AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಅಥಿಯಾ- ರಾಹುಲ್; ಆರತಕ್ಷತೆ ಎಲ್ಲಿ ನಡೆಯಲಿದೆ ಗೊತ್ತಾ?

KL Rahul Athiya Shetty Wedding: ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ.

TV9 Web
| Edited By: |

Updated on: Jan 23, 2023 | 10:47 AM

Share
ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವಿವಾಹ ಇಂದು ಅದ್ಧೂರಿಯಾಗಿ ಜರುಗಲಿದೆ. ಹಿಂದಿನ ದಿನದಿಂದಲೇ, ಅಂದರೆ ಜನವರಿ 22ರಿಂದಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವಿವಾಹ ಇಂದು ಅದ್ಧೂರಿಯಾಗಿ ಜರುಗಲಿದೆ. ಹಿಂದಿನ ದಿನದಿಂದಲೇ, ಅಂದರೆ ಜನವರಿ 22ರಿಂದಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

1 / 5
ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಗೆ ಸಕಲ ಸಿದ್ಧತೆಯೂ ಪೂರ್ಣಗೊಂಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಜೋಡಿ ಇಂದು ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯ ನಂತರ, ಈ ದಂಪತಿಗಳು ಸಂಜೆ 6:30 ರ ಸುಮಾರಿಗೆ ಪಾಪರಾಜಿಗಳ ಮುಂದೆ ಬರಲಿದ್ದಾರೆ ಎಂದು ವರದಿಯಾಗಿದೆ.

ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಗೆ ಸಕಲ ಸಿದ್ಧತೆಯೂ ಪೂರ್ಣಗೊಂಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಜೋಡಿ ಇಂದು ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯ ನಂತರ, ಈ ದಂಪತಿಗಳು ಸಂಜೆ 6:30 ರ ಸುಮಾರಿಗೆ ಪಾಪರಾಜಿಗಳ ಮುಂದೆ ಬರಲಿದ್ದಾರೆ ಎಂದು ವರದಿಯಾಗಿದೆ.

2 / 5
ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಮದುವೆಯ ಸಂಗೀತ ಕಾರ್ಯಕ್ರಮ ನಿನ್ನೆ ರಾತ್ರಿ ಅಂದರೆ ಭಾನುವಾರ ನಡೆಯಿತು. ಸಿಕ್ಕಿರುವ ಮಾಹಿತಿ ಪ್ರಕಾರ, ಈ ಜೋಡಿ ತಮ್ಮ ಮದುವೆಯಲ್ಲಿ ನೋ ಫೋನ್ ಪಾಲಿಸಿ ಕೂಡ ಇಟ್ಟುಕೊಂಡಿದ್ದಾರೆ. ಅದೇನೆಂದರೆ, ಮದುವೆಗೆ ಬರುವ ಅತಿಥಿಗಳು ಫೋನ್ ಇಲ್ಲದೆ ಮದುವೆಯಲ್ಲಿ ಹಾಜರಾಗಲಿದ್ದಾರೆ.

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಮದುವೆಯ ಸಂಗೀತ ಕಾರ್ಯಕ್ರಮ ನಿನ್ನೆ ರಾತ್ರಿ ಅಂದರೆ ಭಾನುವಾರ ನಡೆಯಿತು. ಸಿಕ್ಕಿರುವ ಮಾಹಿತಿ ಪ್ರಕಾರ, ಈ ಜೋಡಿ ತಮ್ಮ ಮದುವೆಯಲ್ಲಿ ನೋ ಫೋನ್ ಪಾಲಿಸಿ ಕೂಡ ಇಟ್ಟುಕೊಂಡಿದ್ದಾರೆ. ಅದೇನೆಂದರೆ, ಮದುವೆಗೆ ಬರುವ ಅತಿಥಿಗಳು ಫೋನ್ ಇಲ್ಲದೆ ಮದುವೆಯಲ್ಲಿ ಹಾಜರಾಗಲಿದ್ದಾರೆ.

3 / 5
ಅಥಿಯಾ ಮತ್ತು ಕೆಎಲ್ ರಾಹುಲ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಅತಿಥಿಗಳು ಬರಲಾರಂಭಿಸಿದ್ದು, ಈ ಮದುವೆಗೆ 100 ಮಂದಿ ಮಾತ್ರ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಹಿಂದಿನ ದಿನ ಸಂಗೀತ ಕಾರ್ಯಕ್ರಮದಲ್ಲಿ ಅರ್ಜುನ್ ಕಪೂರ್, ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಮತ್ತು ಖ್ಯಾತ ಛಾಯಾಗ್ರಾಹಕ ರೋಹನ್ ಶ್ರೇಷ್ಠಾ ಭಾಗವಹಿಸಿದ್ದರು.

ಅಥಿಯಾ ಮತ್ತು ಕೆಎಲ್ ರಾಹುಲ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಅತಿಥಿಗಳು ಬರಲಾರಂಭಿಸಿದ್ದು, ಈ ಮದುವೆಗೆ 100 ಮಂದಿ ಮಾತ್ರ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಹಿಂದಿನ ದಿನ ಸಂಗೀತ ಕಾರ್ಯಕ್ರಮದಲ್ಲಿ ಅರ್ಜುನ್ ಕಪೂರ್, ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಮತ್ತು ಖ್ಯಾತ ಛಾಯಾಗ್ರಾಹಕ ರೋಹನ್ ಶ್ರೇಷ್ಠಾ ಭಾಗವಹಿಸಿದ್ದರು.

4 / 5
ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪಾರ್ಟಿಯಲ್ಲಿ ಬಾಲಿವುಡ್ ತಾರೆಯರ ಜೊತೆಗೆ ರಾಜಕಾರಣಿಗಳು ಮತ್ತು ಉದ್ಯಮಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪಾರ್ಟಿಯಲ್ಲಿ ಬಾಲಿವುಡ್ ತಾರೆಯರ ಜೊತೆಗೆ ರಾಜಕಾರಣಿಗಳು ಮತ್ತು ಉದ್ಯಮಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ