AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: KKR ತಂಡಕ್ಕೆ ಕನ್ನಡಿಗ ಕ್ಯಾಪ್ಟನ್?

IPL 2026 KL Rahul: ಕೆಎಲ್ ರಾಹುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕಳೆದ ಸೀಸನ್​ನಲ್ಲಿ 14 ಕೋಟಿ ರೂ.ಗೆ ಖರೀದಿಸಿದ್ದರು. ಅಲ್ಲದೆ ಡೆಲ್ಲಿ ಪರ 13 ಇನಿಂಗ್ಸ್ ಆಡಿದ್ದ ರಾಹುಲ್ ಬರೋಬ್ಬರಿ 539 ರನ್ ಕಲೆಹಾಕಿ ಮಿಂಚಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರನನ್ನೇ ಟ್ರೇಡ್ ಮಾಡಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮುಂದಾಗಿದೆ.

ಝಾಹಿರ್ ಯೂಸುಫ್
|

Updated on: Nov 02, 2025 | 8:54 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ದೊಡ್ಡ ಡೀಲ್ ಕುದುರಿಕೊಳ್ಳುವ ಸಾಧ್ಯತೆಯಿದೆ. ಈ ಡೀಲ್ ಕನ್ನಡಿಗ ಕೆಎಲ್ ರಾಹುಲ್​ಗಾಗಿ ಎಂಬುದು ವಿಶೇಷ. ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೆಎಲ್​ ರಾಹುಲ್ ಖರೀದಿಗೆ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಮಾತುಕತೆ ನಡೆಸಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ದೊಡ್ಡ ಡೀಲ್ ಕುದುರಿಕೊಳ್ಳುವ ಸಾಧ್ಯತೆಯಿದೆ. ಈ ಡೀಲ್ ಕನ್ನಡಿಗ ಕೆಎಲ್ ರಾಹುಲ್​ಗಾಗಿ ಎಂಬುದು ವಿಶೇಷ. ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೆಎಲ್​ ರಾಹುಲ್ ಖರೀದಿಗೆ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಮಾತುಕತೆ ನಡೆಸಿದೆ.

1 / 5
ಈ ಮಾತುಕತೆ ಬೆನ್ನಲ್ಲೇ ಕೆಕೆಆರ್ ತಂಡವು ಕೆಎಲ್ ರಾಹುಲ್ ಅವರನ್ನು ನಾಯಕನ್ನಾಗಿ ಮಾಡಲಿದೆ ಎಂಬ ವಿಚಾರ ಕೂಡ ಹೊರಬಿದ್ದಿದೆ. ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕನ್ನಡಿಗನನ್ನು ಖರೀದಿಸುತ್ತಿರುವುದೇ ಮೂರು ಆಯ್ಕೆಗಳಿಗಾಗಿ..!

ಈ ಮಾತುಕತೆ ಬೆನ್ನಲ್ಲೇ ಕೆಕೆಆರ್ ತಂಡವು ಕೆಎಲ್ ರಾಹುಲ್ ಅವರನ್ನು ನಾಯಕನ್ನಾಗಿ ಮಾಡಲಿದೆ ಎಂಬ ವಿಚಾರ ಕೂಡ ಹೊರಬಿದ್ದಿದೆ. ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕನ್ನಡಿಗನನ್ನು ಖರೀದಿಸುತ್ತಿರುವುದೇ ಮೂರು ಆಯ್ಕೆಗಳಿಗಾಗಿ..!

2 / 5
ಕೆಎಲ್ ರಾಹುಲ್ ಅವರನ್ನು ಖರೀದಿಸಿದರೆ, ಕೆಕೆಆರ್ ತಂಡದ ಆರಂಭಿಕನ ಸಮಸ್ಯೆ, ವಿಕೆಟ್ ಕೀಪರ್ ಸಮಸ್ಯೆ ಹಾಗೂ ನಾಯಕನ ಸಮಸ್ಯೆ ದೂರವಾಗಲಿದೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಡೀಲ್ ಕುದುರಿಸಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತೆರೆಮರೆಯಲ್ಲಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

ಕೆಎಲ್ ರಾಹುಲ್ ಅವರನ್ನು ಖರೀದಿಸಿದರೆ, ಕೆಕೆಆರ್ ತಂಡದ ಆರಂಭಿಕನ ಸಮಸ್ಯೆ, ವಿಕೆಟ್ ಕೀಪರ್ ಸಮಸ್ಯೆ ಹಾಗೂ ನಾಯಕನ ಸಮಸ್ಯೆ ದೂರವಾಗಲಿದೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಡೀಲ್ ಕುದುರಿಸಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತೆರೆಮರೆಯಲ್ಲಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

3 / 5
ಆದರೆ ಇಲ್ಲಿ ಕೆಕೆಆರ್ ಫ್ರಾಂಚೈಸಿಗೆ ಸಮಸ್ಯೆಯಾಗಿರುವುದು ಸ್ವಾಪ್ ಡೀಲ್. ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಆಟಗಾರನ ಬದಲಿಗೆ ಆಟಗಾರನನ್ನು ನೀಡಲು ಆಸಕ್ತಿ ತೋರಿದೆ. ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತನ್ನ ಸ್ಟಾರ್ ಆಟಗಾರರನ್ನು ಬಿಟ್ಟು ಕೊಡಲು ಸಿದ್ಧರಿಲ್ಲ.

ಆದರೆ ಇಲ್ಲಿ ಕೆಕೆಆರ್ ಫ್ರಾಂಚೈಸಿಗೆ ಸಮಸ್ಯೆಯಾಗಿರುವುದು ಸ್ವಾಪ್ ಡೀಲ್. ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಆಟಗಾರನ ಬದಲಿಗೆ ಆಟಗಾರನನ್ನು ನೀಡಲು ಆಸಕ್ತಿ ತೋರಿದೆ. ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತನ್ನ ಸ್ಟಾರ್ ಆಟಗಾರರನ್ನು ಬಿಟ್ಟು ಕೊಡಲು ಸಿದ್ಧರಿಲ್ಲ.

4 / 5
ಇದಾಗ್ಯೂ ಕ್ಯಾಶ್ ಡೀಲ್​ಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರೊಂದಿಗೆ ಮಾತುಕತೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಐಪಿಎಲ್ ಮಿನಿ ಹರಾಜಿಗೂ ಮುನ್ನ ಕೆಎಲ್ ರಾಹುಲ್ ಕೆಕೆಆರ್ ತಂಡದ ಪಾಲಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇದಾಗ್ಯೂ ಕ್ಯಾಶ್ ಡೀಲ್​ಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರೊಂದಿಗೆ ಮಾತುಕತೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಐಪಿಎಲ್ ಮಿನಿ ಹರಾಜಿಗೂ ಮುನ್ನ ಕೆಎಲ್ ರಾಹುಲ್ ಕೆಕೆಆರ್ ತಂಡದ ಪಾಲಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ