AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಅಥಿಯಾ- ರಾಹುಲ್; ಆರತಕ್ಷತೆ ಎಲ್ಲಿ ನಡೆಯಲಿದೆ ಗೊತ್ತಾ?

KL Rahul Athiya Shetty Wedding: ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ.

TV9 Web
| Edited By: |

Updated on: Jan 23, 2023 | 10:47 AM

Share
ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವಿವಾಹ ಇಂದು ಅದ್ಧೂರಿಯಾಗಿ ಜರುಗಲಿದೆ. ಹಿಂದಿನ ದಿನದಿಂದಲೇ, ಅಂದರೆ ಜನವರಿ 22ರಿಂದಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವಿವಾಹ ಇಂದು ಅದ್ಧೂರಿಯಾಗಿ ಜರುಗಲಿದೆ. ಹಿಂದಿನ ದಿನದಿಂದಲೇ, ಅಂದರೆ ಜನವರಿ 22ರಿಂದಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

1 / 5
ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಗೆ ಸಕಲ ಸಿದ್ಧತೆಯೂ ಪೂರ್ಣಗೊಂಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಜೋಡಿ ಇಂದು ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯ ನಂತರ, ಈ ದಂಪತಿಗಳು ಸಂಜೆ 6:30 ರ ಸುಮಾರಿಗೆ ಪಾಪರಾಜಿಗಳ ಮುಂದೆ ಬರಲಿದ್ದಾರೆ ಎಂದು ವರದಿಯಾಗಿದೆ.

ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಗೆ ಸಕಲ ಸಿದ್ಧತೆಯೂ ಪೂರ್ಣಗೊಂಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಜೋಡಿ ಇಂದು ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯ ನಂತರ, ಈ ದಂಪತಿಗಳು ಸಂಜೆ 6:30 ರ ಸುಮಾರಿಗೆ ಪಾಪರಾಜಿಗಳ ಮುಂದೆ ಬರಲಿದ್ದಾರೆ ಎಂದು ವರದಿಯಾಗಿದೆ.

2 / 5
ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಮದುವೆಯ ಸಂಗೀತ ಕಾರ್ಯಕ್ರಮ ನಿನ್ನೆ ರಾತ್ರಿ ಅಂದರೆ ಭಾನುವಾರ ನಡೆಯಿತು. ಸಿಕ್ಕಿರುವ ಮಾಹಿತಿ ಪ್ರಕಾರ, ಈ ಜೋಡಿ ತಮ್ಮ ಮದುವೆಯಲ್ಲಿ ನೋ ಫೋನ್ ಪಾಲಿಸಿ ಕೂಡ ಇಟ್ಟುಕೊಂಡಿದ್ದಾರೆ. ಅದೇನೆಂದರೆ, ಮದುವೆಗೆ ಬರುವ ಅತಿಥಿಗಳು ಫೋನ್ ಇಲ್ಲದೆ ಮದುವೆಯಲ್ಲಿ ಹಾಜರಾಗಲಿದ್ದಾರೆ.

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಮದುವೆಯ ಸಂಗೀತ ಕಾರ್ಯಕ್ರಮ ನಿನ್ನೆ ರಾತ್ರಿ ಅಂದರೆ ಭಾನುವಾರ ನಡೆಯಿತು. ಸಿಕ್ಕಿರುವ ಮಾಹಿತಿ ಪ್ರಕಾರ, ಈ ಜೋಡಿ ತಮ್ಮ ಮದುವೆಯಲ್ಲಿ ನೋ ಫೋನ್ ಪಾಲಿಸಿ ಕೂಡ ಇಟ್ಟುಕೊಂಡಿದ್ದಾರೆ. ಅದೇನೆಂದರೆ, ಮದುವೆಗೆ ಬರುವ ಅತಿಥಿಗಳು ಫೋನ್ ಇಲ್ಲದೆ ಮದುವೆಯಲ್ಲಿ ಹಾಜರಾಗಲಿದ್ದಾರೆ.

3 / 5
ಅಥಿಯಾ ಮತ್ತು ಕೆಎಲ್ ರಾಹುಲ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಅತಿಥಿಗಳು ಬರಲಾರಂಭಿಸಿದ್ದು, ಈ ಮದುವೆಗೆ 100 ಮಂದಿ ಮಾತ್ರ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಹಿಂದಿನ ದಿನ ಸಂಗೀತ ಕಾರ್ಯಕ್ರಮದಲ್ಲಿ ಅರ್ಜುನ್ ಕಪೂರ್, ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಮತ್ತು ಖ್ಯಾತ ಛಾಯಾಗ್ರಾಹಕ ರೋಹನ್ ಶ್ರೇಷ್ಠಾ ಭಾಗವಹಿಸಿದ್ದರು.

ಅಥಿಯಾ ಮತ್ತು ಕೆಎಲ್ ರಾಹುಲ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಅತಿಥಿಗಳು ಬರಲಾರಂಭಿಸಿದ್ದು, ಈ ಮದುವೆಗೆ 100 ಮಂದಿ ಮಾತ್ರ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಹಿಂದಿನ ದಿನ ಸಂಗೀತ ಕಾರ್ಯಕ್ರಮದಲ್ಲಿ ಅರ್ಜುನ್ ಕಪೂರ್, ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಮತ್ತು ಖ್ಯಾತ ಛಾಯಾಗ್ರಾಹಕ ರೋಹನ್ ಶ್ರೇಷ್ಠಾ ಭಾಗವಹಿಸಿದ್ದರು.

4 / 5
ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪಾರ್ಟಿಯಲ್ಲಿ ಬಾಲಿವುಡ್ ತಾರೆಯರ ಜೊತೆಗೆ ರಾಜಕಾರಣಿಗಳು ಮತ್ತು ಉದ್ಯಮಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪಾರ್ಟಿಯಲ್ಲಿ ಬಾಲಿವುಡ್ ತಾರೆಯರ ಜೊತೆಗೆ ರಾಜಕಾರಣಿಗಳು ಮತ್ತು ಉದ್ಯಮಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?