ಮದುವೆ ಸುದ್ದಿಯ ನಡುವೆಯೇ ದುಬೈನಲ್ಲಿ ಹೊಸ ವರ್ಷವನ್ನು ಬರಮಾಡಿಕೊಂಡ ರಾಹುಲ್-ಅಥಿಯಾ; ಫೋಟೋ ನೋಡಿ

Athiya Shetty- KL Rahul: ಅಥಿಯಾ ಜೊತೆಗಿರುವ ರೊಮ್ಯಾಂಟಿಕ್ ಫೋಟೋಗಳನ್ನು ಕೆಎಲ್ ರಾಹುಲ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಕಪ್ಪು ಬಟ್ಟೆಯಲ್ಲಿ ಒಟ್ಟಿಗೆ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Jan 02, 2023 | 12:10 PM

ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿಯಂತೆ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಕೂಡ ದುಬೈನಲ್ಲಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಅವರ ಜೊತೆ ಗೆಳತಿ ಅಥಿಯಾ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದು, ಇಬ್ಬರೂ ಒಟ್ಟಿಗೆ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿಯಂತೆ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಕೂಡ ದುಬೈನಲ್ಲಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಅವರ ಜೊತೆ ಗೆಳತಿ ಅಥಿಯಾ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದು, ಇಬ್ಬರೂ ಒಟ್ಟಿಗೆ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

1 / 5
ಅಥಿಯಾ ಜೊತೆಗಿರುವ ರೊಮ್ಯಾಂಟಿಕ್ ಫೋಟೋಗಳನ್ನು ಕೆಎಲ್ ರಾಹುಲ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಕಪ್ಪು ಬಟ್ಟೆಯಲ್ಲಿ ಒಟ್ಟಿಗೆ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

ಅಥಿಯಾ ಜೊತೆಗಿರುವ ರೊಮ್ಯಾಂಟಿಕ್ ಫೋಟೋಗಳನ್ನು ಕೆಎಲ್ ರಾಹುಲ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಕಪ್ಪು ಬಟ್ಟೆಯಲ್ಲಿ ಒಟ್ಟಿಗೆ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

2 / 5
ಈ ಇಬ್ಬರ ಜೊತೆಗೆ ಅವರ ಆಪ್ತ ಸ್ನೇಹಿತರು ಕೂಡ ಅವರೊಂದಿಗಿದ್ದು, ಅವರ ಸ್ನೇಹಿತರು ಕೂಡ ಈ ಪ್ರೇಮ ಪಕ್ಷಿಗಳ ರೋಮ್ಯಾಂಟಿಕ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಇಬ್ಬರ ಜೊತೆಗೆ ಅವರ ಆಪ್ತ ಸ್ನೇಹಿತರು ಕೂಡ ಅವರೊಂದಿಗಿದ್ದು, ಅವರ ಸ್ನೇಹಿತರು ಕೂಡ ಈ ಪ್ರೇಮ ಪಕ್ಷಿಗಳ ರೋಮ್ಯಾಂಟಿಕ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಬಹಳ ದಿನಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ಇಷ್ಟರಲ್ಲೇ ಈ ಜೋಡಿಗಳು ಹಸಮಣೆ ಏರಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಬಹಳ ದಿನಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ಇಷ್ಟರಲ್ಲೇ ಈ ಜೋಡಿಗಳು ಹಸಮಣೆ ಏರಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

4 / 5
ತಮ್ಮ ಮದುವೆಗಾಗಿಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಕೆಎಲ್ ರಾಹುಲ್ ವಿಶ್ರಾಂತಿ ಕೋರಿದ್ದಾರೆ ಎಂಬುದು ಸುದ್ದಿ.

ತಮ್ಮ ಮದುವೆಗಾಗಿಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಕೆಎಲ್ ರಾಹುಲ್ ವಿಶ್ರಾಂತಿ ಕೋರಿದ್ದಾರೆ ಎಂಬುದು ಸುದ್ದಿ.

5 / 5

Published On - 12:10 pm, Mon, 2 January 23

Follow us
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?