AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಐಪಿಎಲ್​ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದ ರಾಹುಲ್..!

KL Rahul: ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: May 05, 2023 | 4:52 PM

Share
ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

1 / 6
ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ಬಹಿರಂಗಪಡಿಸಿದ್ದು, ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘ ಬರವಣೆಗೆಯ ಮೂಲಕ ಎಲ್ಲ ವದಂತಿಗೂ ತೆರೆ ಎಳೆದಿದ್ದಾರೆ.

ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ಬಹಿರಂಗಪಡಿಸಿದ್ದು, ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘ ಬರವಣೆಗೆಯ ಮೂಲಕ ಎಲ್ಲ ವದಂತಿಗೂ ತೆರೆ ಎಳೆದಿದ್ದಾರೆ.

2 / 6
ಈ ಮೊದಲು ರಾಹುಲ್ ಐಪಿಎಲ್​​ನಿಂದ ಹೊರಗುಳಿದಿದ್ದು ಮಾತ್ರ ಖಚಿತವಾಗಿತ್ತು. ಇದೀಗ ಡಬ್ಲ್ಯುಟಿಸಿ ಫೈನಲ್​​ನಿಂದ ತಾನೇ ಹಿಂದೆ ಸರಿದಿರುವುದನ್ನು ರಾಹುಲ್ ಖಚಿತಪಡಿಸಿದ್ದಾರೆ.

ಈ ಮೊದಲು ರಾಹುಲ್ ಐಪಿಎಲ್​​ನಿಂದ ಹೊರಗುಳಿದಿದ್ದು ಮಾತ್ರ ಖಚಿತವಾಗಿತ್ತು. ಇದೀಗ ಡಬ್ಲ್ಯುಟಿಸಿ ಫೈನಲ್​​ನಿಂದ ತಾನೇ ಹಿಂದೆ ಸರಿದಿರುವುದನ್ನು ರಾಹುಲ್ ಖಚಿತಪಡಿಸಿದ್ದಾರೆ.

3 / 6
ಈ ಬಗ್ಗೆ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ರಾಹುಲ್, ನಾನು ಟೀಂ ಇಂಡಿಯಾದೊಂದಿಗೆ ಮುಂದಿನ ತಿಂಗಳು ಓವಲ್‌ನಲ್ಲಿ ಇರುವುದಿಲ್ಲ. ನನ್ನ ದೇಶಕ್ಕೆ ಸಹಾಯ ಮಾಡಲು ನಾನು ಎಲ್ಲವನ್ನೂ ಮಾಡುತ್ತೇನೆ. ಅದು ಯಾವಾಗಲೂ ನನ್ನ ಗಮನ ಮತ್ತು ಆದ್ಯತೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ರಾಹುಲ್, ನಾನು ಟೀಂ ಇಂಡಿಯಾದೊಂದಿಗೆ ಮುಂದಿನ ತಿಂಗಳು ಓವಲ್‌ನಲ್ಲಿ ಇರುವುದಿಲ್ಲ. ನನ್ನ ದೇಶಕ್ಕೆ ಸಹಾಯ ಮಾಡಲು ನಾನು ಎಲ್ಲವನ್ನೂ ಮಾಡುತ್ತೇನೆ. ಅದು ಯಾವಾಗಲೂ ನನ್ನ ಗಮನ ಮತ್ತು ಆದ್ಯತೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

4 / 6
ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ರಾಹುಲ್ ಭಾರತ ತಂಡದ ಭಾಗವಾಗಿದ್ದರು. ಆದರೆ ಇದೀಗ ಅವರ ಅಲಭ್ಯತೆ ಬಿಸಿಸಿಐಗೆ ಹೊಸ ತಲೆನೋವು ತಂದಿದ್ದು, ಮುಂಬರುವ ದಿನಗಳಲ್ಲಿ ರಾಹುಲ್ ಬದಲಿ ಆಟಗಾರನನ್ನು ಹೆಸರಿಸುವ ನಿರೀಕ್ಷೆಯಿದೆ.

ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ರಾಹುಲ್ ಭಾರತ ತಂಡದ ಭಾಗವಾಗಿದ್ದರು. ಆದರೆ ಇದೀಗ ಅವರ ಅಲಭ್ಯತೆ ಬಿಸಿಸಿಐಗೆ ಹೊಸ ತಲೆನೋವು ತಂದಿದ್ದು, ಮುಂಬರುವ ದಿನಗಳಲ್ಲಿ ರಾಹುಲ್ ಬದಲಿ ಆಟಗಾರನನ್ನು ಹೆಸರಿಸುವ ನಿರೀಕ್ಷೆಯಿದೆ.

5 / 6
ಮೇ 1 ರಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಮೇ 1 ರಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು