Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಗುರು ದ್ರಾವಿಡ್ ಜೊತೆ ಟೀಂ ಇಂಡಿಯಾ ಕ್ರಿಕೆಟಿಗರ ಮೋಜು- ಮಸ್ತಿ; ಕೊಹ್ಲಿ ಮಿಸ್ಸಿಂಗ್

IND vs SA: ಪೂಜಾರ, ರಾಹುಲ್, ರಹಾನೆ, ಮಯಾಂಕ್, ರಾಹುಲ್ ದ್ರಾವಿಡ್ ಡಿನ್ನರ್ ಮಾಡುತ್ತಿರುವ ಫೋಟೋಗಳಲ್ಲೂ ಕೊಹ್ಲಿ ಕಾಣಿಸಿಕೊಂಡಿಲ್ಲ. ಜೊತೆಗೆ ಪೂಜಾರ ಪೋಸ್ಟ್ ಮಾಡಿದ ಚಿತ್ರದಲ್ಲಿ ಅವರು ಕಾಣಿಸಿಕೊಂಡಿಲ್ಲ.

TV9 Web
| Updated By: ಪೃಥ್ವಿಶಂಕರ

Updated on: Dec 23, 2021 | 3:22 PM

ಭಾರತ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಈ ಸರಣಿಯು ಡಿಸೆಂಬರ್ 26 ರಿಂದ ಪ್ರಾರಂಭವಾಗಲಿದೆ. ಈ ಪ್ರವಾಸದ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್‌ನಲ್ಲಿ ಹಲವು ಘಟನೆಗಳು ನಡೆದಿವೆ. ಇದರಲ್ಲಿ ಕೊಹ್ಲಿ-ರೋಹಿತ್ ನಡುವಿನ ಭಿನ್ನಾಭಿಪ್ರಾಯ ಮತ್ತು ನಂತರ ಕೊಹ್ಲಿ-ಬಿಸಿಸಿಐ ನಡುವಿನ ವಿವಾದದ ಸುದ್ದಿ ಮುನ್ನೆಲೆಗೆ ಬಂದಿತ್ತು. ಇದೆಲ್ಲದರ ನಡುವೆ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಲುಪಿದ್ದು, ಅಲ್ಲಿನ ಕಠಿಣ ಸವಾಲಿಗೆ ಸಜ್ಜಾಗಿದೆ. ಆದಾಗ್ಯೂ, ಸರಣಿಯ ಆರಂಭದ ಮೊದಲು, ತಂಡದ ಕೆಲವು ಆಟಗಾರರು ಹೊಸ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಭಾರತ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಈ ಸರಣಿಯು ಡಿಸೆಂಬರ್ 26 ರಿಂದ ಪ್ರಾರಂಭವಾಗಲಿದೆ. ಈ ಪ್ರವಾಸದ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್‌ನಲ್ಲಿ ಹಲವು ಘಟನೆಗಳು ನಡೆದಿವೆ. ಇದರಲ್ಲಿ ಕೊಹ್ಲಿ-ರೋಹಿತ್ ನಡುವಿನ ಭಿನ್ನಾಭಿಪ್ರಾಯ ಮತ್ತು ನಂತರ ಕೊಹ್ಲಿ-ಬಿಸಿಸಿಐ ನಡುವಿನ ವಿವಾದದ ಸುದ್ದಿ ಮುನ್ನೆಲೆಗೆ ಬಂದಿತ್ತು. ಇದೆಲ್ಲದರ ನಡುವೆ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಲುಪಿದ್ದು, ಅಲ್ಲಿನ ಕಠಿಣ ಸವಾಲಿಗೆ ಸಜ್ಜಾಗಿದೆ. ಆದಾಗ್ಯೂ, ಸರಣಿಯ ಆರಂಭದ ಮೊದಲು, ತಂಡದ ಕೆಲವು ಆಟಗಾರರು ಹೊಸ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

1 / 5
ಮಯಾಂಕ್ ಅಗರ್ವಾಲ್, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್ ಮತ್ತು ಚೇತೇಶ್ವರ್ ಪೂಜಾರ ಅವರು ಡಿನ್ನರ್ ಮಾಡಿದರು ಮತ್ತು ತಂಡದ ಹೊಸ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗೆ ಬಾರ್ಬೆಕ್ಯೂ ಅನ್ನು ಆನಂದಿಸಿದರು. ಈ ಔತಣಕೂಟದ ಕೆಲವು ಚಿತ್ರಗಳನ್ನು ಮಯಾಂಕ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಯಾಂಕ್ ಅಗರ್ವಾಲ್, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್ ಮತ್ತು ಚೇತೇಶ್ವರ್ ಪೂಜಾರ ಅವರು ಡಿನ್ನರ್ ಮಾಡಿದರು ಮತ್ತು ತಂಡದ ಹೊಸ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗೆ ಬಾರ್ಬೆಕ್ಯೂ ಅನ್ನು ಆನಂದಿಸಿದರು. ಈ ಔತಣಕೂಟದ ಕೆಲವು ಚಿತ್ರಗಳನ್ನು ಮಯಾಂಕ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

2 / 5
ರಾಹುಲ್ ದ್ರಾವಿಡ್ ಮಾತ್ರವಲ್ಲ. ಆಟಗಾರರ ಜೊತೆಗೆ, ಉಳಿದ ಸಹಾಯಕ ಸಿಬ್ಬಂದಿಯ ಜನರು ಸಹ ಈ ವಿಹಾರ ಮತ್ತು ಭೋಜನವನ್ನು ಆನಂದಿಸಿದರು. ಇದರಲ್ಲಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಫಿಸಿಯೋಥೆರಪಿಸ್ಟ್ ನಿತಿನ್ ಪಟೇಲ್ ಕೂಡ ಇದ್ದರು. ಮಯಾಂಕ್ ಪೋಸ್ಟ್ ಮಾಡಿದ ಫೋಟೋಗಳಲ್ಲಿಯೂ ಅವರನ್ನು ಕಾಣಬಹುದು.

ರಾಹುಲ್ ದ್ರಾವಿಡ್ ಮಾತ್ರವಲ್ಲ. ಆಟಗಾರರ ಜೊತೆಗೆ, ಉಳಿದ ಸಹಾಯಕ ಸಿಬ್ಬಂದಿಯ ಜನರು ಸಹ ಈ ವಿಹಾರ ಮತ್ತು ಭೋಜನವನ್ನು ಆನಂದಿಸಿದರು. ಇದರಲ್ಲಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಫಿಸಿಯೋಥೆರಪಿಸ್ಟ್ ನಿತಿನ್ ಪಟೇಲ್ ಕೂಡ ಇದ್ದರು. ಮಯಾಂಕ್ ಪೋಸ್ಟ್ ಮಾಡಿದ ಫೋಟೋಗಳಲ್ಲಿಯೂ ಅವರನ್ನು ಕಾಣಬಹುದು.

3 / 5
ಚೇತೇಶ್ವರ್ ಪೂಜಾರ ಸಹ ಆಟಗಾರರೊಂದಿಗೆ ನಡೆದುಕೊಂಡು ಹೋಗುತ್ತಿರುವ ಫೋಟೋವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೂಜಾರ ಜೊತೆಗೆ ರಹಾನೆ, ಅಶ್ವಿನ್, ಉಮೇಶ್ ಯಾದವ್ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

ಚೇತೇಶ್ವರ್ ಪೂಜಾರ ಸಹ ಆಟಗಾರರೊಂದಿಗೆ ನಡೆದುಕೊಂಡು ಹೋಗುತ್ತಿರುವ ಫೋಟೋವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೂಜಾರ ಜೊತೆಗೆ ರಹಾನೆ, ಅಶ್ವಿನ್, ಉಮೇಶ್ ಯಾದವ್ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಆದಾಗ್ಯೂ, ಈ ಎಲ್ಲಾ ಚಿತ್ರಗಳಲ್ಲಿ ವಿರಾಟ್ ಕೊಹ್ಲಿ ಗೈರುಹಾಜರಾಗಿದ್ದರು. ಪೂಜಾರ, ರಾಹುಲ್, ರಹಾನೆ, ಮಯಾಂಕ್, ರಾಹುಲ್ ದ್ರಾವಿಡ್ ಡಿನ್ನರ್ ಮಾಡುತ್ತಿರುವ ಫೋಟೋಗಳಲ್ಲೂ ಕೊಹ್ಲಿ ಕಾಣಿಸಿಕೊಂಡಿಲ್ಲ. ಜೊತೆಗೆ ಪೂಜಾರ ಪೋಸ್ಟ್ ಮಾಡಿದ ಚಿತ್ರದಲ್ಲಿ ಅವರು ಕಾಣಿಸಿಕೊಂಡಿಲ್ಲ.

ಆದಾಗ್ಯೂ, ಈ ಎಲ್ಲಾ ಚಿತ್ರಗಳಲ್ಲಿ ವಿರಾಟ್ ಕೊಹ್ಲಿ ಗೈರುಹಾಜರಾಗಿದ್ದರು. ಪೂಜಾರ, ರಾಹುಲ್, ರಹಾನೆ, ಮಯಾಂಕ್, ರಾಹುಲ್ ದ್ರಾವಿಡ್ ಡಿನ್ನರ್ ಮಾಡುತ್ತಿರುವ ಫೋಟೋಗಳಲ್ಲೂ ಕೊಹ್ಲಿ ಕಾಣಿಸಿಕೊಂಡಿಲ್ಲ. ಜೊತೆಗೆ ಪೂಜಾರ ಪೋಸ್ಟ್ ಮಾಡಿದ ಚಿತ್ರದಲ್ಲಿ ಅವರು ಕಾಣಿಸಿಕೊಂಡಿಲ್ಲ.

5 / 5
Follow us
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ