AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಐಪಿಎಲ್​ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದ ರಾಹುಲ್..!

KL Rahul: ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: May 05, 2023 | 4:52 PM

Share
ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ರಾಹುಲ್ ಇದೀಗ ಮುಂದಿನ ತಿಂಗಳು ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

1 / 6
ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ಬಹಿರಂಗಪಡಿಸಿದ್ದು, ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘ ಬರವಣೆಗೆಯ ಮೂಲಕ ಎಲ್ಲ ವದಂತಿಗೂ ತೆರೆ ಎಳೆದಿದ್ದಾರೆ.

ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ಬಹಿರಂಗಪಡಿಸಿದ್ದು, ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘ ಬರವಣೆಗೆಯ ಮೂಲಕ ಎಲ್ಲ ವದಂತಿಗೂ ತೆರೆ ಎಳೆದಿದ್ದಾರೆ.

2 / 6
ಈ ಮೊದಲು ರಾಹುಲ್ ಐಪಿಎಲ್​​ನಿಂದ ಹೊರಗುಳಿದಿದ್ದು ಮಾತ್ರ ಖಚಿತವಾಗಿತ್ತು. ಇದೀಗ ಡಬ್ಲ್ಯುಟಿಸಿ ಫೈನಲ್​​ನಿಂದ ತಾನೇ ಹಿಂದೆ ಸರಿದಿರುವುದನ್ನು ರಾಹುಲ್ ಖಚಿತಪಡಿಸಿದ್ದಾರೆ.

ಈ ಮೊದಲು ರಾಹುಲ್ ಐಪಿಎಲ್​​ನಿಂದ ಹೊರಗುಳಿದಿದ್ದು ಮಾತ್ರ ಖಚಿತವಾಗಿತ್ತು. ಇದೀಗ ಡಬ್ಲ್ಯುಟಿಸಿ ಫೈನಲ್​​ನಿಂದ ತಾನೇ ಹಿಂದೆ ಸರಿದಿರುವುದನ್ನು ರಾಹುಲ್ ಖಚಿತಪಡಿಸಿದ್ದಾರೆ.

3 / 6
ಈ ಬಗ್ಗೆ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ರಾಹುಲ್, ನಾನು ಟೀಂ ಇಂಡಿಯಾದೊಂದಿಗೆ ಮುಂದಿನ ತಿಂಗಳು ಓವಲ್‌ನಲ್ಲಿ ಇರುವುದಿಲ್ಲ. ನನ್ನ ದೇಶಕ್ಕೆ ಸಹಾಯ ಮಾಡಲು ನಾನು ಎಲ್ಲವನ್ನೂ ಮಾಡುತ್ತೇನೆ. ಅದು ಯಾವಾಗಲೂ ನನ್ನ ಗಮನ ಮತ್ತು ಆದ್ಯತೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ರಾಹುಲ್, ನಾನು ಟೀಂ ಇಂಡಿಯಾದೊಂದಿಗೆ ಮುಂದಿನ ತಿಂಗಳು ಓವಲ್‌ನಲ್ಲಿ ಇರುವುದಿಲ್ಲ. ನನ್ನ ದೇಶಕ್ಕೆ ಸಹಾಯ ಮಾಡಲು ನಾನು ಎಲ್ಲವನ್ನೂ ಮಾಡುತ್ತೇನೆ. ಅದು ಯಾವಾಗಲೂ ನನ್ನ ಗಮನ ಮತ್ತು ಆದ್ಯತೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

4 / 6
ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ರಾಹುಲ್ ಭಾರತ ತಂಡದ ಭಾಗವಾಗಿದ್ದರು. ಆದರೆ ಇದೀಗ ಅವರ ಅಲಭ್ಯತೆ ಬಿಸಿಸಿಐಗೆ ಹೊಸ ತಲೆನೋವು ತಂದಿದ್ದು, ಮುಂಬರುವ ದಿನಗಳಲ್ಲಿ ರಾಹುಲ್ ಬದಲಿ ಆಟಗಾರನನ್ನು ಹೆಸರಿಸುವ ನಿರೀಕ್ಷೆಯಿದೆ.

ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ರಾಹುಲ್ ಭಾರತ ತಂಡದ ಭಾಗವಾಗಿದ್ದರು. ಆದರೆ ಇದೀಗ ಅವರ ಅಲಭ್ಯತೆ ಬಿಸಿಸಿಐಗೆ ಹೊಸ ತಲೆನೋವು ತಂದಿದ್ದು, ಮುಂಬರುವ ದಿನಗಳಲ್ಲಿ ರಾಹುಲ್ ಬದಲಿ ಆಟಗಾರನನ್ನು ಹೆಸರಿಸುವ ನಿರೀಕ್ಷೆಯಿದೆ.

5 / 6
ಮೇ 1 ರಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಮೇ 1 ರಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ