AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಜರ್ಮನಿಯಿಂದ ಅಭಿಮಾನಿಗಳಿಗೆ ಸಂತಸದ ಸುದ್ದಿ ಕೊಟ್ಟ ಕೆಎಲ್ ರಾಹುಲ್: ಏನದು..?

KL Rahul Injury: ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

TV9 Web
| Edited By: |

Updated on: Jun 30, 2022 | 9:12 AM

Share
ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

1 / 5
ಈ ಬಗ್ಗೆ ರಾಹುಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಳ್ಳುವ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಗುಣಮುಖನಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ರಾಹುಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಳ್ಳುವ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಗುಣಮುಖನಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

2 / 5
ಎಲ್ಲರಿಗೂ ನಮಸ್ಕಾರ. ಕಳೆದ ಒಂದೆರಡು ವಾರಗಳು ತುಂಬಾ ಕಠಿಣವಾಗಿದ್ದವು. ಆದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನನ್ನ ಚೇತರಿಕೆಯ ಹಾದಿ ಪ್ರಾರಂಭವಾಗಿದೆ. ನಿಮ್ಮ ಸಂದೇಶಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಶೀಘ್ರದಲ್ಲೇ ಭೇಟಿಯಾಗೋಣ ಎಂದು ಬರೆದುಕೊಂಡಿದ್ದಾರೆ.

ಎಲ್ಲರಿಗೂ ನಮಸ್ಕಾರ. ಕಳೆದ ಒಂದೆರಡು ವಾರಗಳು ತುಂಬಾ ಕಠಿಣವಾಗಿದ್ದವು. ಆದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನನ್ನ ಚೇತರಿಕೆಯ ಹಾದಿ ಪ್ರಾರಂಭವಾಗಿದೆ. ನಿಮ್ಮ ಸಂದೇಶಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಶೀಘ್ರದಲ್ಲೇ ಭೇಟಿಯಾಗೋಣ ಎಂದು ಬರೆದುಕೊಂಡಿದ್ದಾರೆ.

3 / 5
ರಾಹುಲ್ ಇಂಜುರಿಯಿಂದ ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗಿಲ್ಲ. ಜೊತೆಗೆ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಂಡಿದ್ದಾರೆ. ಸದ್ಯ ಗುಣಮುಖರಾಗುತ್ತಿರುವ ಕಾರಣ ಆದಷ್ಟು ಬೇಗ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

ರಾಹುಲ್ ಇಂಜುರಿಯಿಂದ ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗಿಲ್ಲ. ಜೊತೆಗೆ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಂಡಿದ್ದಾರೆ. ಸದ್ಯ ಗುಣಮುಖರಾಗುತ್ತಿರುವ ಕಾರಣ ಆದಷ್ಟು ಬೇಗ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

4 / 5
ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿರುವ ವೇಳೆ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ತೆರಳಿದ್ದರು. ಇವರಿಬ್ಬರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.

ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿರುವ ವೇಳೆ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ತೆರಳಿದ್ದರು. ಇವರಿಬ್ಬರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.

5 / 5
Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್