AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಅಥಿಯಾ- ರಾಹುಲ್; ಆರತಕ್ಷತೆ ಎಲ್ಲಿ ನಡೆಯಲಿದೆ ಗೊತ್ತಾ?

KL Rahul Athiya Shetty Wedding: ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ.

TV9 Web
| Edited By: |

Updated on: Jan 23, 2023 | 10:47 AM

Share
ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವಿವಾಹ ಇಂದು ಅದ್ಧೂರಿಯಾಗಿ ಜರುಗಲಿದೆ. ಹಿಂದಿನ ದಿನದಿಂದಲೇ, ಅಂದರೆ ಜನವರಿ 22ರಿಂದಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವಿವಾಹ ಇಂದು ಅದ್ಧೂರಿಯಾಗಿ ಜರುಗಲಿದೆ. ಹಿಂದಿನ ದಿನದಿಂದಲೇ, ಅಂದರೆ ಜನವರಿ 22ರಿಂದಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

1 / 5
ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಗೆ ಸಕಲ ಸಿದ್ಧತೆಯೂ ಪೂರ್ಣಗೊಂಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಜೋಡಿ ಇಂದು ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯ ನಂತರ, ಈ ದಂಪತಿಗಳು ಸಂಜೆ 6:30 ರ ಸುಮಾರಿಗೆ ಪಾಪರಾಜಿಗಳ ಮುಂದೆ ಬರಲಿದ್ದಾರೆ ಎಂದು ವರದಿಯಾಗಿದೆ.

ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಗೆ ಸಕಲ ಸಿದ್ಧತೆಯೂ ಪೂರ್ಣಗೊಂಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಜೋಡಿ ಇಂದು ಸಂಜೆ 4 ಗಂಟೆಗೆ ಸಪ್ತಪದಿ ತುಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯ ನಂತರ, ಈ ದಂಪತಿಗಳು ಸಂಜೆ 6:30 ರ ಸುಮಾರಿಗೆ ಪಾಪರಾಜಿಗಳ ಮುಂದೆ ಬರಲಿದ್ದಾರೆ ಎಂದು ವರದಿಯಾಗಿದೆ.

2 / 5
ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಮದುವೆಯ ಸಂಗೀತ ಕಾರ್ಯಕ್ರಮ ನಿನ್ನೆ ರಾತ್ರಿ ಅಂದರೆ ಭಾನುವಾರ ನಡೆಯಿತು. ಸಿಕ್ಕಿರುವ ಮಾಹಿತಿ ಪ್ರಕಾರ, ಈ ಜೋಡಿ ತಮ್ಮ ಮದುವೆಯಲ್ಲಿ ನೋ ಫೋನ್ ಪಾಲಿಸಿ ಕೂಡ ಇಟ್ಟುಕೊಂಡಿದ್ದಾರೆ. ಅದೇನೆಂದರೆ, ಮದುವೆಗೆ ಬರುವ ಅತಿಥಿಗಳು ಫೋನ್ ಇಲ್ಲದೆ ಮದುವೆಯಲ್ಲಿ ಹಾಜರಾಗಲಿದ್ದಾರೆ.

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಮದುವೆಯ ಸಂಗೀತ ಕಾರ್ಯಕ್ರಮ ನಿನ್ನೆ ರಾತ್ರಿ ಅಂದರೆ ಭಾನುವಾರ ನಡೆಯಿತು. ಸಿಕ್ಕಿರುವ ಮಾಹಿತಿ ಪ್ರಕಾರ, ಈ ಜೋಡಿ ತಮ್ಮ ಮದುವೆಯಲ್ಲಿ ನೋ ಫೋನ್ ಪಾಲಿಸಿ ಕೂಡ ಇಟ್ಟುಕೊಂಡಿದ್ದಾರೆ. ಅದೇನೆಂದರೆ, ಮದುವೆಗೆ ಬರುವ ಅತಿಥಿಗಳು ಫೋನ್ ಇಲ್ಲದೆ ಮದುವೆಯಲ್ಲಿ ಹಾಜರಾಗಲಿದ್ದಾರೆ.

3 / 5
ಅಥಿಯಾ ಮತ್ತು ಕೆಎಲ್ ರಾಹುಲ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಅತಿಥಿಗಳು ಬರಲಾರಂಭಿಸಿದ್ದು, ಈ ಮದುವೆಗೆ 100 ಮಂದಿ ಮಾತ್ರ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಹಿಂದಿನ ದಿನ ಸಂಗೀತ ಕಾರ್ಯಕ್ರಮದಲ್ಲಿ ಅರ್ಜುನ್ ಕಪೂರ್, ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಮತ್ತು ಖ್ಯಾತ ಛಾಯಾಗ್ರಾಹಕ ರೋಹನ್ ಶ್ರೇಷ್ಠಾ ಭಾಗವಹಿಸಿದ್ದರು.

ಅಥಿಯಾ ಮತ್ತು ಕೆಎಲ್ ರಾಹುಲ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಅತಿಥಿಗಳು ಬರಲಾರಂಭಿಸಿದ್ದು, ಈ ಮದುವೆಗೆ 100 ಮಂದಿ ಮಾತ್ರ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಹಿಂದಿನ ದಿನ ಸಂಗೀತ ಕಾರ್ಯಕ್ರಮದಲ್ಲಿ ಅರ್ಜುನ್ ಕಪೂರ್, ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಮತ್ತು ಖ್ಯಾತ ಛಾಯಾಗ್ರಾಹಕ ರೋಹನ್ ಶ್ರೇಷ್ಠಾ ಭಾಗವಹಿಸಿದ್ದರು.

4 / 5
ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪಾರ್ಟಿಯಲ್ಲಿ ಬಾಲಿವುಡ್ ತಾರೆಯರ ಜೊತೆಗೆ ರಾಜಕಾರಣಿಗಳು ಮತ್ತು ಉದ್ಯಮಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಕ್ಕಿರುವ ಮಾಹಿತಿಯ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ವರದಿಗಳ ಪ್ರಕಾರ ಸುಮಾರು 3000 ಕ್ಕೂ ಹೆಚ್ಚು ಅತಿಥಿಗಳನ್ನು ಸ್ಟಾರ್-ಸ್ಟಡ್ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪಾರ್ಟಿಯಲ್ಲಿ ಬಾಲಿವುಡ್ ತಾರೆಯರ ಜೊತೆಗೆ ರಾಜಕಾರಣಿಗಳು ಮತ್ತು ಉದ್ಯಮಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ