AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಐಪಿಎಲ್​ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದ ರಾಹುಲ್..!

KL Rahul: ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: May 05, 2023 | 4:52 PM

ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

1 / 6
ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ಬಹಿರಂಗಪಡಿಸಿದ್ದು, ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘ ಬರವಣೆಗೆಯ ಮೂಲಕ ಎಲ್ಲ ವದಂತಿಗೂ ತೆರೆ ಎಳೆದಿದ್ದಾರೆ.

ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ಬಹಿರಂಗಪಡಿಸಿದ್ದು, ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘ ಬರವಣೆಗೆಯ ಮೂಲಕ ಎಲ್ಲ ವದಂತಿಗೂ ತೆರೆ ಎಳೆದಿದ್ದಾರೆ.

2 / 6
ಈ ಮೊದಲು ರಾಹುಲ್ ಐಪಿಎಲ್​​ನಿಂದ ಹೊರಗುಳಿದಿದ್ದು ಮಾತ್ರ ಖಚಿತವಾಗಿತ್ತು. ಇದೀಗ ಡಬ್ಲ್ಯುಟಿಸಿ ಫೈನಲ್​​ನಿಂದ ತಾನೇ ಹಿಂದೆ ಸರಿದಿರುವುದನ್ನು ರಾಹುಲ್ ಖಚಿತಪಡಿಸಿದ್ದಾರೆ.

ಈ ಮೊದಲು ರಾಹುಲ್ ಐಪಿಎಲ್​​ನಿಂದ ಹೊರಗುಳಿದಿದ್ದು ಮಾತ್ರ ಖಚಿತವಾಗಿತ್ತು. ಇದೀಗ ಡಬ್ಲ್ಯುಟಿಸಿ ಫೈನಲ್​​ನಿಂದ ತಾನೇ ಹಿಂದೆ ಸರಿದಿರುವುದನ್ನು ರಾಹುಲ್ ಖಚಿತಪಡಿಸಿದ್ದಾರೆ.

3 / 6
ಈ ಬಗ್ಗೆ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ರಾಹುಲ್, ನಾನು ಟೀಂ ಇಂಡಿಯಾದೊಂದಿಗೆ ಮುಂದಿನ ತಿಂಗಳು ಓವಲ್‌ನಲ್ಲಿ ಇರುವುದಿಲ್ಲ. ನನ್ನ ದೇಶಕ್ಕೆ ಸಹಾಯ ಮಾಡಲು ನಾನು ಎಲ್ಲವನ್ನೂ ಮಾಡುತ್ತೇನೆ. ಅದು ಯಾವಾಗಲೂ ನನ್ನ ಗಮನ ಮತ್ತು ಆದ್ಯತೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ರಾಹುಲ್, ನಾನು ಟೀಂ ಇಂಡಿಯಾದೊಂದಿಗೆ ಮುಂದಿನ ತಿಂಗಳು ಓವಲ್‌ನಲ್ಲಿ ಇರುವುದಿಲ್ಲ. ನನ್ನ ದೇಶಕ್ಕೆ ಸಹಾಯ ಮಾಡಲು ನಾನು ಎಲ್ಲವನ್ನೂ ಮಾಡುತ್ತೇನೆ. ಅದು ಯಾವಾಗಲೂ ನನ್ನ ಗಮನ ಮತ್ತು ಆದ್ಯತೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

4 / 6
ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ರಾಹುಲ್ ಭಾರತ ತಂಡದ ಭಾಗವಾಗಿದ್ದರು. ಆದರೆ ಇದೀಗ ಅವರ ಅಲಭ್ಯತೆ ಬಿಸಿಸಿಐಗೆ ಹೊಸ ತಲೆನೋವು ತಂದಿದ್ದು, ಮುಂಬರುವ ದಿನಗಳಲ್ಲಿ ರಾಹುಲ್ ಬದಲಿ ಆಟಗಾರನನ್ನು ಹೆಸರಿಸುವ ನಿರೀಕ್ಷೆಯಿದೆ.

ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ರಾಹುಲ್ ಭಾರತ ತಂಡದ ಭಾಗವಾಗಿದ್ದರು. ಆದರೆ ಇದೀಗ ಅವರ ಅಲಭ್ಯತೆ ಬಿಸಿಸಿಐಗೆ ಹೊಸ ತಲೆನೋವು ತಂದಿದ್ದು, ಮುಂಬರುವ ದಿನಗಳಲ್ಲಿ ರಾಹುಲ್ ಬದಲಿ ಆಟಗಾರನನ್ನು ಹೆಸರಿಸುವ ನಿರೀಕ್ಷೆಯಿದೆ.

5 / 6
ಮೇ 1 ರಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಮೇ 1 ರಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

6 / 6
Follow us
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!