AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಧಾರವಾಡ ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಕೆಎಲ್ ರಾಹುಲ್: ಕನ್ನಡಿಗನ ಆರ್ಥಿಕ ಸಹಾಯಕ್ಕೆ ಸಲಾಂ ಎನ್ನಲೇ ಬೇಕು

KL Rahul Helped Shruti Kulavi: ವಿದ್ಯಾಭ್ಯಾಸದಿಂದ ವಂಚಿತವಾಗುವ ಹಂತದಲ್ಲಿದ್ದ ಸೃಷ್ಟಿಯ ಬಾಳಲ್ಲಿ ಈಗ ಮಂದಹಾಸ ಮೂಡಿದೆ. ಈ ಕುಟುಂಬದ ಕಷ್ಟವನ್ನು ತಿಳಿದ ಬಿಜೆಪಿ ಮುಖಂಡ ಹಾಗೂ ಸಮಾಜಸೇವಕ ಮಂಜುನಾಥ ಹೆಬಸೂರು ಖ್ಯಾತ ‌ಕ್ರಿಕೇಟಿಗ ಕೆಎಲ್ ರಾಹುಲ್ ಅವರನ್ನು ಸಂಪರ್ಕಿಸಿ, ವಿದ್ಯಾಭ್ಯಾಸಕ್ಕೆ ಆರ್ಥಿಕ‌ ಸಹಾಯ ಮಾಡಿಸಿದ್ದಾರೆ.

ಶಿವಕುಮಾರ್ ಪತ್ತಾರ್
| Edited By: |

Updated on: Oct 10, 2023 | 11:35 AM

Share
ಸುಡುಗಾಡು ಸಿದ್ದರ ಕುಟುಂಬದಲ್ಲಿ ಅಲೇಮಾರಿ ಜೀವನ ನಡೆಸಿಕೊಂಡು ಬದುಕು ನಡೆಸುತ್ತಿರುವ ಬಡ‌ಕುಟುಂಬದ ವಿದ್ಯಾರ್ಥಿನಿಗೆ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಕನ್ನಡಿಗ ಕೆಎಲ್ ರಾಹುಲ್ ನೆರವಾಗಿದ್ದಾರೆ. ಧಾರವಾಡದ‌ ಸಿದ್ದೇಶ್ವರ ಕಾಲೋನಿಯಲ್ಲಿರುವ ಹನುಮಂತಪ್ಪಾ ಹಾಗೂ ಸುಮಿತ್ರಾ ದಂಪತಿಯ‌ ಮಗಳು ಸೃಷ್ಟಿಗೆ‌ ಭವಿಷ್ಯದಲ್ಲಿ ಡಾಕ್ಟರ್ ಆಗುವ ಕನಸು ಇದೆ. ಈ ಕನಸಿಗೆ ಇದೀಗ ರಾಹುಲ್ ಬೆಳಕಾಗಿ ಬಂದಿದ್ದಾರೆ.

ಸುಡುಗಾಡು ಸಿದ್ದರ ಕುಟುಂಬದಲ್ಲಿ ಅಲೇಮಾರಿ ಜೀವನ ನಡೆಸಿಕೊಂಡು ಬದುಕು ನಡೆಸುತ್ತಿರುವ ಬಡ‌ಕುಟುಂಬದ ವಿದ್ಯಾರ್ಥಿನಿಗೆ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಕನ್ನಡಿಗ ಕೆಎಲ್ ರಾಹುಲ್ ನೆರವಾಗಿದ್ದಾರೆ. ಧಾರವಾಡದ‌ ಸಿದ್ದೇಶ್ವರ ಕಾಲೋನಿಯಲ್ಲಿರುವ ಹನುಮಂತಪ್ಪಾ ಹಾಗೂ ಸುಮಿತ್ರಾ ದಂಪತಿಯ‌ ಮಗಳು ಸೃಷ್ಟಿಗೆ‌ ಭವಿಷ್ಯದಲ್ಲಿ ಡಾಕ್ಟರ್ ಆಗುವ ಕನಸು ಇದೆ. ಈ ಕನಸಿಗೆ ಇದೀಗ ರಾಹುಲ್ ಬೆಳಕಾಗಿ ಬಂದಿದ್ದಾರೆ.

1 / 6
ವಿದ್ಯಾಭ್ಯಾಸದಿಂದ ವಂಚಿತವಾಗುವ ಹಂತದಲ್ಲಿದ್ದ ಸೃಷ್ಟಿಯ ಬಾಳಲ್ಲಿ ಈಗ ಮಂದಹಾಸ ಮೂಡಿದೆ. ಈ ಕುಟುಂಬದ ಕಷ್ಟವನ್ನು ತಿಳಿದ ಬಿಜೆಪಿ ಮುಖಂಡ ಹಾಗೂ ಸಮಾಜಸೇವಕ ಮಂಜುನಾಥ ಹೆಬಸೂರು ಖ್ಯಾತ ‌ಕ್ರಿಕೇಟಿಗ ಕೆಎಲ್ ರಾಹುಲ್ ಅವರನ್ನು ಸಂಪರ್ಕಿಸಿ, ವಿದ್ಯಾಭ್ಯಾಸಕ್ಕೆ ಆರ್ಥಿಕ‌ ಸಹಾಯ ಮಾಡಿಸಿದ್ದಾರೆ.

ವಿದ್ಯಾಭ್ಯಾಸದಿಂದ ವಂಚಿತವಾಗುವ ಹಂತದಲ್ಲಿದ್ದ ಸೃಷ್ಟಿಯ ಬಾಳಲ್ಲಿ ಈಗ ಮಂದಹಾಸ ಮೂಡಿದೆ. ಈ ಕುಟುಂಬದ ಕಷ್ಟವನ್ನು ತಿಳಿದ ಬಿಜೆಪಿ ಮುಖಂಡ ಹಾಗೂ ಸಮಾಜಸೇವಕ ಮಂಜುನಾಥ ಹೆಬಸೂರು ಖ್ಯಾತ ‌ಕ್ರಿಕೇಟಿಗ ಕೆಎಲ್ ರಾಹುಲ್ ಅವರನ್ನು ಸಂಪರ್ಕಿಸಿ, ವಿದ್ಯಾಭ್ಯಾಸಕ್ಕೆ ಆರ್ಥಿಕ‌ ಸಹಾಯ ಮಾಡಿಸಿದ್ದಾರೆ.

2 / 6
1996 ರಲ್ಲಿ ದೀಪಕ ಗಾಂವ್ಕರ್ ಹಾಗೂ ಅನೀತಾ ಗಾಂವ್ಕರ್ ಅವರ ನೇತೃತ್ವದಲ್ಲಿ ಪ್ರಾರಂಭವಾದ ದಿ ಗ್ಲೋಬಲ್ ‌ಎಕ್ಸಲೆನ್ಸ್ ಶಾಲೆ ಉತ್ತಮ ಹೆಸರು ಪಡೆದುಕೊಂಡಿದ್ದು, ಈ ಶಾಲೆಯಲ್ಲಿ ಸೃಷ್ಟಿ ಕುಲಾವಿ ವ್ಯಾಸಾಂಗ ಮಾಡಲು ರಾಹುಲ್ ಅವರು ನೆರವು‌ ನೀಡಿದ್ದಾರೆ. ಇದೊಂದು ನಮ್ಮ ಶಾಲೆಗೆ ಹಾಗೂ ನಮಗೂ ಹೆಮ್ಮೆ ಎಂದು ಶಾಲೆಯ‌ ಪ್ರಾಂಶುಪಾಲರಾದ ಮಾಲಾಶ್ರಿ ನಯ್ಯರ್ ಹೇಳಿದ್ದಾರೆ.

1996 ರಲ್ಲಿ ದೀಪಕ ಗಾಂವ್ಕರ್ ಹಾಗೂ ಅನೀತಾ ಗಾಂವ್ಕರ್ ಅವರ ನೇತೃತ್ವದಲ್ಲಿ ಪ್ರಾರಂಭವಾದ ದಿ ಗ್ಲೋಬಲ್ ‌ಎಕ್ಸಲೆನ್ಸ್ ಶಾಲೆ ಉತ್ತಮ ಹೆಸರು ಪಡೆದುಕೊಂಡಿದ್ದು, ಈ ಶಾಲೆಯಲ್ಲಿ ಸೃಷ್ಟಿ ಕುಲಾವಿ ವ್ಯಾಸಾಂಗ ಮಾಡಲು ರಾಹುಲ್ ಅವರು ನೆರವು‌ ನೀಡಿದ್ದಾರೆ. ಇದೊಂದು ನಮ್ಮ ಶಾಲೆಗೆ ಹಾಗೂ ನಮಗೂ ಹೆಮ್ಮೆ ಎಂದು ಶಾಲೆಯ‌ ಪ್ರಾಂಶುಪಾಲರಾದ ಮಾಲಾಶ್ರಿ ನಯ್ಯರ್ ಹೇಳಿದ್ದಾರೆ.

3 / 6
ಸದಾಕಾಲ ಕ್ರಿಕೆಟ್​ನಲ್ಲಿ ಬ್ಯೂಸಿ‌ ಆಗಿರುವ ರಾಹುಲ್ ಸುಡಗಾಡ ಸಿದ್ದರ ಜನಾಂಗದ ವಿದ್ಯಾರ್ಥಿನಿಗೆ ಓದಲು ಆರ್ಥಿಕ ಸಹಾಯದ ಹಸ್ತ ಚಾಚಿದ್ದು ಹೆಮ್ಮೆ ಎನ್ನುವ ಮಾತುಗಳು ಧಾರವಾಡ ಜಿಲ್ಲೆಯಲ್ಲಿ ಕೇಳಿ‌ ಬರುತ್ತಿವೆ.

ಸದಾಕಾಲ ಕ್ರಿಕೆಟ್​ನಲ್ಲಿ ಬ್ಯೂಸಿ‌ ಆಗಿರುವ ರಾಹುಲ್ ಸುಡಗಾಡ ಸಿದ್ದರ ಜನಾಂಗದ ವಿದ್ಯಾರ್ಥಿನಿಗೆ ಓದಲು ಆರ್ಥಿಕ ಸಹಾಯದ ಹಸ್ತ ಚಾಚಿದ್ದು ಹೆಮ್ಮೆ ಎನ್ನುವ ಮಾತುಗಳು ಧಾರವಾಡ ಜಿಲ್ಲೆಯಲ್ಲಿ ಕೇಳಿ‌ ಬರುತ್ತಿವೆ.

4 / 6
ಬಡ ವಿದ್ಯಾರ್ಥಿಗೆ ದಾರಿದೀಪವಾಗಲೂ ಸಹಕರಿಸಿದ ಧಾರವಾಡದ ಸಮಾಜಿಕ ಕಾರ್ಯಕರ್ತ ಹಾಗೂ ಬಿಜೆಪಿ ಮುಖಂಡ ಮಂಜುನಾಥ ಹೆಬಸೂರು ಅವರಿಗೂ ಅಭಿನಂದನೆಗಳ ಮಹಾಪೂರವೇ ಹರಿದು‌ ಬರುತ್ತಿದೆ.‌

ಬಡ ವಿದ್ಯಾರ್ಥಿಗೆ ದಾರಿದೀಪವಾಗಲೂ ಸಹಕರಿಸಿದ ಧಾರವಾಡದ ಸಮಾಜಿಕ ಕಾರ್ಯಕರ್ತ ಹಾಗೂ ಬಿಜೆಪಿ ಮುಖಂಡ ಮಂಜುನಾಥ ಹೆಬಸೂರು ಅವರಿಗೂ ಅಭಿನಂದನೆಗಳ ಮಹಾಪೂರವೇ ಹರಿದು‌ ಬರುತ್ತಿದೆ.‌

5 / 6
ರಾಹುಲ್ ಸದ್ಯ ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಆಡುತ್ತಿದ್ದಾರೆ. ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ವಿರುದ್ಧ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದರು. ಆರಂಭದಲ್ಲೇ ಭಾರತ ವಿಕೆಟ್ ಕಳೆದುಕೊಂಡಾಗ ವಿರಾಟ್ ಕೊಹ್ಲಿ ಜೊತೆಗೂಡಿ ರಾಹುಲ್ ಅವರು ಅಜೇಯ 97 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಕೇವಲ ಮೂರೇ ಮೂರು ರನ್​ಗಳಿಂದ ಶತಕ ವಂಚಿತರಾದರು. ಈ ಗೆಲುವಿನ ಇನ್ನಿಂಗ್ಸ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಚಿಕೊಂಡರು.

ರಾಹುಲ್ ಸದ್ಯ ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಆಡುತ್ತಿದ್ದಾರೆ. ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ವಿರುದ್ಧ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದರು. ಆರಂಭದಲ್ಲೇ ಭಾರತ ವಿಕೆಟ್ ಕಳೆದುಕೊಂಡಾಗ ವಿರಾಟ್ ಕೊಹ್ಲಿ ಜೊತೆಗೂಡಿ ರಾಹುಲ್ ಅವರು ಅಜೇಯ 97 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಕೇವಲ ಮೂರೇ ಮೂರು ರನ್​ಗಳಿಂದ ಶತಕ ವಂಚಿತರಾದರು. ಈ ಗೆಲುವಿನ ಇನ್ನಿಂಗ್ಸ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಚಿಕೊಂಡರು.

6 / 6
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ