AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಭಾರತ ತಂಡದಿಂದ ಕೆಎಲ್ ರಾಹುಲ್ ಔಟ್

Asia Cup 2025: ಏಷ್ಯಾಕಪ್ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ, ಭಾರತ, ಪಾಕಿಸ್ತಾನ್, ಶ್ರೀಲಂಕಾ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಯುಎಇ, ಒಮಾನ್ ಹಾಗೂ ಹಾಂಗ್​ಕಾಂಗ್. ಈ ತಿಂಗಳಾಂತ್ಯದೊಳಗೆ ಏಷ್ಯಾಕಪ್​ಗೆ ಎಲ್ಲಾ ತಂಡಗಳು ಪ್ರಕಟವಾಗಲಿದ್ದು, ಇತ್ತ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಡೌಟ್.

ಝಾಹಿರ್ ಯೂಸುಫ್
|

Updated on: Aug 07, 2025 | 7:32 AM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ (Asia Cup 2025) ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರುಗಳ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್​ಗೆ (KL Rahul) ಸ್ಥಾನ ಲಭಿಸಿಲ್ಲ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ (Asia Cup 2025) ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರುಗಳ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್​ಗೆ (KL Rahul) ಸ್ಥಾನ ಲಭಿಸಿಲ್ಲ.

1 / 5
ಮುಂಬರುವ ಏಷ್ಯಾಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ಹೀಗಾಗಿ ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಕಾರಣದಿಂದಾಗಿ ಕೆಎಲ್ ರಾಹುಲ್​ಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ. ಬದಲಾಗಿ ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

ಮುಂಬರುವ ಏಷ್ಯಾಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ಹೀಗಾಗಿ ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಕಾರಣದಿಂದಾಗಿ ಕೆಎಲ್ ರಾಹುಲ್​ಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ. ಬದಲಾಗಿ ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

2 / 5
ಇತ್ತ ಕೆಎಲ್ ರಾಹುಲ್ ಭಾರತದ ಪರ ಟಿ20 ಪಂದ್ಯವಾಡಿ ವರ್ಷ ಕಳೆದಿದೆ. ಅದರಲ್ಲೂ 2024ರಲ್ಲಿ ನಡೆದ ಟಿ20 ವಿಶ್ವಕಪ್ ಗೆ ರಾಹುಲ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನು ಈ ವರ್ಷದ ಆರಂಭದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲೂ ಕೆಎಲ್ಆರ್​​ಗೆ ಚಾನ್ಸ್ ನೀಡಿರಲಿಲ್ಲ.

ಇತ್ತ ಕೆಎಲ್ ರಾಹುಲ್ ಭಾರತದ ಪರ ಟಿ20 ಪಂದ್ಯವಾಡಿ ವರ್ಷ ಕಳೆದಿದೆ. ಅದರಲ್ಲೂ 2024ರಲ್ಲಿ ನಡೆದ ಟಿ20 ವಿಶ್ವಕಪ್ ಗೆ ರಾಹುಲ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನು ಈ ವರ್ಷದ ಆರಂಭದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲೂ ಕೆಎಲ್ಆರ್​​ಗೆ ಚಾನ್ಸ್ ನೀಡಿರಲಿಲ್ಲ.

3 / 5
ಇದಾಗ್ಯೂ ಕಳೆದ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ 539 ರನ್ ಕಲೆಹಾಕಿ ಮಿಂಚಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್​ ತಂಡದಲ್ಲಿ ಅವಕಾಶವನ್ನು ನಿರೀಕ್ಷಿಸಲಾಗಿತ್ತು. ಆದರೀಗ ಭಾರತ ಟಿ20 ತಂಡ ಪ್ರಕಟಗೊಂಡಿದ್ದು, ಈ ತಂಡದಲ್ಲಿ ಆವರ ಹೆಸರು ಕಾಣಿಸಿಕೊಂಡಿಲ್ಲ. ಹೀಗಾಗಿ ಕೆಎಲ್ ರಾಹುಲ್ ಅವರ ಟಿ20 ಕೆರಿಯರ್ ಅಂತ್ಯ ಎಂದರೆ ತಪ್ಪಾಗಲಾರದು.

ಇದಾಗ್ಯೂ ಕಳೆದ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ 539 ರನ್ ಕಲೆಹಾಕಿ ಮಿಂಚಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್​ ತಂಡದಲ್ಲಿ ಅವಕಾಶವನ್ನು ನಿರೀಕ್ಷಿಸಲಾಗಿತ್ತು. ಆದರೀಗ ಭಾರತ ಟಿ20 ತಂಡ ಪ್ರಕಟಗೊಂಡಿದ್ದು, ಈ ತಂಡದಲ್ಲಿ ಆವರ ಹೆಸರು ಕಾಣಿಸಿಕೊಂಡಿಲ್ಲ. ಹೀಗಾಗಿ ಕೆಎಲ್ ರಾಹುಲ್ ಅವರ ಟಿ20 ಕೆರಿಯರ್ ಅಂತ್ಯ ಎಂದರೆ ತಪ್ಪಾಗಲಾರದು.

4 / 5
ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಈವರೆಗೆ 72 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 68 ಇನಿಂಗ್ಸ್ ಆಡಿರುವ ಅವರು 2265 ರನ್ ಕಲೆ ಹಾಕಿದ್ದಾರೆ. ಇದರ ನಡುವೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಈವರೆಗೆ 72 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 68 ಇನಿಂಗ್ಸ್ ಆಡಿರುವ ಅವರು 2265 ರನ್ ಕಲೆ ಹಾಕಿದ್ದಾರೆ. ಇದರ ನಡುವೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್