ನು ಕೆಕೆಆರ್ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಹರ್ಷಿತ್ ರಾಣಾ ಮತ್ತು ರಮಣದೀಪ್ ಸಿಂಗ್ ಸೇರಿದ್ದಾರೆ.

1 / 7
ಕಳೆದ ಎರಡು ಆವೃತ್ತಿಗಳಿಂದ ಕೆಕೆಆರ್ ತಂಡದ ಗೇಮ್ ಫಿನಿಶರ್ ಎನಿಸಿಕೊಂಡಿರುವ ಸ್ಫೋಟಕ ಎಡಗೈ ಬ್ಯಾಟ್ಸ್‌ಮನ್ ರಿಂಕು ಸಿಂಗ್ ಅವರನ್ನು ಶಾರೂಖ್ ತಂಡ 13 ಕೋಟಿ ರೂ. ನೀಡಿ ತಂಡದಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕಳೆದ ಎರಡು ಆವೃತ್ತಿಗಳಿಂದ ಕೆಕೆಆರ್ ತಂಡದ ಗೇಮ್ ಫಿನಿಶರ್ ಎನಿಸಿಕೊಂಡಿರುವ ಸ್ಫೋಟಕ ಎಡಗೈ ಬ್ಯಾಟ್ಸ್‌ಮನ್ ರಿಂಕು ಸಿಂಗ್ ಅವರನ್ನು ಶಾರೂಖ್ ತಂಡ 13 ಕೋಟಿ ರೂ. ನೀಡಿ ತಂಡದಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

2 / 7
ಎರಡನೇ ಆಯ್ಕೆಯಾಗಿ ತಂಡದಲ್ಲಿ ಉಳಿದಿಕೊಂಡಿರುವ ಗೂಗ್ಲಿ ಸ್ಪಿನ್ನರ್ ವರುಣ್ ಚಕ್ರವರ್ತಿಗೆ 12 ಕೋಟಿ ರೂ ವೇತನ ನೀಡಲಾಗಿದೆ.

ಎರಡನೇ ಆಯ್ಕೆಯಾಗಿ ತಂಡದಲ್ಲಿ ಉಳಿದಿಕೊಂಡಿರುವ ಗೂಗ್ಲಿ ಸ್ಪಿನ್ನರ್ ವರುಣ್ ಚಕ್ರವರ್ತಿಗೆ 12 ಕೋಟಿ ರೂ ವೇತನ ನೀಡಲಾಗಿದೆ.

3 / 7
ಮೂರನೇ ಆಯ್ಕೆಯಾಗಿ ಕೆಕೆಆರ್ ತಂಡದಲ್ಲಿ ಉಳಿದುಕೊಂಡಿರುವ ಆಲ್‌ರೌಂಡರ್ ಸುನೀಲ್ ನರೈನ್​ಗಾಗಿ 12 ಕೋಟಿ ರೂ. ವ್ಯಯಿಸಲಾಗಿದೆ. ನರೈನ್ ತಮ್ಮ ಮ್ಯಾಜಿಕಲ್ ಸ್ಪಿನ್ ಜೊತೆಗೆ ಬ್ಯಾಟಿಂಗ್​ನಲ್ಲೂ ತಂಡಕ್ಕೆ ಕೊಡುಗೆ ನೀಡಬಲ್ಲರು.

ಮೂರನೇ ಆಯ್ಕೆಯಾಗಿ ಕೆಕೆಆರ್ ತಂಡದಲ್ಲಿ ಉಳಿದುಕೊಂಡಿರುವ ಆಲ್‌ರೌಂಡರ್ ಸುನೀಲ್ ನರೈನ್​ಗಾಗಿ 12 ಕೋಟಿ ರೂ. ವ್ಯಯಿಸಲಾಗಿದೆ. ನರೈನ್ ತಮ್ಮ ಮ್ಯಾಜಿಕಲ್ ಸ್ಪಿನ್ ಜೊತೆಗೆ ಬ್ಯಾಟಿಂಗ್​ನಲ್ಲೂ ತಂಡಕ್ಕೆ ಕೊಡುಗೆ ನೀಡಬಲ್ಲರು.

4 / 7
ನಾಲ್ಕನೇ ಆಯ್ಕೆಯಾಗಿರುವ ಮತ್ತೊಬ್ಬ ಕೆರಿಬಿಯನ್ ಬೌಲಿಂಗ್ ಆಲ್‌ರೌಂಡರ್ ಆಂಡ್ರೆ ರಸೆಲ್​ಗೆ 12 ಕೋಟಿ ರೂ ವೇತನ ನೀಡಲಾಗಿದೆ. ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿರುವ ರಸೆಲ್, ಬೌಲಿಂಗ್‌ನಲ್ಲೂ ತಂಡಕ್ಕೆ ಕೊಡುಗೆ ನೀಡಬಲ್ಲರು.

ನಾಲ್ಕನೇ ಆಯ್ಕೆಯಾಗಿರುವ ಮತ್ತೊಬ್ಬ ಕೆರಿಬಿಯನ್ ಬೌಲಿಂಗ್ ಆಲ್‌ರೌಂಡರ್ ಆಂಡ್ರೆ ರಸೆಲ್​ಗೆ 12 ಕೋಟಿ ರೂ ವೇತನ ನೀಡಲಾಗಿದೆ. ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿರುವ ರಸೆಲ್, ಬೌಲಿಂಗ್‌ನಲ್ಲೂ ತಂಡಕ್ಕೆ ಕೊಡುಗೆ ನೀಡಬಲ್ಲರು.

5 / 7
ಐದನೇ ಆಯ್ಕೆಯಾಗಿ ಅನ್​ಕ್ಯಾಪ್ಡ್ ಆಟಗಾರನನ್ನು ಉಳಿಸಿಕೊಂಡಿರುವ ಕೆಕೆಆರ್, ಯುವ ವೇಗದ ಬೌಲರ್ ಹರ್ಷಿತ್ ರಾಣಾರನ್ನು 4 ಕೋಟಿ ರೂಗೆ ತಂಡದಲ್ಲಿ ಉಳಿಸಿಕೊಂಡಿದೆ. ರಾಣಾ ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡದಲ್ಲಿ ಆಯ್ಕೆಯಾಗಿದ್ದಾರೆ.

ಐದನೇ ಆಯ್ಕೆಯಾಗಿ ಅನ್​ಕ್ಯಾಪ್ಡ್ ಆಟಗಾರನನ್ನು ಉಳಿಸಿಕೊಂಡಿರುವ ಕೆಕೆಆರ್, ಯುವ ವೇಗದ ಬೌಲರ್ ಹರ್ಷಿತ್ ರಾಣಾರನ್ನು 4 ಕೋಟಿ ರೂಗೆ ತಂಡದಲ್ಲಿ ಉಳಿಸಿಕೊಂಡಿದೆ. ರಾಣಾ ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡದಲ್ಲಿ ಆಯ್ಕೆಯಾಗಿದ್ದಾರೆ.

6 / 7
ಆರನೇ ಆಯ್ಕೆಯಾಗಿ ಮತ್ತೊಬ್ಬ ಅನ್​ಕ್ಯಾಪ್ಡ್ ಆಟಗಾರ ತಂಡದಲ್ಲಿ ಉಳಿದುಕೊಂಡಿದ್ದು, ಯುವ ಬೌಲಿಂಗ್ ಆಲ್‌ರೌಂಡರ್ ರಮಣದೀಪ್ ಸಿಂಗ್​ರನ್ನು ಕೆಕೆಆರ್ ಅದೇ 4 ಕೋಟಿ ರೂಗೆ ತಂಡದಲ್ಲಿ ಉಳಿಸಿಕೊಂಡಿದೆ.

ಆರನೇ ಆಯ್ಕೆಯಾಗಿ ಮತ್ತೊಬ್ಬ ಅನ್​ಕ್ಯಾಪ್ಡ್ ಆಟಗಾರ ತಂಡದಲ್ಲಿ ಉಳಿದುಕೊಂಡಿದ್ದು, ಯುವ ಬೌಲಿಂಗ್ ಆಲ್‌ರೌಂಡರ್ ರಮಣದೀಪ್ ಸಿಂಗ್​ರನ್ನು ಕೆಕೆಆರ್ ಅದೇ 4 ಕೋಟಿ ರೂಗೆ ತಂಡದಲ್ಲಿ ಉಳಿಸಿಕೊಂಡಿದೆ.

7 / 7

Published On - 5:41 pm, Thu, 31 October 24

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?