AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ರಾಹುಲ್ ದಾಖಲೆ ಮುರಿದ ರಾಹುಲ್

India vs England 1st Test: ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 465 ರನ್​ಗಳಿಸಿ ಆಲೌಟ್ ಆಗಿದೆ. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 364 ರನ್​ಗಳಿಸಿ ಟೀಮ್ ಇಂಡಿಯಾ ಇಂಗ್ಲೆಂಡ್​ಗೆ 371 ರನ್​ಗಳ ಗುರಿ ನೀಡಿದೆ.

ಝಾಹಿರ್ ಯೂಸುಫ್
|

Updated on:Jun 24, 2025 | 8:19 AM

Share
IND vs ENG 1st Test: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿದ್ದಾರೆ. ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿದರು.

IND vs ENG 1st Test: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿದ್ದಾರೆ. ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿದರು.

1 / 6
ಈ ತಾಳ್ಮೆಯುತ ಬ್ಯಾಟಿಂಗ್​ನೊಂದಿಗೆ 202 ಎಸೆತಗಳಲ್ಲಿ ಶತಕ ಪೂರೈಸಿದ ರಾಹುಲ್ ವಿಶೇಷ ದಾಖಲೆ ಬರೆದರು. ಅದು ಕೂಡ ಲೆಜೆಂಡ್‌ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ತಾಳ್ಮೆಯುತ ಬ್ಯಾಟಿಂಗ್​ನೊಂದಿಗೆ 202 ಎಸೆತಗಳಲ್ಲಿ ಶತಕ ಪೂರೈಸಿದ ರಾಹುಲ್ ವಿಶೇಷ ದಾಖಲೆ ಬರೆದರು. ಅದು ಕೂಡ ಲೆಜೆಂಡ್‌ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 6
ಅಂದರೆ ಇಂಗ್ಲೆಂಡ್ ನಲ್ಲಿ ನಡೆದ ಟೆಸ್ಟ್‌ ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು 2 ಶತಕ ಬಾರಿಸಿದ ಏಷ್ಯನ್ ಬ್ಯಾಟರ್ ಎಂಬ ದಾಖಲೆಯೊಂದು ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಇದೀಗ ಕೆಎಲ್​ಆರ್​ ಮುರಿದಿದ್ದಾರೆ.

ಅಂದರೆ ಇಂಗ್ಲೆಂಡ್ ನಲ್ಲಿ ನಡೆದ ಟೆಸ್ಟ್‌ ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು 2 ಶತಕ ಬಾರಿಸಿದ ಏಷ್ಯನ್ ಬ್ಯಾಟರ್ ಎಂಬ ದಾಖಲೆಯೊಂದು ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಇದೀಗ ಕೆಎಲ್​ಆರ್​ ಮುರಿದಿದ್ದಾರೆ.

3 / 6
ಕೆಎಲ್ ರಾಹುಲ್ ಆಂಗ್ಲರ ನಾಡಿನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಈವರೆಗೆ 3 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಏಷ್ಯನ್ ಓಪನರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕೆಎಲ್ ರಾಹುಲ್ ಆಂಗ್ಲರ ನಾಡಿನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಈವರೆಗೆ 3 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಏಷ್ಯನ್ ಓಪನರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಹಾಗೆಯೇ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ 50+ ಸ್ಕೋರ್ ಗಳಿಸಿದ ಭಾರತೀಯ ಆರಂಭಿಕರ ಪಟ್ಟಿಯಲ್ಲಿ ಕೆಎಲ್ ರಾಹುಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (19) ಮೊದಲ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ (9) ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ 50+ ಸ್ಕೋರ್ ಗಳಿಸಿದ ಭಾರತೀಯ ಆರಂಭಿಕರ ಪಟ್ಟಿಯಲ್ಲಿ ಕೆಎಲ್ ರಾಹುಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (19) ಮೊದಲ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ (9) ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ 247 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 18 ಫೋರ್​ಗಳೊಂದಿಗೆ 137 ರನ್ ಬಾರಿಸಿದರು. ಈ ಆಕರ್ಷಕದ ಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 364 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 371 ರನ್​ಗಳ ಗುರಿ ನೀಡಿದೆ.

ಇನ್ನು ಈ ಪಂದ್ಯದಲ್ಲಿ 247 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 18 ಫೋರ್​ಗಳೊಂದಿಗೆ 137 ರನ್ ಬಾರಿಸಿದರು. ಈ ಆಕರ್ಷಕದ ಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 364 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 371 ರನ್​ಗಳ ಗುರಿ ನೀಡಿದೆ.

6 / 6

Published On - 7:54 am, Tue, 24 June 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!