AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ

KL Rahul: ಎನ್​ಸಿಎನಲ್ಲಿ ತಮ್ಮ ಫಿಟ್​ನೆಸ್​ಗಾಗಿ ಕಸರತ್ತನ್ನು ಆರಂಭಿಸಿರುವ ಕೆಎಲ್ ರಾಹುಲ್ ಶೀಘ್ರದಲ್ಲೇ ಟೀಮ್ ಇಂಡಿಯಾಗೆ ಮರಳುವ ವಿಶ್ವಾಸದಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 18, 2023 | 9:23 PM

Share
ಐಪಿಎಲ್ ವೇಳೆ ಗಾಯಗೊಂಡಿದ್ದ ಕರ್ನಾಟಕದ ಆಟಗಾರ ಕೆಎಲ್ ರಾಹುಲ್ (KL Rahul) ಕಳೆದ ಕೆಲ ತಿಂಗಳುಗಳಿಂದ ಟೀಮ್ ಇಂಡಿಯಾದಿಂದ (Team India) ಹೊರಗುಳಿದಿದ್ದಾರೆ.

ಐಪಿಎಲ್ ವೇಳೆ ಗಾಯಗೊಂಡಿದ್ದ ಕರ್ನಾಟಕದ ಆಟಗಾರ ಕೆಎಲ್ ರಾಹುಲ್ (KL Rahul) ಕಳೆದ ಕೆಲ ತಿಂಗಳುಗಳಿಂದ ಟೀಮ್ ಇಂಡಿಯಾದಿಂದ (Team India) ಹೊರಗುಳಿದಿದ್ದಾರೆ.

1 / 7
ಆರ್​ಸಿಬಿ (RCB) ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಹೀಗಾಗಿ ಅರ್ಧದಲ್ಲೇ ಐಪಿಎಲ್​ನಿಂದ ಹೊರಗುಳಿದಿದ್ದರು.

ಆರ್​ಸಿಬಿ (RCB) ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಹೀಗಾಗಿ ಅರ್ಧದಲ್ಲೇ ಐಪಿಎಲ್​ನಿಂದ ಹೊರಗುಳಿದಿದ್ದರು.

2 / 7
ಆ ಬಳಿಕ ಲಂಡನ್​ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕೆಎಲ್​ಆರ್ ಭಾರತಕ್ಕೆ ಮರಳಿ ವಿಶ್ರಾಂತಿಯಲ್ಲಿದ್ದರು. ಇದೀಗ ವಿಶ್ರಾಂತಿ ಪೂರ್ಣಗೊಳಿಸಿರುವ ರಾಹುಲ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಆ ಬಳಿಕ ಲಂಡನ್​ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕೆಎಲ್​ಆರ್ ಭಾರತಕ್ಕೆ ಮರಳಿ ವಿಶ್ರಾಂತಿಯಲ್ಲಿದ್ದರು. ಇದೀಗ ವಿಶ್ರಾಂತಿ ಪೂರ್ಣಗೊಳಿಸಿರುವ ರಾಹುಲ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕಾಣಿಸಿಕೊಂಡಿದ್ದಾರೆ.

3 / 7
ಎನ್​ಸಿಎನಲ್ಲಿ ತಮ್ಮ ಫಿಟ್​ನೆಸ್​ಗಾಗಿ ಕಸರತ್ತನ್ನು ಆರಂಭಿಸಿರುವ ಕೆಎಲ್ ರಾಹುಲ್ ಶೀಘ್ರದಲ್ಲೇ ಟೀಮ್ ಇಂಡಿಯಾಗೆ ಮರಳುವ ವಿಶ್ವಾಸದಲ್ಲಿದ್ದಾರೆ. ಇದಾಗ್ಯೂ ವೆಸ್ಟ್ ಇಂಡೀಸ್​ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಎನ್​ಸಿಎನಲ್ಲಿ ತಮ್ಮ ಫಿಟ್​ನೆಸ್​ಗಾಗಿ ಕಸರತ್ತನ್ನು ಆರಂಭಿಸಿರುವ ಕೆಎಲ್ ರಾಹುಲ್ ಶೀಘ್ರದಲ್ಲೇ ಟೀಮ್ ಇಂಡಿಯಾಗೆ ಮರಳುವ ವಿಶ್ವಾಸದಲ್ಲಿದ್ದಾರೆ. ಇದಾಗ್ಯೂ ವೆಸ್ಟ್ ಇಂಡೀಸ್​ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

4 / 7
ಅಂದರೆ ಕೆಎಲ್ ರಾಹುಲ್ ಇನ್ನೊಂದು ತಿಂಗಳು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿ ತೊಡಗಿಸಿಕೊಳ್ಳಲಿದ್ದು, ಆ ಬಳಿಕವಷ್ಟೇ ಮೈದಾನಕ್ಕೆ ಮರಳಲಿದ್ದಾರೆ. ಅಂದರೆ ಆಗಸ್ಟ್ ವೇಳೆಗೆ ಕೆಎಲ್​ಆರ್​ ಸಂಪೂರ್ಣ ಫಿಟ್​ ಆಗುವ ವಿಶ್ವಾಸದಲ್ಲಿದ್ದಾರೆ.

ಅಂದರೆ ಕೆಎಲ್ ರಾಹುಲ್ ಇನ್ನೊಂದು ತಿಂಗಳು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿ ತೊಡಗಿಸಿಕೊಳ್ಳಲಿದ್ದು, ಆ ಬಳಿಕವಷ್ಟೇ ಮೈದಾನಕ್ಕೆ ಮರಳಲಿದ್ದಾರೆ. ಅಂದರೆ ಆಗಸ್ಟ್ ವೇಳೆಗೆ ಕೆಎಲ್​ಆರ್​ ಸಂಪೂರ್ಣ ಫಿಟ್​ ಆಗುವ ವಿಶ್ವಾಸದಲ್ಲಿದ್ದಾರೆ.

5 / 7
ಇತ್ತ ಆಗಸ್ಟ್ 31 ರಿಂದ ಏಷ್ಯಾಕಪ್ ಟೂರ್ನಿ ಪ್ರಾರಂಭವಾಗಲಿದೆ. ಈ ವೇಳೆಗೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮೈದಾನಕ್ಕಿಳಿಯುವ ವಿಶ್ವಾಸ ಹೊಂದಿದ್ದಾರೆ. ಹೀಗಾಗಿ ಏಷ್ಯಾಕಪ್ ತಂಡದ ಆಯ್ಕೆಗೆ ಕೆಎಲ್ ರಾಹುಲ್ ಲಭ್ಯರಿರಲಿದ್ದಾರೆ.

ಇತ್ತ ಆಗಸ್ಟ್ 31 ರಿಂದ ಏಷ್ಯಾಕಪ್ ಟೂರ್ನಿ ಪ್ರಾರಂಭವಾಗಲಿದೆ. ಈ ವೇಳೆಗೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮೈದಾನಕ್ಕಿಳಿಯುವ ವಿಶ್ವಾಸ ಹೊಂದಿದ್ದಾರೆ. ಹೀಗಾಗಿ ಏಷ್ಯಾಕಪ್ ತಂಡದ ಆಯ್ಕೆಗೆ ಕೆಎಲ್ ರಾಹುಲ್ ಲಭ್ಯರಿರಲಿದ್ದಾರೆ.

6 / 7
ಅದರಂತೆ ಏಷ್ಯಾಕಪ್ ಟೂರ್ನಿಯ ಮೂಲಕ ಕೆಎಲ್ ರಾಹುಲ್ ಕಂಬ್ಯಾಕ್ ಮಾಡುವುದು ಖಚಿತ ಎಂದು ತಿಳಿದು ಬಂದಿದೆ. ಹೀಗಾಗಿ ಕನ್ನಡಿಗನನ್ನು ಮತ್ತೆ ಬ್ಲೂ ಜೆರ್ಸಿಯಲ್ಲಿ ನೋಡಲು ಆಗಸ್ಟ್ ತಿಂಗಳವರೆಗೆ ಕಾಯಲೇಬೇಕು.

ಅದರಂತೆ ಏಷ್ಯಾಕಪ್ ಟೂರ್ನಿಯ ಮೂಲಕ ಕೆಎಲ್ ರಾಹುಲ್ ಕಂಬ್ಯಾಕ್ ಮಾಡುವುದು ಖಚಿತ ಎಂದು ತಿಳಿದು ಬಂದಿದೆ. ಹೀಗಾಗಿ ಕನ್ನಡಿಗನನ್ನು ಮತ್ತೆ ಬ್ಲೂ ಜೆರ್ಸಿಯಲ್ಲಿ ನೋಡಲು ಆಗಸ್ಟ್ ತಿಂಗಳವರೆಗೆ ಕಾಯಲೇಬೇಕು.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!