ಮದುವೆ ಸುದ್ದಿಯ ನಡುವೆಯೇ ದುಬೈನಲ್ಲಿ ಹೊಸ ವರ್ಷವನ್ನು ಬರಮಾಡಿಕೊಂಡ ರಾಹುಲ್-ಅಥಿಯಾ; ಫೋಟೋ ನೋಡಿ

Athiya Shetty- KL Rahul: ಅಥಿಯಾ ಜೊತೆಗಿರುವ ರೊಮ್ಯಾಂಟಿಕ್ ಫೋಟೋಗಳನ್ನು ಕೆಎಲ್ ರಾಹುಲ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಕಪ್ಪು ಬಟ್ಟೆಯಲ್ಲಿ ಒಟ್ಟಿಗೆ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Jan 02, 2023 | 12:10 PM

ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿಯಂತೆ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಕೂಡ ದುಬೈನಲ್ಲಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಅವರ ಜೊತೆ ಗೆಳತಿ ಅಥಿಯಾ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದು, ಇಬ್ಬರೂ ಒಟ್ಟಿಗೆ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿಯಂತೆ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಕೂಡ ದುಬೈನಲ್ಲಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಅವರ ಜೊತೆ ಗೆಳತಿ ಅಥಿಯಾ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದು, ಇಬ್ಬರೂ ಒಟ್ಟಿಗೆ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

1 / 5
ಅಥಿಯಾ ಜೊತೆಗಿರುವ ರೊಮ್ಯಾಂಟಿಕ್ ಫೋಟೋಗಳನ್ನು ಕೆಎಲ್ ರಾಹುಲ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಕಪ್ಪು ಬಟ್ಟೆಯಲ್ಲಿ ಒಟ್ಟಿಗೆ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

ಅಥಿಯಾ ಜೊತೆಗಿರುವ ರೊಮ್ಯಾಂಟಿಕ್ ಫೋಟೋಗಳನ್ನು ಕೆಎಲ್ ರಾಹುಲ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಕಪ್ಪು ಬಟ್ಟೆಯಲ್ಲಿ ಒಟ್ಟಿಗೆ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

2 / 5
ಈ ಇಬ್ಬರ ಜೊತೆಗೆ ಅವರ ಆಪ್ತ ಸ್ನೇಹಿತರು ಕೂಡ ಅವರೊಂದಿಗಿದ್ದು, ಅವರ ಸ್ನೇಹಿತರು ಕೂಡ ಈ ಪ್ರೇಮ ಪಕ್ಷಿಗಳ ರೋಮ್ಯಾಂಟಿಕ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಇಬ್ಬರ ಜೊತೆಗೆ ಅವರ ಆಪ್ತ ಸ್ನೇಹಿತರು ಕೂಡ ಅವರೊಂದಿಗಿದ್ದು, ಅವರ ಸ್ನೇಹಿತರು ಕೂಡ ಈ ಪ್ರೇಮ ಪಕ್ಷಿಗಳ ರೋಮ್ಯಾಂಟಿಕ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಬಹಳ ದಿನಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ಇಷ್ಟರಲ್ಲೇ ಈ ಜೋಡಿಗಳು ಹಸಮಣೆ ಏರಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಬಹಳ ದಿನಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ಇಷ್ಟರಲ್ಲೇ ಈ ಜೋಡಿಗಳು ಹಸಮಣೆ ಏರಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

4 / 5
ತಮ್ಮ ಮದುವೆಗಾಗಿಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಕೆಎಲ್ ರಾಹುಲ್ ವಿಶ್ರಾಂತಿ ಕೋರಿದ್ದಾರೆ ಎಂಬುದು ಸುದ್ದಿ.

ತಮ್ಮ ಮದುವೆಗಾಗಿಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಕೆಎಲ್ ರಾಹುಲ್ ವಿಶ್ರಾಂತಿ ಕೋರಿದ್ದಾರೆ ಎಂಬುದು ಸುದ್ದಿ.

5 / 5

Published On - 12:10 pm, Mon, 2 January 23

Follow us
ಹಿರೇಮಠ ಅವರಿಗೆ ಡಾ ಮಂಜುನಾಥ್ ಒಬ್ಬ ಸಂಸದರೆಂದು ಗೊತ್ತಿಲ್ಲವೇ?
ಹಿರೇಮಠ ಅವರಿಗೆ ಡಾ ಮಂಜುನಾಥ್ ಒಬ್ಬ ಸಂಸದರೆಂದು ಗೊತ್ತಿಲ್ಲವೇ?
ಸರಣಿ ಅಪಘಾತ: ಬೆಂಗಳೂರಿನಲ್ಲಿ ನಾಲ್ಕೈದು ಕಿ.ಮೀ ಟ್ರಾಫಿಕ್ ಜಾಮ್..!
ಸರಣಿ ಅಪಘಾತ: ಬೆಂಗಳೂರಿನಲ್ಲಿ ನಾಲ್ಕೈದು ಕಿ.ಮೀ ಟ್ರಾಫಿಕ್ ಜಾಮ್..!
ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ದುಡ್ಡು ಎಗರಿಸಿದ ಕಳ್ಳ
ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ದುಡ್ಡು ಎಗರಿಸಿದ ಕಳ್ಳ
‘ನಾನು ಮಾಡಿಕೊಂಡ ತಪ್ಪುಗಳಿಗೇ ನಾನೇ ಹೊಣೆ’: ನಟ ಯೋಗಿ ನೇರ ಮಾತು
‘ನಾನು ಮಾಡಿಕೊಂಡ ತಪ್ಪುಗಳಿಗೇ ನಾನೇ ಹೊಣೆ’: ನಟ ಯೋಗಿ ನೇರ ಮಾತು
ಶಿವಪುರಿ ಬಳಿ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಪತನ; ಪೈಲಟ್‌ಗಳು ಸೇಫ್
ಶಿವಪುರಿ ಬಳಿ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಪತನ; ಪೈಲಟ್‌ಗಳು ಸೇಫ್
ಬೈಕ್ ಮಾಲೀಕ ಕಿರಣ್ ಕುಮಾರ್ ರೆಡ್ಡಿ ಮುಷ್ಟೂರಿನ ನಿವಾಸಿ
ಬೈಕ್ ಮಾಲೀಕ ಕಿರಣ್ ಕುಮಾರ್ ರೆಡ್ಡಿ ಮುಷ್ಟೂರಿನ ನಿವಾಸಿ
ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ಪರೀಕ್ಷಾ ಪೇ ಚರ್ಚಾಗೆ 3.5 ಕೋಟಿ ಜನರ ನೋಂದಣಿ; ಸಚಿವ ಧರ್ಮೇಂದ್ರ ಪ್ರಧಾನ್
ಪರೀಕ್ಷಾ ಪೇ ಚರ್ಚಾಗೆ 3.5 ಕೋಟಿ ಜನರ ನೋಂದಣಿ; ಸಚಿವ ಧರ್ಮೇಂದ್ರ ಪ್ರಧಾನ್
ಫೈನಾನ್ಸ್ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬಕ್ಕೆ ಅಶೋಕ ಸಾಂತ್ವನ
ಫೈನಾನ್ಸ್ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬಕ್ಕೆ ಅಶೋಕ ಸಾಂತ್ವನ
ನೆಹರೂ ಸರ್ಕಾರ ದೇವ್ ಆನಂದ್, ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ಮೋದಿ
ನೆಹರೂ ಸರ್ಕಾರ ದೇವ್ ಆನಂದ್, ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ಮೋದಿ