AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಧೋನಿಯ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಎಂಟ್ರಿ

India vs South Africa: ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

TV9 Web
| Edited By: |

Updated on: Dec 27, 2023 | 12:19 PM

Share
ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸುವ ಮೂಲಕ ಕೆಎಲ್ ರಾಹುಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತದ ವಿಕೆಟ್ ಕೀಪರ್​ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಅವರ ದಾಖಲೆಗಳನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸುವ ಮೂಲಕ ಕೆಎಲ್ ರಾಹುಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತದ ವಿಕೆಟ್ ಕೀಪರ್​ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಅವರ ದಾಖಲೆಗಳನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 105 ಎಸೆತಗಳಲ್ಲಿ 10 ಫೋರ್​ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 70 ರನ್ ಬಾರಿಸಿದ್ದರು. ಇದರೊಂದಿಗೆ ಮೂರು ಮಾದರಿಯಲ್ಲೂ ವಿದೇಶಿ ಪಿಚ್​ನಲ್ಲಿ 50+ ಸ್ಕೋರ್​ಗಳಿಸಿದ ಭಾರತದ ಮೂರನೇ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು.

ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 105 ಎಸೆತಗಳಲ್ಲಿ 10 ಫೋರ್​ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 70 ರನ್ ಬಾರಿಸಿದ್ದರು. ಇದರೊಂದಿಗೆ ಮೂರು ಮಾದರಿಯಲ್ಲೂ ವಿದೇಶಿ ಪಿಚ್​ನಲ್ಲಿ 50+ ಸ್ಕೋರ್​ಗಳಿಸಿದ ಭಾರತದ ಮೂರನೇ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು.

2 / 5
ಇದಕ್ಕೂ ಮುನ್ನ ಭಾರತದ ವಿಕೆಟ್ ಕೀಪರ್ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಮಾತ್ರ ಈ ಸಾಧನೆ ಮಾಡಿದ್ದರು. ಪಂತ್ ಮತ್ತು ಧೋನಿ ವಿದೇಶದಲ್ಲಿ ನಡೆದ ಏಕದಿನ, ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ನಲ್ಲಿ 50+ ಸ್ಕೋರ್​ಗಳಿಸಿ ವಿಶೇಷ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಭಾರತದ ವಿಕೆಟ್ ಕೀಪರ್ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಮಾತ್ರ ಈ ಸಾಧನೆ ಮಾಡಿದ್ದರು. ಪಂತ್ ಮತ್ತು ಧೋನಿ ವಿದೇಶದಲ್ಲಿ ನಡೆದ ಏಕದಿನ, ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ನಲ್ಲಿ 50+ ಸ್ಕೋರ್​ಗಳಿಸಿ ವಿಶೇಷ ದಾಖಲೆ ಬರೆದಿದ್ದರು.

3 / 5
ಈ ಹಿಂದೆ ವಿದೇಶದಲ್ಲಿ ನಡೆದ ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ 50+ ಸ್ಕೋರ್​ಗಳಿಸಿ ಮಿಂಚಿದ್ದರು. ಇದೀಗ ಟೆಸ್ಟ್​ನಲ್ಲೂ ವಿಕೆಟ್ ಕೀಪರ್ ಆಗಿ ಬಡ್ತಿ ಪಡೆದಿರುವ ರಾಹುಲ್ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಧೋನಿ-ಪಂತ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಸೇರ್ಪಡೆಯಾಗಿದ್ದಾರೆ.

ಈ ಹಿಂದೆ ವಿದೇಶದಲ್ಲಿ ನಡೆದ ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ 50+ ಸ್ಕೋರ್​ಗಳಿಸಿ ಮಿಂಚಿದ್ದರು. ಇದೀಗ ಟೆಸ್ಟ್​ನಲ್ಲೂ ವಿಕೆಟ್ ಕೀಪರ್ ಆಗಿ ಬಡ್ತಿ ಪಡೆದಿರುವ ರಾಹುಲ್ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಧೋನಿ-ಪಂತ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಸೇರ್ಪಡೆಯಾಗಿದ್ದಾರೆ.

4 / 5
ಇನ್ನು ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇನ್ನು ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

5 / 5
Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ