AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ ಟೆಸ್ಟ್​ ಕ್ರಿಕೆಟ್​ಗೆ 34ನೇ ನಾಯಕ ನಮ್ಮ ರಾಹುಲ್; ಕರ್ನಾಟಕದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆ!

IND vs SA: KL ರಾಹುಲ್ ಭಾರತದ 34 ನೇ ಟೆಸ್ಟ್ ನಾಯಕರಾಗಿದ್ದಾರೆ. ಅದೇ ಸಮಯದಲ್ಲಿ, 13 ವರ್ಷಗಳ ನಂತರ ಕರ್ನಾಟಕದ ಆಟಗಾರನಿಗೆ ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ನೀಡಲಾಗಿದೆ. ಕೆಎಲ್ ರಾಹುಲ್ ಟೆಸ್ಟ್ ನಾಯಕರಾಗಿರುವ ಕರ್ನಾಟಕದ ನಾಲ್ಕನೇ ಆಟಗಾರ.

TV9 Web
| Updated By: ಪೃಥ್ವಿಶಂಕರ

Updated on: Jan 03, 2022 | 2:44 PM

ದಕ್ಷಿಣ ಆಫ್ರಿಕಾ ವಿರುದ್ಧದ ಜೋಹಾನ್ಸ್‌ಬರ್ಗ್ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತಕ್ಕೆ ಟೆಸ್ಟ್ ಸರಣಿಯನ್ನು ಗೆದ್ದು ಇತಿಹಾಸವನ್ನು ಸೃಷ್ಟಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಅವರು ಈ ಟೆಸ್ಟ್‌ನಲ್ಲಿ ಆಡುವುದಿಲ್ಲ ಎಂಬ ಸುದ್ದಿ ಬಂದಾಗ ಈ ಭರವಸೆಗೆ ದೊಡ್ಡ ಹಿನ್ನಡೆಯಾಯಿತು. ಇದೀಗ ವಿರಾಟ್ ಅನುಪಸ್ಥಿತಿಯ ನೇರ ಲಾಭವು ಟೆಸ್ಟ್ ನಾಯಕತ್ವದಲ್ಲಿ ಪದಾರ್ಪಣೆ ಮಾಡುವ ಅವಕಾಶ ಪಡೆದ ಕೆಎಲ್ ರಾಹುಲ್ ಪಾಲಾಯಿತು.

ದಕ್ಷಿಣ ಆಫ್ರಿಕಾ ವಿರುದ್ಧದ ಜೋಹಾನ್ಸ್‌ಬರ್ಗ್ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತಕ್ಕೆ ಟೆಸ್ಟ್ ಸರಣಿಯನ್ನು ಗೆದ್ದು ಇತಿಹಾಸವನ್ನು ಸೃಷ್ಟಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಅವರು ಈ ಟೆಸ್ಟ್‌ನಲ್ಲಿ ಆಡುವುದಿಲ್ಲ ಎಂಬ ಸುದ್ದಿ ಬಂದಾಗ ಈ ಭರವಸೆಗೆ ದೊಡ್ಡ ಹಿನ್ನಡೆಯಾಯಿತು. ಇದೀಗ ವಿರಾಟ್ ಅನುಪಸ್ಥಿತಿಯ ನೇರ ಲಾಭವು ಟೆಸ್ಟ್ ನಾಯಕತ್ವದಲ್ಲಿ ಪದಾರ್ಪಣೆ ಮಾಡುವ ಅವಕಾಶ ಪಡೆದ ಕೆಎಲ್ ರಾಹುಲ್ ಪಾಲಾಯಿತು.

1 / 5
KL ರಾಹುಲ್ ಭಾರತದ 34 ನೇ ಟೆಸ್ಟ್ ನಾಯಕರಾಗಿದ್ದಾರೆ. ಅದೇ ಸಮಯದಲ್ಲಿ, 13 ವರ್ಷಗಳ ನಂತರ ಕರ್ನಾಟಕದ ಆಟಗಾರನಿಗೆ ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ನೀಡಲಾಗಿದೆ. ಕೆಎಲ್ ರಾಹುಲ್ ಟೆಸ್ಟ್ ನಾಯಕರಾಗಿರುವ ಕರ್ನಾಟಕದ ನಾಲ್ಕನೇ ಆಟಗಾರ.

KL ರಾಹುಲ್ ಭಾರತದ 34 ನೇ ಟೆಸ್ಟ್ ನಾಯಕರಾಗಿದ್ದಾರೆ. ಅದೇ ಸಮಯದಲ್ಲಿ, 13 ವರ್ಷಗಳ ನಂತರ ಕರ್ನಾಟಕದ ಆಟಗಾರನಿಗೆ ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ನೀಡಲಾಗಿದೆ. ಕೆಎಲ್ ರಾಹುಲ್ ಟೆಸ್ಟ್ ನಾಯಕರಾಗಿರುವ ಕರ್ನಾಟಕದ ನಾಲ್ಕನೇ ಆಟಗಾರ.

2 / 5
ಕೆಎಲ್ ರಾಹುಲ್ ಗಿಂತ ಮೊದಲು 1980ರಲ್ಲಿ ಗುಂಡಪ್ಪ ವಿಶ್ವನಾಥ್ 2 ಟೆಸ್ಟ್, 2003ರಿಂದ 2007ರ ನಡುವೆ ರಾಹುಲ್ ದ್ರಾವಿಡ್ 25 ಟೆಸ್ಟ್ ಹಾಗೂ 2007-08ರಲ್ಲಿ ಅನಿಲ್ ಕುಂಬ್ಳೆ 14 ಟೆಸ್ಟ್ ನಾಯಕರಾಗಿದ್ದರು.

ಕೆಎಲ್ ರಾಹುಲ್ ಗಿಂತ ಮೊದಲು 1980ರಲ್ಲಿ ಗುಂಡಪ್ಪ ವಿಶ್ವನಾಥ್ 2 ಟೆಸ್ಟ್, 2003ರಿಂದ 2007ರ ನಡುವೆ ರಾಹುಲ್ ದ್ರಾವಿಡ್ 25 ಟೆಸ್ಟ್ ಹಾಗೂ 2007-08ರಲ್ಲಿ ಅನಿಲ್ ಕುಂಬ್ಳೆ 14 ಟೆಸ್ಟ್ ನಾಯಕರಾಗಿದ್ದರು.

3 / 5
KL ರಾಹುಲ್ ಅವರು ತಮ್ಮ ಟೆಸ್ಟ್ ನಾಯಕತ್ವವನ್ನು ಭಾರತಕ್ಕೆ ಪಾದಾರ್ಪಣೆ ಮಾಡುವ ಮೂಲಕ ಎಂಎಸ್ ಧೋನಿಯನ್ನು ಸರಿಗಟ್ಟಿದ್ದಾರೆ. ಈ ಸಮೀಕರಣವು ಕಡಿಮೆ ಪ್ರಥಮ ದರ್ಜೆ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ ನಂತರ ಭಾರತಕ್ಕೆ ಟೆಸ್ಟ್ ನಾಯಕತ್ವದ ಪದಾರ್ಪಣೆ ಮಾಡಲು ಸಂಬಂಧಿಸಿದೆ. ಟೆಸ್ಟ್‌ನಲ್ಲಿ ಭಾರತದ ನಾಯಕತ್ವವನ್ನು ವಹಿಸಿಕೊಳ್ಳುವ ಮೊದಲು, ರಾಹುಲ್ ಕೂಡ ಕೇವಲ 1 ಪ್ರಥಮ ದರ್ಜೆ ಪಂದ್ಯದಲ್ಲಿ ಧೋನಿಯಂತೆ ನಾಯಕರಾಗಿದ್ದರು. ಈ ಪ್ರಕರಣದ ದಾಖಲೆ ಅಜಿಂಕ್ಯ ರಹಾನೆ ಅವರದ್ದಾಗಿದೆ, ಅವರು ಪ್ರಥಮ ದರ್ಜೆಯಲ್ಲಿ ನಾಯಕತ್ವದ ಯಾವುದೇ ದಾಖಲೆಯನ್ನು ಹೊಂದದ್ದೆ ಭಾರತಕ್ಕೆ ಟೆಸ್ಟ್ ನಾಯಕತ್ವದ ಪದಾರ್ಪಣೆ ಮಾಡಿದರು.

KL ರಾಹುಲ್ ಅವರು ತಮ್ಮ ಟೆಸ್ಟ್ ನಾಯಕತ್ವವನ್ನು ಭಾರತಕ್ಕೆ ಪಾದಾರ್ಪಣೆ ಮಾಡುವ ಮೂಲಕ ಎಂಎಸ್ ಧೋನಿಯನ್ನು ಸರಿಗಟ್ಟಿದ್ದಾರೆ. ಈ ಸಮೀಕರಣವು ಕಡಿಮೆ ಪ್ರಥಮ ದರ್ಜೆ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ ನಂತರ ಭಾರತಕ್ಕೆ ಟೆಸ್ಟ್ ನಾಯಕತ್ವದ ಪದಾರ್ಪಣೆ ಮಾಡಲು ಸಂಬಂಧಿಸಿದೆ. ಟೆಸ್ಟ್‌ನಲ್ಲಿ ಭಾರತದ ನಾಯಕತ್ವವನ್ನು ವಹಿಸಿಕೊಳ್ಳುವ ಮೊದಲು, ರಾಹುಲ್ ಕೂಡ ಕೇವಲ 1 ಪ್ರಥಮ ದರ್ಜೆ ಪಂದ್ಯದಲ್ಲಿ ಧೋನಿಯಂತೆ ನಾಯಕರಾಗಿದ್ದರು. ಈ ಪ್ರಕರಣದ ದಾಖಲೆ ಅಜಿಂಕ್ಯ ರಹಾನೆ ಅವರದ್ದಾಗಿದೆ, ಅವರು ಪ್ರಥಮ ದರ್ಜೆಯಲ್ಲಿ ನಾಯಕತ್ವದ ಯಾವುದೇ ದಾಖಲೆಯನ್ನು ಹೊಂದದ್ದೆ ಭಾರತಕ್ಕೆ ಟೆಸ್ಟ್ ನಾಯಕತ್ವದ ಪದಾರ್ಪಣೆ ಮಾಡಿದರು.

4 / 5
ವಿರಾಟ್ ಕೊಹ್ಲಿ ಬದಲಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ತಂಡದ ನಾಯಕತ್ವವನ್ನು ಪಡೆದ ನಂತರ, ರಾಹುಲ್, "ಇದು ಪ್ರತಿಯೊಬ್ಬ ಆಟಗಾರನ ಕನಸು. ನಾನು ನನ್ನ ಅತ್ಯುತ್ತಮ ಪ್ರದರ್ಶನ ನೀಡುತ್ತೇನೆ ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದರು.

ವಿರಾಟ್ ಕೊಹ್ಲಿ ಬದಲಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ತಂಡದ ನಾಯಕತ್ವವನ್ನು ಪಡೆದ ನಂತರ, ರಾಹುಲ್, "ಇದು ಪ್ರತಿಯೊಬ್ಬ ಆಟಗಾರನ ಕನಸು. ನಾನು ನನ್ನ ಅತ್ಯುತ್ತಮ ಪ್ರದರ್ಶನ ನೀಡುತ್ತೇನೆ ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದರು.

5 / 5
Follow us
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ