AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕುಲ್ದೀಪ್ ಯಾದವ್ ಕೈಬಿಟ್ಟ ಪ್ರಶ್ನೆಗೆ ಪಂದ್ಯ ಮುಗಿದ ಬಳಿಕ ಕೆಎಲ್ ರಾಹುಲ್ ನೀಡಿದ ಉತ್ತರವೇನು ಗೊತ್ತೇ?

Kuldeep Yadav: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ಭಾರತದ ನಾಯಕ ಕೆಎಲ್ ರಾಹುಲ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಆಡುವ ಬಳಗದಿಂದ ಹೊರಗಿಟ್ಟ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

TV9 Web
| Edited By: |

Updated on: Dec 26, 2022 | 9:53 AM

Share
ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟೆಸ್ಟ್​ನಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯನ್ನು 2-0 ಅಂತರದಿಂದ ಕ್ಲೀನ್​ಸ್ವೀಪ್ ಮಾಡಲಾಗಿದೆ. ಆದರೆ, ಎರಡನೇ ಟೆಸ್ಟ್ ಆರಂಭದ ಹೊತ್ತಿಗೆ ಪ್ಲೇಯಿಂಗ್ ಇಲೆವೆನ್ ಪ್ರಕಟಿಸುವಾಗ ಟೀಮ್ ಇಂಡಿಯಾ ತೆಗೆದುಕೊಂಡ ಒಂದು ನಿರ್ಧಾರ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.

ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟೆಸ್ಟ್​ನಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯನ್ನು 2-0 ಅಂತರದಿಂದ ಕ್ಲೀನ್​ಸ್ವೀಪ್ ಮಾಡಲಾಗಿದೆ. ಆದರೆ, ಎರಡನೇ ಟೆಸ್ಟ್ ಆರಂಭದ ಹೊತ್ತಿಗೆ ಪ್ಲೇಯಿಂಗ್ ಇಲೆವೆನ್ ಪ್ರಕಟಿಸುವಾಗ ಟೀಮ್ ಇಂಡಿಯಾ ತೆಗೆದುಕೊಂಡ ಒಂದು ನಿರ್ಧಾರ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.

1 / 7
ಮೊದಲ ಟೆಸ್ಟ್​ನಲ್ಲಿ ಅದ್ಭುತ ಪ್ರದರ್ಶನ ತೋರಿ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡ ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟು ಜಯದೇವ್ ಉನಾದ್ಕಟ್​ಗೆ ಸ್ಥಾನ ನೀಡಲಾಗಿತ್ತು. ಭಾರತದ ಈ ನಿರ್ಧಾರಕ್ಕೆ ಸಾಕಷ್ಟು ಟೀಕೆಗಳು ಕೇಳಿಬಂದವು, ಇದೀಗ ಪ್ಲೇಯಿಂಗ್​ ಇಲೆವೆನ್​ನಿಂದ ಕುಲ್ದೀಪ್ ಯಾದವ್​ರನ್ನು ಯಾಕೆ ಕೈಬಿಟ್ಟೆವು ಎಂಬುದಕ್ಕೆ ನಾಯಕ ಕೆಎಲ್ ರಾಹುಲ್ ಸ್ಪಷ್ಟನೆ ನೀಡಿದ್ದಾರೆ.

ಮೊದಲ ಟೆಸ್ಟ್​ನಲ್ಲಿ ಅದ್ಭುತ ಪ್ರದರ್ಶನ ತೋರಿ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡ ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟು ಜಯದೇವ್ ಉನಾದ್ಕಟ್​ಗೆ ಸ್ಥಾನ ನೀಡಲಾಗಿತ್ತು. ಭಾರತದ ಈ ನಿರ್ಧಾರಕ್ಕೆ ಸಾಕಷ್ಟು ಟೀಕೆಗಳು ಕೇಳಿಬಂದವು, ಇದೀಗ ಪ್ಲೇಯಿಂಗ್​ ಇಲೆವೆನ್​ನಿಂದ ಕುಲ್ದೀಪ್ ಯಾದವ್​ರನ್ನು ಯಾಕೆ ಕೈಬಿಟ್ಟೆವು ಎಂಬುದಕ್ಕೆ ನಾಯಕ ಕೆಎಲ್ ರಾಹುಲ್ ಸ್ಪಷ್ಟನೆ ನೀಡಿದ್ದಾರೆ.

2 / 7
ಗೆಲುವಿನ ಬಳಿಕ ಕೆಎಲ್ ರಾಹುಲ್ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಆಡುವ ಬಳಗದಿಂದ ಹೊರಗಿಟ್ಟ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗೆಲುವಿನ ಬಳಿಕ ಕೆಎಲ್ ರಾಹುಲ್ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಆಡುವ ಬಳಗದಿಂದ ಹೊರಗಿಟ್ಟ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

3 / 7
ಕುಲ್ದೀಪ್‌ ಕಳೆದ ಪಂದ್ಯದಲ್ಲಿ ನಮಗೆ ಜಯ ತಯಂದುಕೊಟ್ಟಿದ್ದರು. ಆದರೂ ಅವರನ್ನು 2ನೇ ಟೆಸ್ಟ್‌ನಿಂದ ಕೈಬಿಡುವಂತ್ತಾಗಿದ್ದು ಅತ್ಯಂತ ಕಠಿಣ ನಿರ್ಧಾರವಾಗಿತ್ತು. ಆದರೆ ಪಂದ್ಯದ ಮೊದಲ ದಿನ ಪಿಚ್‌ ಕಂಡಾಗ ಇದು ವೇಗಿಒಗಳು ಮತ್ತು ಸ್ಪಿನ್ನರ್ಸ್‌ ಇಬ್ಬರಿಗೂ ನೆರವಾಗುತ್ತದೆ ಎಂಬಂತೆ ಕಂಡುಬಂದಿತು. ಹೀಗಾಗಿ ಸಮತೋಲನ ತಂದುಕೊಳ್ಳಲು ನಾವು ಜಯದೇವ್‌ ಅವರನ್ನು ಆಯ್ಕೆ ಮಾಡಿಕೊಂಡೆವು - ಕೆಎಲ್ ರಾಹುಲ್.

ಕುಲ್ದೀಪ್‌ ಕಳೆದ ಪಂದ್ಯದಲ್ಲಿ ನಮಗೆ ಜಯ ತಯಂದುಕೊಟ್ಟಿದ್ದರು. ಆದರೂ ಅವರನ್ನು 2ನೇ ಟೆಸ್ಟ್‌ನಿಂದ ಕೈಬಿಡುವಂತ್ತಾಗಿದ್ದು ಅತ್ಯಂತ ಕಠಿಣ ನಿರ್ಧಾರವಾಗಿತ್ತು. ಆದರೆ ಪಂದ್ಯದ ಮೊದಲ ದಿನ ಪಿಚ್‌ ಕಂಡಾಗ ಇದು ವೇಗಿಒಗಳು ಮತ್ತು ಸ್ಪಿನ್ನರ್ಸ್‌ ಇಬ್ಬರಿಗೂ ನೆರವಾಗುತ್ತದೆ ಎಂಬಂತೆ ಕಂಡುಬಂದಿತು. ಹೀಗಾಗಿ ಸಮತೋಲನ ತಂದುಕೊಳ್ಳಲು ನಾವು ಜಯದೇವ್‌ ಅವರನ್ನು ಆಯ್ಕೆ ಮಾಡಿಕೊಂಡೆವು - ಕೆಎಲ್ ರಾಹುಲ್.

4 / 7
ಎರಡನೇ ಟೆಸ್ಟ್ ಪಂದ್ಯದಲ್ಲಿ ಕುಲ್ದೀಪ್ ಯಾದವ ಅವರನ್ನು ಹೊರಗಿಟ್ಟ ನಿರ್ಧಾರದ ಬಗ್ಗೆ ತಮಗೆ ಯಾವುದೇ ಪಶ್ಚಾತಾಪವಿಲ್ಲ, ತಂಡದ ಸಮತೋಲನದ ದೃಷ್ಟಿಯಿಂದ ಇಂಥಾ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂಬುದು ಕೆಎಲ್ ರಾಹುಲ್ ಅವರ ಮಾತಾಗಿತ್ತು.

ಎರಡನೇ ಟೆಸ್ಟ್ ಪಂದ್ಯದಲ್ಲಿ ಕುಲ್ದೀಪ್ ಯಾದವ ಅವರನ್ನು ಹೊರಗಿಟ್ಟ ನಿರ್ಧಾರದ ಬಗ್ಗೆ ತಮಗೆ ಯಾವುದೇ ಪಶ್ಚಾತಾಪವಿಲ್ಲ, ತಂಡದ ಸಮತೋಲನದ ದೃಷ್ಟಿಯಿಂದ ಇಂಥಾ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂಬುದು ಕೆಎಲ್ ರಾಹುಲ್ ಅವರ ಮಾತಾಗಿತ್ತು.

5 / 7
ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಹೊರತಾಗಿಯೂ ಕುಲ್ದೀಪ್​ಗೆ ಆಡುವ ಬಳಗದಲ್ಲಿ ಸ್ಥಾನ ದೊರೆಯದ ಕಾರಣದಿಂದಾಗಿ ಟೀಮ್ ಇಂಡಿಯಾ ನಿರ್ಧಾರದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿತ್ತು. ಸುನಿಲ್ ಗವಾಸ್ಕರ್, ಹರ್ಭಜನ್ ಸಿಂಗ್ ಸೇರಿದಂತೆ ಅನೇಕ ಮಾಜಿ ಕ್ರಿಕೆಟಿಗರು ಈ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದರು.

ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಹೊರತಾಗಿಯೂ ಕುಲ್ದೀಪ್​ಗೆ ಆಡುವ ಬಳಗದಲ್ಲಿ ಸ್ಥಾನ ದೊರೆಯದ ಕಾರಣದಿಂದಾಗಿ ಟೀಮ್ ಇಂಡಿಯಾ ನಿರ್ಧಾರದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿತ್ತು. ಸುನಿಲ್ ಗವಾಸ್ಕರ್, ಹರ್ಭಜನ್ ಸಿಂಗ್ ಸೇರಿದಂತೆ ಅನೇಕ ಮಾಜಿ ಕ್ರಿಕೆಟಿಗರು ಈ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದರು.

6 / 7
ಕುಲ್ದೀಪ್ ಯಾದವ್ ಜಾಗಕ್ಕೆ ಬಂದ ಜಯದೇವ್ ಉನಾದ್ಕಟ್ ಬರೋಬ್ಬರಿ 12 ವರ್ಷಗಳ ಬಳಿಕ ಭಾರತ ಟೆಸ್ಟ್ ಪರ ಪ್ಲೇಯಿಂಗ್ XIನಲ್ಲಿ ಸ್ಥಾನ ಪಡೆದುಕೊಂಡರು. 2010ರಲ್ಲಿಯೇ ಇವರು ಭಾರತ ತಂಡದ ಟೆಸ್ಟ್‌ಗೆ ಕ್ರಿಕೆಟ್‌ ಪದಾರ್ಪಣೆ ಮಾಡಿದ್ದರು.

ಕುಲ್ದೀಪ್ ಯಾದವ್ ಜಾಗಕ್ಕೆ ಬಂದ ಜಯದೇವ್ ಉನಾದ್ಕಟ್ ಬರೋಬ್ಬರಿ 12 ವರ್ಷಗಳ ಬಳಿಕ ಭಾರತ ಟೆಸ್ಟ್ ಪರ ಪ್ಲೇಯಿಂಗ್ XIನಲ್ಲಿ ಸ್ಥಾನ ಪಡೆದುಕೊಂಡರು. 2010ರಲ್ಲಿಯೇ ಇವರು ಭಾರತ ತಂಡದ ಟೆಸ್ಟ್‌ಗೆ ಕ್ರಿಕೆಟ್‌ ಪದಾರ್ಪಣೆ ಮಾಡಿದ್ದರು.

7 / 7
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!