AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಜರ್ಮನಿಯಿಂದ ಅಭಿಮಾನಿಗಳಿಗೆ ಸಂತಸದ ಸುದ್ದಿ ಕೊಟ್ಟ ಕೆಎಲ್ ರಾಹುಲ್: ಏನದು..?

KL Rahul Injury: ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

TV9 Web
| Edited By: |

Updated on: Jun 30, 2022 | 9:12 AM

Share
ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

1 / 5
ಈ ಬಗ್ಗೆ ರಾಹುಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಳ್ಳುವ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಗುಣಮುಖನಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ರಾಹುಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಳ್ಳುವ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಗುಣಮುಖನಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

2 / 5
ಎಲ್ಲರಿಗೂ ನಮಸ್ಕಾರ. ಕಳೆದ ಒಂದೆರಡು ವಾರಗಳು ತುಂಬಾ ಕಠಿಣವಾಗಿದ್ದವು. ಆದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನನ್ನ ಚೇತರಿಕೆಯ ಹಾದಿ ಪ್ರಾರಂಭವಾಗಿದೆ. ನಿಮ್ಮ ಸಂದೇಶಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಶೀಘ್ರದಲ್ಲೇ ಭೇಟಿಯಾಗೋಣ ಎಂದು ಬರೆದುಕೊಂಡಿದ್ದಾರೆ.

ಎಲ್ಲರಿಗೂ ನಮಸ್ಕಾರ. ಕಳೆದ ಒಂದೆರಡು ವಾರಗಳು ತುಂಬಾ ಕಠಿಣವಾಗಿದ್ದವು. ಆದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನನ್ನ ಚೇತರಿಕೆಯ ಹಾದಿ ಪ್ರಾರಂಭವಾಗಿದೆ. ನಿಮ್ಮ ಸಂದೇಶಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಶೀಘ್ರದಲ್ಲೇ ಭೇಟಿಯಾಗೋಣ ಎಂದು ಬರೆದುಕೊಂಡಿದ್ದಾರೆ.

3 / 5
ರಾಹುಲ್ ಇಂಜುರಿಯಿಂದ ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗಿಲ್ಲ. ಜೊತೆಗೆ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಂಡಿದ್ದಾರೆ. ಸದ್ಯ ಗುಣಮುಖರಾಗುತ್ತಿರುವ ಕಾರಣ ಆದಷ್ಟು ಬೇಗ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

ರಾಹುಲ್ ಇಂಜುರಿಯಿಂದ ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗಿಲ್ಲ. ಜೊತೆಗೆ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಂಡಿದ್ದಾರೆ. ಸದ್ಯ ಗುಣಮುಖರಾಗುತ್ತಿರುವ ಕಾರಣ ಆದಷ್ಟು ಬೇಗ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

4 / 5
ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿರುವ ವೇಳೆ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ತೆರಳಿದ್ದರು. ಇವರಿಬ್ಬರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.

ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿರುವ ವೇಳೆ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ತೆರಳಿದ್ದರು. ಇವರಿಬ್ಬರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು