AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 10 ರನ್​ಗಳಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ ಕೆಎಲ್ ರಾಹುಲ್

KL Rahul: ಕೆಎಲ್ ರಾಹುಲ್ ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿವೊಂದರಲ್ಲಿ 500+ ರನ್ ಕಲೆಹಾಕಿದ್ದಾರೆ. ಈ ಸ್ಮರಣೀಯ ಪ್ರದರ್ಶನದೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ದಾಖಲೆಯೊಂದನ್ನು ಬರೆಯುವ ಅವಕಾಶ ಕೆಎಲ್ ರಾಹುಲ್ ಮುಂದಿತ್ತು. ಆದರೆ ಅಂತಿಮ ಟೆಸ್ಟ್ ಪಂದ್ಯದಲ್ಲಿ ವಿಫಲರಾಗುವ ಮೂಲಕ ಭರ್ಜರಿ ದಾಖಲೆಯನ್ನು ತಪ್ಪಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 02, 2025 | 2:30 PM

Share
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಕೆಎಲ್ ರಾಹುಲ್ (KL Rahul) ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದ ನಾಲ್ಕು ಮ್ಯಾಚ್​ಗಳಲ್ಲಿ 2 ಶತಕ ಹಾಗೂ 2 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದ ರಾಹುಲ್ ಕೊನೆಯ ಪಂದ್ಯದಲ್ಲಿ ಎಡವಿದ್ದಾರೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ ಕೇವಲ 14 ರನ್​ಗಳಿಸಿ ಔಟಾಗಿದ್ದರು.

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಕೆಎಲ್ ರಾಹುಲ್ (KL Rahul) ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದ ನಾಲ್ಕು ಮ್ಯಾಚ್​ಗಳಲ್ಲಿ 2 ಶತಕ ಹಾಗೂ 2 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದ ರಾಹುಲ್ ಕೊನೆಯ ಪಂದ್ಯದಲ್ಲಿ ಎಡವಿದ್ದಾರೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ ಕೇವಲ 14 ರನ್​ಗಳಿಸಿ ಔಟಾಗಿದ್ದರು.

1 / 5
ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 28 ಎಸೆತಗಳನ್ನು ಎದುರಿಸಿದರೂ ಕೆಎಲ್ ರಾಹುಲ್ ಕಲೆಹಾಕಿದ್ದು ಕೇವಲ 7 ರನ್​ಗಳು ಮಾತ್ರ. ಈ ಮೂಲಕ ಅಂತಿಮ ಪಂದ್ಯದಲ್ಲಿ 21 ರನ್​ಗಳಿಸಿ ಬ್ಯಾಟಿಂಗ್ ಮುಗಿಸಿದ್ದಾರೆ. ಈ ಇಪ್ಪತ್ತೊಂದು ರನ್​ಗಳೊಂದಿಗೆ ಕೆಎಲ್ಆರ್​ ಅವರು ಈ ಬಾರಿಯ ಸರಣಿಯಲ್ಲಿ ಒಟ್ಟು 532 ರನ್​ ಕಲೆಹಾಕಿದ್ದಾರೆ.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 28 ಎಸೆತಗಳನ್ನು ಎದುರಿಸಿದರೂ ಕೆಎಲ್ ರಾಹುಲ್ ಕಲೆಹಾಕಿದ್ದು ಕೇವಲ 7 ರನ್​ಗಳು ಮಾತ್ರ. ಈ ಮೂಲಕ ಅಂತಿಮ ಪಂದ್ಯದಲ್ಲಿ 21 ರನ್​ಗಳಿಸಿ ಬ್ಯಾಟಿಂಗ್ ಮುಗಿಸಿದ್ದಾರೆ. ಈ ಇಪ್ಪತ್ತೊಂದು ರನ್​ಗಳೊಂದಿಗೆ ಕೆಎಲ್ಆರ್​ ಅವರು ಈ ಬಾರಿಯ ಸರಣಿಯಲ್ಲಿ ಒಟ್ಟು 532 ರನ್​ ಕಲೆಹಾಕಿದ್ದಾರೆ.

2 / 5
ಆದರೆ ಕೇವಲ 10 ರನ್​ಗಳಿಂದ ಭರ್ಜರಿ ದಾಖಲೆಯೊಂದನ್ನು ನಿರ್ಮಿಸುವ ಅವಕಾಶವನ್ನು ಕೆಎಲ್ ರಾಹುಲ್ ತಪ್ಪಿಸಿಕೊಂಡಿದ್ದಾರೆ. ಅಂದರೆ ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್​ನಲ್ಲಿ ಕೆಲ್​ಆರ್​ 31 ರನ್​ಗಳಿಸಿದ್ದರೆ ಆತಿಥೇಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಆರಂಭಿಕ ಬ್ಯಾಟ್ಸ್​ಮನ್ ಎನಿಸಿಕೊಳ್ಳುತ್ತಿದ್ದರು.

ಆದರೆ ಕೇವಲ 10 ರನ್​ಗಳಿಂದ ಭರ್ಜರಿ ದಾಖಲೆಯೊಂದನ್ನು ನಿರ್ಮಿಸುವ ಅವಕಾಶವನ್ನು ಕೆಎಲ್ ರಾಹುಲ್ ತಪ್ಪಿಸಿಕೊಂಡಿದ್ದಾರೆ. ಅಂದರೆ ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್​ನಲ್ಲಿ ಕೆಲ್​ಆರ್​ 31 ರನ್​ಗಳಿಸಿದ್ದರೆ ಆತಿಥೇಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಆರಂಭಿಕ ಬ್ಯಾಟ್ಸ್​ಮನ್ ಎನಿಸಿಕೊಳ್ಳುತ್ತಿದ್ದರು.

3 / 5
ಸದ್ಯ ಈ ದಾಖಲೆ ಲಿಟಲ್ ಮಾಸ್ಟರ್ ಸುನಿಲ್ ಗವಾಸ್ಕರ್ ಅವರ ಹೆಸರಿನಲ್ಲಿಯೇ ಉಳಿದುಕೊಂಡಿದೆ. 1979 ರಲ್ಲಿ ಇಂಗ್ಲೆಂಡ್​​ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಗವಾಸ್ಕರ್ ಬರೋಬ್ಬರಿ 542 ರನ್​ಗಳಿಸಿದ್ದರು. ಈ ಮೂಲಕ ವಿದೇಶಿ ಟೆಸ್ಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

ಸದ್ಯ ಈ ದಾಖಲೆ ಲಿಟಲ್ ಮಾಸ್ಟರ್ ಸುನಿಲ್ ಗವಾಸ್ಕರ್ ಅವರ ಹೆಸರಿನಲ್ಲಿಯೇ ಉಳಿದುಕೊಂಡಿದೆ. 1979 ರಲ್ಲಿ ಇಂಗ್ಲೆಂಡ್​​ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಗವಾಸ್ಕರ್ ಬರೋಬ್ಬರಿ 542 ರನ್​ಗಳಿಸಿದ್ದರು. ಈ ಮೂಲಕ ವಿದೇಶಿ ಟೆಸ್ಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಈ ಭರ್ಜರಿ ದಾಖಲೆಯನ್ನು ಮುರಿಯಲು ಕೆಎಲ್ ರಾಹುಲ್​ಗೆ ಉತ್ತಮ ಅವಕಾಶವಿತ್ತು. ಆದರೆ ಅಂತಿಮ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೇವಲ 14 ರನ್​ಗಳಿಸಿ ಔಟಾಗಿದ್ದ ಕೆಎಲ್ ರಾಹುಲ್, ದ್ವಿತೀಯ ಇನಿಂಗ್ಸ್​ನಲ್ಲಿ 7 ರನ್​ಗಳಿಸಿ ನಿರಾಸೆ ಮೂಡಿಸಿದ್ದಾರೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಒಟ್ಟು 532 ರನ್​ಗಳಿಸಿ ಇಂಗ್ಲೆಂಡ್ ವಿರುದ್ಧದ ವಿದೇಶಿ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್​ಗಳಿಸಿದ 2ನೇ ಭಾರತೀಯ ಆರಂಭಿಕ ಬ್ಯಾಟರ್ ಎಂಬ ದಾಖಲೆಗೆ ತೃಪ್ತಿಪಟ್ಟುಕೊಂಡಿದ್ದಾರೆ.

ಈ ಭರ್ಜರಿ ದಾಖಲೆಯನ್ನು ಮುರಿಯಲು ಕೆಎಲ್ ರಾಹುಲ್​ಗೆ ಉತ್ತಮ ಅವಕಾಶವಿತ್ತು. ಆದರೆ ಅಂತಿಮ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೇವಲ 14 ರನ್​ಗಳಿಸಿ ಔಟಾಗಿದ್ದ ಕೆಎಲ್ ರಾಹುಲ್, ದ್ವಿತೀಯ ಇನಿಂಗ್ಸ್​ನಲ್ಲಿ 7 ರನ್​ಗಳಿಸಿ ನಿರಾಸೆ ಮೂಡಿಸಿದ್ದಾರೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಒಟ್ಟು 532 ರನ್​ಗಳಿಸಿ ಇಂಗ್ಲೆಂಡ್ ವಿರುದ್ಧದ ವಿದೇಶಿ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್​ಗಳಿಸಿದ 2ನೇ ಭಾರತೀಯ ಆರಂಭಿಕ ಬ್ಯಾಟರ್ ಎಂಬ ದಾಖಲೆಗೆ ತೃಪ್ತಿಪಟ್ಟುಕೊಂಡಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ