AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಟಾಪ್-5 ಬ್ಯಾಟರ್​ಗಳನ್ನು ಹೆಸರಿಸಿದ ಕೆಎಲ್ ರಾಹುಲ್

KL Rahul: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ಗೆ ಟೀಮ್ ಇಂಡಿಯಾವನ್ನು ಘೋಷಿಸಲಾಗಿದ್ದು, 16 ಸದಸ್ಯರ ಈ ತಂಡದಲ್ಲಿ ಕೆಎಲ್ ರಾಹುಲ್ ಸಹ ಕಾಣಿಸಿಕೊಂಡಿದ್ದಾರೆ. ಅದರಂತೆ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಝಾಹಿರ್ ಯೂಸುಫ್
|

Updated on: Sep 12, 2024 | 9:20 AM

Share
ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಪ್ರಸ್ತುತ ಕ್ರಿಕೆಟ್​ನ ಟಾಪ್-5 ಬ್ಯಾಟರ್​ಗಳನ್ನು ಹೆಸರಿಸಿದ್ದಾರೆ. ಚಿಟ್​ ಚಾಟ್​ವೊಂದರಲ್ಲಿ ಮಾತನಾಡಿದ ಕೆಎಲ್​ಆರ್​, ವಿಶ್ವದ ಐವರು ಬ್ಯಾಟರ್​ಗಳ ಪ್ರಸ್ತುತ ಸ್ಥಾನಗಳನ್ನು ನಿರ್ಧರಿಸಿದರು. ವಿಶೇಷ ಎಂದರೆ ಈ ಐವರು ಬ್ಯಾಟರ್​ಗಳಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಕೂಡ ಇದ್ದಾರೆ. ಕೆಎಲ್ ರಾಹುಲ್ ಹೆಸರಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ...

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಪ್ರಸ್ತುತ ಕ್ರಿಕೆಟ್​ನ ಟಾಪ್-5 ಬ್ಯಾಟರ್​ಗಳನ್ನು ಹೆಸರಿಸಿದ್ದಾರೆ. ಚಿಟ್​ ಚಾಟ್​ವೊಂದರಲ್ಲಿ ಮಾತನಾಡಿದ ಕೆಎಲ್​ಆರ್​, ವಿಶ್ವದ ಐವರು ಬ್ಯಾಟರ್​ಗಳ ಪ್ರಸ್ತುತ ಸ್ಥಾನಗಳನ್ನು ನಿರ್ಧರಿಸಿದರು. ವಿಶೇಷ ಎಂದರೆ ಈ ಐವರು ಬ್ಯಾಟರ್​ಗಳಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಕೂಡ ಇದ್ದಾರೆ. ಕೆಎಲ್ ರಾಹುಲ್ ಹೆಸರಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ...

1 / 7
1- ವಿರಾಟ್ ಕೊಹ್ಲಿ: ನಿರೀಕ್ಷೆಯಂತೆ ಕೆಎಲ್ ರಾಹುಲ್ ವಿಶ್ವದ ಟಾಪ್-1 ಬ್ಯಾಟರ್ ಆಗಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ.

1- ವಿರಾಟ್ ಕೊಹ್ಲಿ: ನಿರೀಕ್ಷೆಯಂತೆ ಕೆಎಲ್ ರಾಹುಲ್ ವಿಶ್ವದ ಟಾಪ್-1 ಬ್ಯಾಟರ್ ಆಗಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ.

2 / 7
2- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಲೈನಪ್​ನಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

2- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಲೈನಪ್​ನಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

3 / 7
3- ಸೂರ್ಯಕುಮಾರ್ ಯಾದವ್: ಟಾಪ್-5 ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವುದು ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಎಂಬುದು ವಿಶೇಷ.

3- ಸೂರ್ಯಕುಮಾರ್ ಯಾದವ್: ಟಾಪ್-5 ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವುದು ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಎಂಬುದು ವಿಶೇಷ.

4 / 7
4- ಬಾಬರ್ ಆಝಂ: ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅವರಿಗೆ 4ನೇ ಸ್ಥಾನ ನೀಡಿದ್ದಾರೆ.

4- ಬಾಬರ್ ಆಝಂ: ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅವರಿಗೆ 4ನೇ ಸ್ಥಾನ ನೀಡಿದ್ದಾರೆ.

5 / 7
5- ಟ್ರಾವಿಸ್ ಹೆಡ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

5- ಟ್ರಾವಿಸ್ ಹೆಡ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

6 / 7
ಸದ್ಯ ಭಾರತ ಟೆಸ್ಟ್ ತಂಡದ ಭಾಗವಾಗಿರುವ ಕೆಎಲ್ ರಾಹುಲ್ ಚೆನ್ನೈನಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಸೆಪ್ಟೆಂಬರ್ 19 ರಂದು ನಡೆಯಲಿರುವ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್​ಆರ್​ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಸರಣಿಗೆ ಆಯ್ಕೆಯಾಗಿರುವ ಸರ್ಫರಾಝ್ ಖಾನ್ ಅವರನ್ನು ದುಲೀಪ್ ಟ್ರೋಫಿಯಲ್ಲಿ ಮುಂದುವರೆಯುವಂತೆ ಸೂಚಿಸಲಾಗಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ.

ಸದ್ಯ ಭಾರತ ಟೆಸ್ಟ್ ತಂಡದ ಭಾಗವಾಗಿರುವ ಕೆಎಲ್ ರಾಹುಲ್ ಚೆನ್ನೈನಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಸೆಪ್ಟೆಂಬರ್ 19 ರಂದು ನಡೆಯಲಿರುವ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್​ಆರ್​ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಸರಣಿಗೆ ಆಯ್ಕೆಯಾಗಿರುವ ಸರ್ಫರಾಝ್ ಖಾನ್ ಅವರನ್ನು ದುಲೀಪ್ ಟ್ರೋಫಿಯಲ್ಲಿ ಮುಂದುವರೆಯುವಂತೆ ಸೂಚಿಸಲಾಗಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ.

7 / 7
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?