AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಐಪಿಎಲ್​ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದ ರಾಹುಲ್..!

KL Rahul: ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: May 05, 2023 | 4:52 PM

Share
ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

1 / 6
ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ಬಹಿರಂಗಪಡಿಸಿದ್ದು, ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘ ಬರವಣೆಗೆಯ ಮೂಲಕ ಎಲ್ಲ ವದಂತಿಗೂ ತೆರೆ ಎಳೆದಿದ್ದಾರೆ.

ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ಬಹಿರಂಗಪಡಿಸಿದ್ದು, ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘ ಬರವಣೆಗೆಯ ಮೂಲಕ ಎಲ್ಲ ವದಂತಿಗೂ ತೆರೆ ಎಳೆದಿದ್ದಾರೆ.

2 / 6
ಈ ಮೊದಲು ರಾಹುಲ್ ಐಪಿಎಲ್​​ನಿಂದ ಹೊರಗುಳಿದಿದ್ದು ಮಾತ್ರ ಖಚಿತವಾಗಿತ್ತು. ಇದೀಗ ಡಬ್ಲ್ಯುಟಿಸಿ ಫೈನಲ್​​ನಿಂದ ತಾನೇ ಹಿಂದೆ ಸರಿದಿರುವುದನ್ನು ರಾಹುಲ್ ಖಚಿತಪಡಿಸಿದ್ದಾರೆ.

ಈ ಮೊದಲು ರಾಹುಲ್ ಐಪಿಎಲ್​​ನಿಂದ ಹೊರಗುಳಿದಿದ್ದು ಮಾತ್ರ ಖಚಿತವಾಗಿತ್ತು. ಇದೀಗ ಡಬ್ಲ್ಯುಟಿಸಿ ಫೈನಲ್​​ನಿಂದ ತಾನೇ ಹಿಂದೆ ಸರಿದಿರುವುದನ್ನು ರಾಹುಲ್ ಖಚಿತಪಡಿಸಿದ್ದಾರೆ.

3 / 6
ಈ ಬಗ್ಗೆ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ರಾಹುಲ್, ನಾನು ಟೀಂ ಇಂಡಿಯಾದೊಂದಿಗೆ ಮುಂದಿನ ತಿಂಗಳು ಓವಲ್‌ನಲ್ಲಿ ಇರುವುದಿಲ್ಲ. ನನ್ನ ದೇಶಕ್ಕೆ ಸಹಾಯ ಮಾಡಲು ನಾನು ಎಲ್ಲವನ್ನೂ ಮಾಡುತ್ತೇನೆ. ಅದು ಯಾವಾಗಲೂ ನನ್ನ ಗಮನ ಮತ್ತು ಆದ್ಯತೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ರಾಹುಲ್, ನಾನು ಟೀಂ ಇಂಡಿಯಾದೊಂದಿಗೆ ಮುಂದಿನ ತಿಂಗಳು ಓವಲ್‌ನಲ್ಲಿ ಇರುವುದಿಲ್ಲ. ನನ್ನ ದೇಶಕ್ಕೆ ಸಹಾಯ ಮಾಡಲು ನಾನು ಎಲ್ಲವನ್ನೂ ಮಾಡುತ್ತೇನೆ. ಅದು ಯಾವಾಗಲೂ ನನ್ನ ಗಮನ ಮತ್ತು ಆದ್ಯತೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

4 / 6
ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ರಾಹುಲ್ ಭಾರತ ತಂಡದ ಭಾಗವಾಗಿದ್ದರು. ಆದರೆ ಇದೀಗ ಅವರ ಅಲಭ್ಯತೆ ಬಿಸಿಸಿಐಗೆ ಹೊಸ ತಲೆನೋವು ತಂದಿದ್ದು, ಮುಂಬರುವ ದಿನಗಳಲ್ಲಿ ರಾಹುಲ್ ಬದಲಿ ಆಟಗಾರನನ್ನು ಹೆಸರಿಸುವ ನಿರೀಕ್ಷೆಯಿದೆ.

ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ರಾಹುಲ್ ಭಾರತ ತಂಡದ ಭಾಗವಾಗಿದ್ದರು. ಆದರೆ ಇದೀಗ ಅವರ ಅಲಭ್ಯತೆ ಬಿಸಿಸಿಐಗೆ ಹೊಸ ತಲೆನೋವು ತಂದಿದ್ದು, ಮುಂಬರುವ ದಿನಗಳಲ್ಲಿ ರಾಹುಲ್ ಬದಲಿ ಆಟಗಾರನನ್ನು ಹೆಸರಿಸುವ ನಿರೀಕ್ಷೆಯಿದೆ.

5 / 6
ಮೇ 1 ರಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಮೇ 1 ರಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ