AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಜರ್ಮನಿಯಿಂದ ಅಭಿಮಾನಿಗಳಿಗೆ ಸಂತಸದ ಸುದ್ದಿ ಕೊಟ್ಟ ಕೆಎಲ್ ರಾಹುಲ್: ಏನದು..?

KL Rahul Injury: ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

TV9 Web
| Edited By: |

Updated on: Jun 30, 2022 | 9:12 AM

Share
ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

1 / 5
ಈ ಬಗ್ಗೆ ರಾಹುಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಳ್ಳುವ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಗುಣಮುಖನಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ರಾಹುಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಳ್ಳುವ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಗುಣಮುಖನಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

2 / 5
ಎಲ್ಲರಿಗೂ ನಮಸ್ಕಾರ. ಕಳೆದ ಒಂದೆರಡು ವಾರಗಳು ತುಂಬಾ ಕಠಿಣವಾಗಿದ್ದವು. ಆದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನನ್ನ ಚೇತರಿಕೆಯ ಹಾದಿ ಪ್ರಾರಂಭವಾಗಿದೆ. ನಿಮ್ಮ ಸಂದೇಶಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಶೀಘ್ರದಲ್ಲೇ ಭೇಟಿಯಾಗೋಣ ಎಂದು ಬರೆದುಕೊಂಡಿದ್ದಾರೆ.

ಎಲ್ಲರಿಗೂ ನಮಸ್ಕಾರ. ಕಳೆದ ಒಂದೆರಡು ವಾರಗಳು ತುಂಬಾ ಕಠಿಣವಾಗಿದ್ದವು. ಆದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನನ್ನ ಚೇತರಿಕೆಯ ಹಾದಿ ಪ್ರಾರಂಭವಾಗಿದೆ. ನಿಮ್ಮ ಸಂದೇಶಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಶೀಘ್ರದಲ್ಲೇ ಭೇಟಿಯಾಗೋಣ ಎಂದು ಬರೆದುಕೊಂಡಿದ್ದಾರೆ.

3 / 5
ರಾಹುಲ್ ಇಂಜುರಿಯಿಂದ ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗಿಲ್ಲ. ಜೊತೆಗೆ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಂಡಿದ್ದಾರೆ. ಸದ್ಯ ಗುಣಮುಖರಾಗುತ್ತಿರುವ ಕಾರಣ ಆದಷ್ಟು ಬೇಗ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

ರಾಹುಲ್ ಇಂಜುರಿಯಿಂದ ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗಿಲ್ಲ. ಜೊತೆಗೆ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಂಡಿದ್ದಾರೆ. ಸದ್ಯ ಗುಣಮುಖರಾಗುತ್ತಿರುವ ಕಾರಣ ಆದಷ್ಟು ಬೇಗ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

4 / 5
ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿರುವ ವೇಳೆ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ತೆರಳಿದ್ದರು. ಇವರಿಬ್ಬರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.

ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿರುವ ವೇಳೆ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ತೆರಳಿದ್ದರು. ಇವರಿಬ್ಬರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​