Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಧೋನಿಯ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಎಂಟ್ರಿ

India vs South Africa: ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 27, 2023 | 12:19 PM

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸುವ ಮೂಲಕ ಕೆಎಲ್ ರಾಹುಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತದ ವಿಕೆಟ್ ಕೀಪರ್​ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಅವರ ದಾಖಲೆಗಳನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸುವ ಮೂಲಕ ಕೆಎಲ್ ರಾಹುಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತದ ವಿಕೆಟ್ ಕೀಪರ್​ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಅವರ ದಾಖಲೆಗಳನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 105 ಎಸೆತಗಳಲ್ಲಿ 10 ಫೋರ್​ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 70 ರನ್ ಬಾರಿಸಿದ್ದರು. ಇದರೊಂದಿಗೆ ಮೂರು ಮಾದರಿಯಲ್ಲೂ ವಿದೇಶಿ ಪಿಚ್​ನಲ್ಲಿ 50+ ಸ್ಕೋರ್​ಗಳಿಸಿದ ಭಾರತದ ಮೂರನೇ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು.

ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 105 ಎಸೆತಗಳಲ್ಲಿ 10 ಫೋರ್​ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 70 ರನ್ ಬಾರಿಸಿದ್ದರು. ಇದರೊಂದಿಗೆ ಮೂರು ಮಾದರಿಯಲ್ಲೂ ವಿದೇಶಿ ಪಿಚ್​ನಲ್ಲಿ 50+ ಸ್ಕೋರ್​ಗಳಿಸಿದ ಭಾರತದ ಮೂರನೇ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು.

2 / 5
ಇದಕ್ಕೂ ಮುನ್ನ ಭಾರತದ ವಿಕೆಟ್ ಕೀಪರ್ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಮಾತ್ರ ಈ ಸಾಧನೆ ಮಾಡಿದ್ದರು. ಪಂತ್ ಮತ್ತು ಧೋನಿ ವಿದೇಶದಲ್ಲಿ ನಡೆದ ಏಕದಿನ, ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ನಲ್ಲಿ 50+ ಸ್ಕೋರ್​ಗಳಿಸಿ ವಿಶೇಷ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಭಾರತದ ವಿಕೆಟ್ ಕೀಪರ್ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಮಾತ್ರ ಈ ಸಾಧನೆ ಮಾಡಿದ್ದರು. ಪಂತ್ ಮತ್ತು ಧೋನಿ ವಿದೇಶದಲ್ಲಿ ನಡೆದ ಏಕದಿನ, ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ನಲ್ಲಿ 50+ ಸ್ಕೋರ್​ಗಳಿಸಿ ವಿಶೇಷ ದಾಖಲೆ ಬರೆದಿದ್ದರು.

3 / 5
ಈ ಹಿಂದೆ ವಿದೇಶದಲ್ಲಿ ನಡೆದ ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ 50+ ಸ್ಕೋರ್​ಗಳಿಸಿ ಮಿಂಚಿದ್ದರು. ಇದೀಗ ಟೆಸ್ಟ್​ನಲ್ಲೂ ವಿಕೆಟ್ ಕೀಪರ್ ಆಗಿ ಬಡ್ತಿ ಪಡೆದಿರುವ ರಾಹುಲ್ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಧೋನಿ-ಪಂತ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಸೇರ್ಪಡೆಯಾಗಿದ್ದಾರೆ.

ಈ ಹಿಂದೆ ವಿದೇಶದಲ್ಲಿ ನಡೆದ ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ 50+ ಸ್ಕೋರ್​ಗಳಿಸಿ ಮಿಂಚಿದ್ದರು. ಇದೀಗ ಟೆಸ್ಟ್​ನಲ್ಲೂ ವಿಕೆಟ್ ಕೀಪರ್ ಆಗಿ ಬಡ್ತಿ ಪಡೆದಿರುವ ರಾಹುಲ್ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಧೋನಿ-ಪಂತ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಸೇರ್ಪಡೆಯಾಗಿದ್ದಾರೆ.

4 / 5
ಇನ್ನು ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇನ್ನು ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

5 / 5
Follow us
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!